AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FEATURED

ಸಣ್ಣ ವ್ಯವಹಾರಗಳಿಗೆ ಸಾರಿಗೆ ಬೆನ್ನೆಲುಬು: ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್

ಸಾರಿಗೆ ಆಧಾರಿತ ಉದ್ಯಮಶೀಲತೆ ಜೀವನೋಪಾಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಸಾರಿಗೆಯನ್ನು ಅವಲಂಬಿಸಿಕೊಂಡು ಯಶಸ್ವಿ ಉದ್ಯಮಿಯಾಗಿದ್ದಾರೆ. ಈ ಸಾರಿಗೆ ಆಧಾರಿತ ಉದ್ಯಮವು ಹೇಗೆ ಜೀವನೋಪಾಯಕ್ಕೆ ಹೇಗೆ ಸಹಕಾರಿಯಾಗಿದೆ ಎನ್ಮುವ ಬಗ್ಗೆ ಕರ್ನಾಟಕ ದಕ್ಷಿಣ ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ ಮಾಹಿತಿ ಹಂಚಿಕೊಂಡಿದ್ದಾರೆ.

ಸಾಯಿನಂದಾ
|

Updated on: Sep 24, 2025 | 6:57 PM

Share

ಭಾರತದಲ್ಲಿ ಸಣ್ಣ ವ್ಯವಹಾರಗಳಿಗೆ ಸಾರಿಗೆ ಬೆನ್ನೆಲುಬಾಗಿದೆ. ಕರ್ನಾಟಕದಲ್ಲಿ, ಸಾವಿರಾರು ಆಟೋ ಚಾಲಕರು, ವಿತರಣಾ ಪಾಲುದಾರರು ಮತ್ತು ಸಣ್ಣ ಸಾಗಣೆದಾರರು ಈಗ ದಿನಗೂಲಿಯನ್ನು ಮೀರಿದ ಆದಾಯ ಗಳಿಸುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ ಎಂದು ಕರ್ನಾಟಕ ದಕ್ಷಿಣ ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ (C. Mallikarjun) ತಿಳಿಸಿದ್ದಾರೆ.

ಏಸ್ ಪ್ರೊ – ಅಬ್ ಮೇರಿ ಬಾರಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಣ್ಣ ಕಾರ್ಮಿಕರು ಸ್ಥಿರತೆ ಹಾಗೂ ಘನತೆಯೊಂದಿಗೆ ಸ್ವ-ಉದ್ಯೋಗದತ್ತ ಹೆಜ್ಜೆ ಹಾಕಲು ಬೆಂಬಲ ನೀಡುವಲ್ಲಿ ಟಾಟಾ ಮೋಟಾರ್ಸ್ ವಾಣಿಜ್ಯ ವಾಹನಗಳು ಹಾಗೂ ಟಿವಿ9 ನೆಟ್‌ವರ್ಕ್‌ನ ಪಾತ್ರವು ಬಹುದೊಡ್ಡದಿದೆ. ಈ ಅಭಿಯಾನವು ಪ್ರಗತಿಯ ಹೊಸ ಅಲೆಯನ್ನು ಪ್ರತಿನಿಧಿಸುತ್ತಿದ್ದು, ಸಾರಿಗೆ ಕೇವಲ ಚಲನಶೀಲತೆಯಲ್ಲ, ಆದರೆ ಸ್ವಾವಲಂಬನೆಯ ಮಾರ್ಗವಾಗಿದೆ ಎಂದು ಹೇಳಿದ್ದಾರೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹಕ್ಕು ನಿರಾಕರಣೆ: ಇದು ಪ್ರಾಯೋಜಿತ ಲೇಖನ. ಇದರಲ್ಲಿ ನೀಡಲಾದ ಮಾಹಿತಿ ಮತ್ತು ಹಕ್ಕುಗಳು ಸಂಪೂರ್ಣವಾಗಿ ಜಾಹೀರಾತು ಕಂಪನಿಯದ್ದಾಗಿವೆ. ಈ ಲೇಖನದ ವಿಷಯ ಅಥವಾ ಹಕ್ಕುಗಳಿಗೆ tv9kannada.com ಜವಾಬ್ದಾರನಾಗಿರುವುದಿಲ್ಲ. ಯಾವುದೇ ಮಾಹಿತಿಯನ್ನು ಬಳಸುವ ಮೊದಲು, ದಯವಿಟ್ಟು ಅದನ್ನು ನೀವೇ ಪರಿಶೀಲಿಸಲು ಖಚಿತಪಡಿಸಿಕೊಳ್ಳಿ.
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ