AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC IPO: ಎಲ್​ಐಸಿ ಐಪಿಒಗೆ ಮೇ 9ರ ಅಂತಿಮ ದಿನಕ್ಕೆ ಒಟ್ಟು 2.95 ಪಟ್ಟು ಬೇಡಿಕೆ

ಎಲ್​ಐಸಿ ಐಪಿಒ ಅಂತಿಮ ದಿನವಾದ ಮೇ 9ನೇ ತಾರೀಕಿನ ಕೊನೆಗೆ 2.95 ಪಟ್ಟು ಸಬ್​ಸ್ಕ್ರೈಬ್ ಆಗಿದೆ. ಆ ಬಗ್ಗೆ ವಿವರ ಈ ಲೇಖನದಲ್ಲಿ ಇದೆ.

LIC IPO: ಎಲ್​ಐಸಿ ಐಪಿಒಗೆ ಮೇ 9ರ ಅಂತಿಮ ದಿನಕ್ಕೆ ಒಟ್ಟು 2.95 ಪಟ್ಟು ಬೇಡಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 09, 2022 | 8:36 PM

Share

ಲೈಫ್ ಇನ್ಷೂರೆನ್ಸ್ ಕಾರ್ಪೊರೇಷನ್ (LIC) ಐಪಿಒ- ಭಾರತದ ಅತಿದೊಡ್ಡ ಆರಂಭಿಕ ಷೇರು ಮಾರಾಟವು ಸೋಮವಾರ ಬಿಡ್ಡಿಂಗ್‌ನ ಅಂತಿಮ ದಿನದಂದು 2.95 ಪಟ್ಟು ಸಬ್​ಸ್ಕ್ರೈಬ್ ಆಗಿದೆ. ವಿನಿಮಯ ಕೇಂದ್ರಗಳಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ. ಆಫರ್​ನ ಕೊನೆಯ ದಿನವಾದ ಸೋಮವಾರದಂದು ಹೂಡಿಕೆದಾರರು ಭಾರತದ ಅತಿದೊಡ್ಡ ಐಪಿಒದಲ್ಲಿ 2.95 ಪಟ್ಟು ಷೇರುಗಳನ್ನು ಮಾರಾಟಕ್ಕೆ ಆರ್ಡರ್ ಮಾಡಿದ್ದಾರೆ. ಒಟ್ಟು ಇಶ್ಯೂದಲ್ಲಿ ಸುಮಾರು ಶೇ 35ರಷ್ಟು ರೀಟೇಲ್ ಹೂಡಿಕೆದಾರರಿಗೆ ಕಾಯ್ದಿರಿಸಲಾಗಿದೆ ಮತ್ತು 1.99 ಪಟ್ಟು ಬೇಡಿಕೆ ಬಂದಿದೆ ಎಂದು ಮುಂಬೈನಲ್ಲಿ ವಿನಿಮಯ ಕೇಂದ್ರ ಡೇಟಾ ತೋರಿಸಿದೆ.

ಎಲ್‌ಐಸಿ ವಿಮಾ ಪಾಲಿಸಿದಾರರಿಂದ ಬೇಡಿಕೆಯು ಅವರಿಗಾಗಿ ಮೀಸಲಿಟ್ಟ ಷೇರುಗಳಿಗಿಂತ 6.12 ಪಟ್ಟು ಹೆಚ್ಚು ಬಂದಿದ್ದು, ಉದ್ಯೋಗಿಗಳಿಗೆ ಲಭ್ಯವಿರುವ ಷೇರುಗಳ ಸಂಖ್ಯೆಗಿಂತ ಸುಮಾರು 4.4 ಪಟ್ಟು ಹೆಚ್ಚು ಬೇಡಿಕೆ ಸಲ್ಲಿಕೆ ಆಗಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಹೆಚ್ಚಾಗಿ ಭಾರತದ ಅತಿದೊಡ್ಡ ಷೇರು ಮಾರಾಟದಿಂದ ದೂರ ಉಳಿದಿದ್ದು, ಕರೆನ್ಸಿ ಅಪಾಯಗಳು ಮತ್ತು ಜಾಗತಿಕ ಮಾರುಕಟ್ಟೆಯ ಹಿನ್ನೆಲೆಯಲ್ಲಿ ಇದು ತುಂಬಾ ದುಬಾರಿಯಾಗಿದೆ.

ಐಪಿಒ ಆ್ಯಂಕರ್ ಭಾಗವು ನಾರ್ವೆ ಮತ್ತು ಸಿಂಗಾಪೂರದಿಂದ ಸವರನ್ ಫಂಡ್​ಗಳನ್ನು ಪಡೆದರೆ, ಹೆಚ್ಚಿನ ಷೇರುಗಳು ದೇಶೀಯ ಮ್ಯೂಚುವಲ್ ಫಂಡ್‌ಗಳಿಗೆ ಹೋದವು.

ಇನ್ನಷ್ಟು ವಾಣಿಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಎಲ್​ಐಸಿ ಆ್ಯಂಕರ್ ಬುಕ್​ನಲ್ಲಿ ಭಾಗವಹಿಸುತ್ತಿಲ್ಲ 28 ಮ್ಯೂಚುಯಲ್ ಫಂಡ್​ಗಳು: ಇಲ್ಲಿದೆ ಪಟ್ಟಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ