AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FEATURED

ಸಣ್ಣ ವ್ಯವಹಾರಗಳಿಗೆ ಸಾರಿಗೆ ಬೆನ್ನೆಲುಬು: ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್

ಸಾರಿಗೆ ಆಧಾರಿತ ಉದ್ಯಮಶೀಲತೆ ಜೀವನೋಪಾಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಸಾರಿಗೆಯನ್ನು ಅವಲಂಬಿಸಿಕೊಂಡು ಯಶಸ್ವಿ ಉದ್ಯಮಿಯಾಗಿದ್ದಾರೆ. ಈ ಸಾರಿಗೆ ಆಧಾರಿತ ಉದ್ಯಮವು ಹೇಗೆ ಜೀವನೋಪಾಯಕ್ಕೆ ಹೇಗೆ ಸಹಕಾರಿಯಾಗಿದೆ ಎನ್ಮುವ ಬಗ್ಗೆ ಕರ್ನಾಟಕ ದಕ್ಷಿಣ ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ ಮಾಹಿತಿ ಹಂಚಿಕೊಂಡಿದ್ದಾರೆ.

ಸಾಯಿನಂದಾ
|

Updated on: Sep 24, 2025 | 6:57 PM

Share

ಭಾರತದಲ್ಲಿ ಸಣ್ಣ ವ್ಯವಹಾರಗಳಿಗೆ ಸಾರಿಗೆ ಬೆನ್ನೆಲುಬಾಗಿದೆ. ಕರ್ನಾಟಕದಲ್ಲಿ, ಸಾವಿರಾರು ಆಟೋ ಚಾಲಕರು, ವಿತರಣಾ ಪಾಲುದಾರರು ಮತ್ತು ಸಣ್ಣ ಸಾಗಣೆದಾರರು ಈಗ ದಿನಗೂಲಿಯನ್ನು ಮೀರಿದ ಆದಾಯ ಗಳಿಸುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ ಎಂದು ಕರ್ನಾಟಕ ದಕ್ಷಿಣ ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ (C. Mallikarjun) ತಿಳಿಸಿದ್ದಾರೆ.

ಏಸ್ ಪ್ರೊ – ಅಬ್ ಮೇರಿ ಬಾರಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಣ್ಣ ಕಾರ್ಮಿಕರು ಸ್ಥಿರತೆ ಹಾಗೂ ಘನತೆಯೊಂದಿಗೆ ಸ್ವ-ಉದ್ಯೋಗದತ್ತ ಹೆಜ್ಜೆ ಹಾಕಲು ಬೆಂಬಲ ನೀಡುವಲ್ಲಿ ಟಾಟಾ ಮೋಟಾರ್ಸ್ ವಾಣಿಜ್ಯ ವಾಹನಗಳು ಹಾಗೂ ಟಿವಿ9 ನೆಟ್‌ವರ್ಕ್‌ನ ಪಾತ್ರವು ಬಹುದೊಡ್ಡದಿದೆ. ಈ ಅಭಿಯಾನವು ಪ್ರಗತಿಯ ಹೊಸ ಅಲೆಯನ್ನು ಪ್ರತಿನಿಧಿಸುತ್ತಿದ್ದು, ಸಾರಿಗೆ ಕೇವಲ ಚಲನಶೀಲತೆಯಲ್ಲ, ಆದರೆ ಸ್ವಾವಲಂಬನೆಯ ಮಾರ್ಗವಾಗಿದೆ ಎಂದು ಹೇಳಿದ್ದಾರೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹಕ್ಕು ನಿರಾಕರಣೆ: ಇದು ಪ್ರಾಯೋಜಿತ ಲೇಖನ. ಇದರಲ್ಲಿ ನೀಡಲಾದ ಮಾಹಿತಿ ಮತ್ತು ಹಕ್ಕುಗಳು ಸಂಪೂರ್ಣವಾಗಿ ಜಾಹೀರಾತು ಕಂಪನಿಯದ್ದಾಗಿವೆ. ಈ ಲೇಖನದ ವಿಷಯ ಅಥವಾ ಹಕ್ಕುಗಳಿಗೆ tv9kannada.com ಜವಾಬ್ದಾರನಾಗಿರುವುದಿಲ್ಲ. ಯಾವುದೇ ಮಾಹಿತಿಯನ್ನು ಬಳಸುವ ಮೊದಲು, ದಯವಿಟ್ಟು ಅದನ್ನು ನೀವೇ ಪರಿಶೀಲಿಸಲು ಖಚಿತಪಡಿಸಿಕೊಳ್ಳಿ.
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​