AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kisan Maan dhan: ರೈತರು ಈ ಯೋಜನೆ ಮಾಡಿಸಿಕೊಂಡರೆ ನಿಮ್ಮ ಖಾತೆಗೆ ಬೀಳುತ್ತೆ 3000 ರೂ. ಪಿಂಚಣಿ

ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರ ವೃದ್ಧಾಪ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಗಾಗಿ ಸರ್ಕಾರ ವಿನ್ಯಾಸಗೊಳಿಸಿದ ಪಿಂಚಣಿ ಯೋಜನೆಯಾಗಿದೆ. 18 ರಿಂದ 40 ವರ್ಷ ವಯಸ್ಸಿನ ರೈತರು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು.

Kisan Maan dhan: ರೈತರು ಈ ಯೋಜನೆ ಮಾಡಿಸಿಕೊಂಡರೆ ನಿಮ್ಮ ಖಾತೆಗೆ ಬೀಳುತ್ತೆ 3000 ರೂ. ಪಿಂಚಣಿ
TV9 Web
| Edited By: |

Updated on:Sep 13, 2022 | 5:52 PM

Share

ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತರ ವೃದ್ಧಾಪ್ಯ ರಕ್ಷಣೆ ಮತ್ತು ಸಾಮಾಜಿಕ ಭದ್ರತೆಗಾಗಿ ಸರ್ಕಾರ ವಿನ್ಯಾಸಗೊಳಿಸಿದ ಪಿಂಚಣಿ ಯೋಜನೆಯಾಗಿದೆ. 18 ರಿಂದ 40 ವರ್ಷ ವಯಸ್ಸಿನ ರೈತರು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು. ಅವರು 55 ರೂ.ನಿಂದ 200ರೂ ವರೆಗೆ ಅವರ ವಯಸ್ಸಿನ ಪ್ರಕಾರ ಪ್ರತಿ ತಿಂಗಳು ಸರ್ಕಾರ ಖಾತೆಗೆ ಪಾವತಿಸಬೇಕು.

ಈ ಕಂತುಗಳನ್ನು 60 ವರ್ಷ ವಯಸ್ಸಿನವರೆಗೆ ಪಾವತಿಸಬೇಕು ಮತ್ತು ನಂತರ ಅದನ್ನು ಸ್ವಯಂಚಾಲಿತವಾಗಿ ನಿಲ್ಲಿಸಲಾಗುತ್ತದೆ. ಇದಾದ ನಂತರ ಈ ಯೋಜನೆಯಡಿ ನೋಂದಣಿಯಾದ ರೈತರಿಗೆ ರೂ. ಸರಕಾರದಿಂದ ಪ್ರತಿ ತಿಂಗಳು 3000 ರೂ. ಖಾತೆಗೆ ಹಾಕಲಾಗುವುದು.

ಪಿಎಂ ಕಿಸಾನ್ ಕಿಸಾನ್ ಮಾನ್ ಧನ್ ಯೋಜನೆ 2022 ಅಡಿಯಲ್ಲಿ ಪಿಎಂ ಕಿಸಾನ್ ಕಿಸಾನ್ ಮಾನ್ ಧನ್ ಯೋಜನೆಗೆ ನೋಂದಾಯಿಸುವುದು ಹೇಗೆ?

1. ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿ. 2. ಆಧಾರ್ ಕಾರ್ಡ್ ಮತ್ತು ಖಾಸ್ರಾ-ಖತೌನಿ ಪ್ರತಿಯನ್ನು ಸಲ್ಲಿಸಿ 3. 2 ಫೋಟೋಗಳು ಮತ್ತು ಬ್ಯಾಂಕ್ ಪಾಸ್ಬುಕ್ ಕೂಡ ಅಗತ್ಯವಿರುತ್ತದೆ 4. ಈ ಎಲ್ಲಾ ವಿವರಗಳನ್ನು ಸಲ್ಲಿಸಿದ ನಂತರ ರೈತರ ವಿಶಿಷ್ಟ ಪಿಂಚಣಿ ಸಂಖ್ಯೆ ಮತ್ತು ಪಿಂಚಣಿ ಕಾರ್ಡ್​ನ್ನು ನೀಡಲಾಗುವುದು.

ಗಮನಿಸಬೇಕಾದ ವಿಷಯ: ನೋಂದಣಿಗಾಗಿ ರೈತರು ಯಾವುದೇ ಪ್ರತ್ಯೇಕ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಮತ್ತು ಅರ್ಜಿದಾರರು ಉಳಿತಾಯ ಬ್ಯಾಂಕ್ ಖಾತೆ ಅಥವಾ PM ಕಿಸಾನ್ ಖಾತೆಯನ್ನು ಹೊಂದಿರಬೇಕು.

Published On - 5:52 pm, Tue, 13 September 22

Follow Us
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್