FEATURED:

ಸಣ್ಣ ವ್ಯವಹಾರಗಳಿಗೆ ಸಾರಿಗೆ ಬೆನ್ನೆಲುಬು: ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್

ಸಾರಿಗೆ ಆಧಾರಿತ ಉದ್ಯಮಶೀಲತೆ ಜೀವನೋಪಾಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಸಾರಿಗೆಯನ್ನು ಅವಲಂಬಿಸಿಕೊಂಡು ಯಶಸ್ವಿ ಉದ್ಯಮಿಯಾಗಿದ್ದಾರೆ. ಈ ಸಾರಿಗೆ ಆಧಾರಿತ ಉದ್ಯಮವು ಹೇಗೆ ಜೀವನೋಪಾಯಕ್ಕೆ ಹೇಗೆ ಸಹಕಾರಿಯಾಗಿದೆ ಎನ್ಮುವ ಬಗ್ಗೆ ಕರ್ನಾಟಕ ದಕ್ಷಿಣ ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ ಮಾಹಿತಿ ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಸಣ್ಣ ವ್ಯವಹಾರಗಳಿಗೆ ಸಾರಿಗೆ ಬೆನ್ನೆಲುಬಾಗಿದೆ. ಕರ್ನಾಟಕದಲ್ಲಿ, ಸಾವಿರಾರು ಆಟೋ ಚಾಲಕರು, ವಿತರಣಾ ಪಾಲುದಾರರು ಮತ್ತು ಸಣ್ಣ ಸಾಗಣೆದಾರರು ಈಗ ದಿನಗೂಲಿಯನ್ನು ಮೀರಿದ ಆದಾಯ ಗಳಿಸುವ ಮಾರ್ಗಗಳನ್ನು ಹುಡುಕುತ್ತಿದ್ದಾರೆ ಎಂದು ಕರ್ನಾಟಕ ದಕ್ಷಿಣ ಸಾರಿಗೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ (C. Mallikarjun) ತಿಳಿಸಿದ್ದಾರೆ.

ಏಸ್ ಪ್ರೊ – ಅಬ್ ಮೇರಿ ಬಾರಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಣ್ಣ ಕಾರ್ಮಿಕರು ಸ್ಥಿರತೆ ಹಾಗೂ ಘನತೆಯೊಂದಿಗೆ ಸ್ವ-ಉದ್ಯೋಗದತ್ತ ಹೆಜ್ಜೆ ಹಾಕಲು ಬೆಂಬಲ ನೀಡುವಲ್ಲಿ ಟಾಟಾ ಮೋಟಾರ್ಸ್ ವಾಣಿಜ್ಯ ವಾಹನಗಳು ಹಾಗೂ ಟಿವಿ9 ನೆಟ್‌ವರ್ಕ್‌ನ ಪಾತ್ರವು ಬಹುದೊಡ್ಡದಿದೆ. ಈ ಅಭಿಯಾನವು ಪ್ರಗತಿಯ ಹೊಸ ಅಲೆಯನ್ನು ಪ್ರತಿನಿಧಿಸುತ್ತಿದ್ದು, ಸಾರಿಗೆ ಕೇವಲ ಚಲನಶೀಲತೆಯಲ್ಲ, ಆದರೆ ಸ್ವಾವಲಂಬನೆಯ ಮಾರ್ಗವಾಗಿದೆ ಎಂದು ಹೇಳಿದ್ದಾರೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us
ಹಕ್ಕು ನಿರಾಕರಣೆ: ಇದು ಪ್ರಾಯೋಜಿತ ಲೇಖನ. ಇದರಲ್ಲಿ ನೀಡಲಾದ ಮಾಹಿತಿ ಮತ್ತು ಹಕ್ಕುಗಳು ಸಂಪೂರ್ಣವಾಗಿ ಜಾಹೀರಾತು ಕಂಪನಿಯದ್ದಾಗಿವೆ. ಈ ಲೇಖನದ ವಿಷಯ ಅಥವಾ ಹಕ್ಕುಗಳಿಗೆ tv9kannada.com ಜವಾಬ್ದಾರನಾಗಿರುವುದಿಲ್ಲ. ಯಾವುದೇ ಮಾಹಿತಿಯನ್ನು ಬಳಸುವ ಮೊದಲು, ದಯವಿಟ್ಟು ಅದನ್ನು ನೀವೇ ಪರಿಶೀಲಿಸಲು ಖಚಿತಪಡಿಸಿಕೊಳ್ಳಿ.