AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ನಲ್ಲಿನ ಬದಲಾವಣೆಗಳು; ನಿಯಮ, ಜಿಎಸ್​ಟಿ, ಗಡುವು, ಬೆಲೆ ವ್ಯತ್ಯಯಗಳ್ಯಾವುವು? ಇಲ್ಲಿದೆ ಪಟ್ಟಿ

August 1 Rule Changes: ಆಗಸ್ಟ್ ತಿಂಗಳಲ್ಲಿ ವಾಣಿಜ್ಯಾತ್ಮಕವಾಗಿ ಕೆಲವಿಷ್ಟು ಬದಲಾವಣೆಗಳಾಗುತ್ತಿದೆ. ಜಿಎಸ್​ಟಿಯಲ್ಲಿ ಎಲೆಕ್ಟ್ರಾನಿಕ್ ಇನ್ವಾಯ್ಸ್​ಗಳನ್ನು ಒದಗಿಸುವುದು, ಐಟಿ ರಿಟರ್ನ್ ಸಲ್ಲಿಕೆ ವಿಳಂಬವಾದರೆ ದಂಡ ಕಟ್ಟುವುದು, ಬ್ಯಾಂಕ್ ರಜಾ ದಿನಗಳು ಇತ್ಯಾದಿ ವಿವರ ಇಲ್ಲಿದೆ.

ಆಗಸ್ಟ್​ನಲ್ಲಿನ ಬದಲಾವಣೆಗಳು; ನಿಯಮ, ಜಿಎಸ್​ಟಿ, ಗಡುವು, ಬೆಲೆ ವ್ಯತ್ಯಯಗಳ್ಯಾವುವು? ಇಲ್ಲಿದೆ ಪಟ್ಟಿ
ಆಗಸ್ಟ್ ತಿಂಗಳು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 01, 2023 | 10:29 AM

ಬೆಂಗಳೂರು, ಆಗಸ್ಟ್ 01: ಜುಲೈ ಕಳೆದು ಆಗಸ್ಟ್ ತಿಂಗಳು ಬಂದಿದೆ. ಯಾವುದೇ ತಿಂಗಳಾದರೂ ಮುಂಗಡವಾಗಿ ಪ್ಲಾನ್ (Planning For August) ಮಾಡಲು ಬಹಳ ಮಂದಿ ಮುಂದಾಗುತ್ತಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಏನೇನು ಬದಲಾವಣೆಗಳಾಗಿವೆ? ಯಾವ್ಯಾವ ಪ್ರಮುಖ ಬೆಲೆಗಳಲ್ಲಿ ವ್ಯತ್ಯಯಗಳಾಗಿವೆ ಎಂಬುದನ್ನು ಮೊದಲೇ ತಿಳಿದಿರುವುದು ಉತ್ತಮ. ಅನಿಲ ದರಗಳ ಏರಿಕೆ, ಜಿಎಸ್​ಟಿ ನಿಯಮದಲ್ಲಿ ಬದಲಾವಣೆ ಇತ್ಯಾದಿ ಆಗಿವೆ. ಬ್ಯಾಂಕ್​ಗಳ ರಜಾಪಟ್ಟಿಯನ್ನೂ ತಿಳಿದಿರುವುದು ಉತ್ತಮ. ಈ ಬಗ್ಗೆ ಒಂದು ವರದಿ.

ಐಟಿ ರಿಟರ್ನ್ ಫೈಲಿಂಗ್, ಮುಂದೇನು?

ಐಟಿ ರಿಟರ್ನ್ ಸಲ್ಲಿಸಲು ನಿನ್ನೆ, ಜುಲೈ 31ಕ್ಕೆ ಕೊನೆಯ ದಿನವಾಗಿತ್ತು. ಆಗಸ್ಟ್ 1ರಿಂದ ನೀವು ಐಟಿಆರ್ ಫೈಲ್ ಮಾಡಬಹುದಾದರೂ ದಂಡ ಪಾವತಿಸಬೇಕಾಗುತ್ತದೆ. ನಿಯಮದ ಪ್ರಕಾರ, ನಿಮ್ಮ ವಾರ್ಷಿಕ ಆದಾಯ 5 ಲಕ್ಷ ರೂಗಿಂತ ಹೆಚ್ಚು ಇದ್ದು, ನೀವು ತಡವಾಗಿ ಐಟಿಆರ್ ಸಲ್ಲಿಸಿದರೆ ಆಗ ಕಟ್ಟಬೇಕಾದ ದಂಡದ ಮೊತ್ತ 5,000 ರೂ.

ಜಿಎಸ್​ಟಿ ನಿಯಮವೊಂದರಲ್ಲಿ ಬದಲಾವಣೆ

5 ಕೋಟಿಗೂ ಹೆಚ್ಚು ವ್ಯವಹಾರ ಇರುವ ಕಂಪನಿಗಳು ಆಗಸ್ಟ್ 1ರಿಂದ ಎಲೆಕ್ಟ್ರಾನಿಕ್ ಇನ್ವಾಯ್ಸ್​ಗಳನ್ನು ಒದಗಿಸಬೇಕು.

ಇದನ್ನೂ ಓದಿ: LPG Price: ವಾಣಿಜ್ಯ ಬಳಕೆಯ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯಲ್ಲಿ ಭಾರಿ ಕಡಿತ

ಆಗಸ್ಟ್​ನಲ್ಲಿ ಬ್ಯಾಂಕ್ ರಜಾದಿನಗಳು

ಆಗಸ್ಟ್ ತಿಂಗಳಲ್ಲಿ ದೇಶಾದ್ಯಂತ ವಿವಿಧೆಡೆ ಒಟ್ಟು 14 ದಿನಗಳ ಕಾಲ ರಜೆ ಇರುತ್ತದೆ. ಇದರಲ್ಲಿ ಎಲ್ಲರಿಗೂ ಸಾಮಾನ್ಯವಾಗಿರುವ 4 ಭಾನುವಾರ ಹಾಗು 2 ಶನಿವಾರದ ರಜೆಗಳೂ ಒಳಗೊಂಡಿವೆ. ಕರ್ನಾಟಕದಲ್ಲಿ ಭಾನುವಾರ ಮತ್ತು ಶನಿವಾರದ ರಜೆಗಳನ್ನು ಹೊರತುಪಡಿಸಿ ಆಗಸ್ಟ್ 15ರಂದು ಏಕೈಕ ರಜೆ ಇರುವುದು.

ಆಗಸ್ಟ್ 1: ಎಲ್​ಪಿಜಿ ಸಿಲಿಂಡರ್ ದರಗಳ ಇಳಿಕೆ

ಪ್ರತೀ ತಿಂಗಳ ಆರಂಭದಲ್ಲಿ ಎಲ್​ಪಿಜಿ ದರಗಳನ್ನ ಪರಿಷ್ಕರಿಸಲಾಗುತ್ತದೆ. ಆಗಸ್ಟ್ 1ರಂದು 19 ಕಿಲೋ ಎಲ್​ಪಿಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 99.75 ರೂಗಳಷ್ಟು ಕಡಿಮೆಗೊಂಡಿದೆ. ಆದರೆ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ