Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC IPO: ಎಲ್​ಐಸಿ ಐಪಿಒಗೆ ಮೇ 9ರ ಅಂತಿಮ ದಿನಕ್ಕೆ ಒಟ್ಟು 2.95 ಪಟ್ಟು ಬೇಡಿಕೆ

ಎಲ್​ಐಸಿ ಐಪಿಒ ಅಂತಿಮ ದಿನವಾದ ಮೇ 9ನೇ ತಾರೀಕಿನ ಕೊನೆಗೆ 2.95 ಪಟ್ಟು ಸಬ್​ಸ್ಕ್ರೈಬ್ ಆಗಿದೆ. ಆ ಬಗ್ಗೆ ವಿವರ ಈ ಲೇಖನದಲ್ಲಿ ಇದೆ.

LIC IPO: ಎಲ್​ಐಸಿ ಐಪಿಒಗೆ ಮೇ 9ರ ಅಂತಿಮ ದಿನಕ್ಕೆ ಒಟ್ಟು 2.95 ಪಟ್ಟು ಬೇಡಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: May 09, 2022 | 8:36 PM

ಲೈಫ್ ಇನ್ಷೂರೆನ್ಸ್ ಕಾರ್ಪೊರೇಷನ್ (LIC) ಐಪಿಒ- ಭಾರತದ ಅತಿದೊಡ್ಡ ಆರಂಭಿಕ ಷೇರು ಮಾರಾಟವು ಸೋಮವಾರ ಬಿಡ್ಡಿಂಗ್‌ನ ಅಂತಿಮ ದಿನದಂದು 2.95 ಪಟ್ಟು ಸಬ್​ಸ್ಕ್ರೈಬ್ ಆಗಿದೆ. ವಿನಿಮಯ ಕೇಂದ್ರಗಳಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ. ಆಫರ್​ನ ಕೊನೆಯ ದಿನವಾದ ಸೋಮವಾರದಂದು ಹೂಡಿಕೆದಾರರು ಭಾರತದ ಅತಿದೊಡ್ಡ ಐಪಿಒದಲ್ಲಿ 2.95 ಪಟ್ಟು ಷೇರುಗಳನ್ನು ಮಾರಾಟಕ್ಕೆ ಆರ್ಡರ್ ಮಾಡಿದ್ದಾರೆ. ಒಟ್ಟು ಇಶ್ಯೂದಲ್ಲಿ ಸುಮಾರು ಶೇ 35ರಷ್ಟು ರೀಟೇಲ್ ಹೂಡಿಕೆದಾರರಿಗೆ ಕಾಯ್ದಿರಿಸಲಾಗಿದೆ ಮತ್ತು 1.99 ಪಟ್ಟು ಬೇಡಿಕೆ ಬಂದಿದೆ ಎಂದು ಮುಂಬೈನಲ್ಲಿ ವಿನಿಮಯ ಕೇಂದ್ರ ಡೇಟಾ ತೋರಿಸಿದೆ.

ಎಲ್‌ಐಸಿ ವಿಮಾ ಪಾಲಿಸಿದಾರರಿಂದ ಬೇಡಿಕೆಯು ಅವರಿಗಾಗಿ ಮೀಸಲಿಟ್ಟ ಷೇರುಗಳಿಗಿಂತ 6.12 ಪಟ್ಟು ಹೆಚ್ಚು ಬಂದಿದ್ದು, ಉದ್ಯೋಗಿಗಳಿಗೆ ಲಭ್ಯವಿರುವ ಷೇರುಗಳ ಸಂಖ್ಯೆಗಿಂತ ಸುಮಾರು 4.4 ಪಟ್ಟು ಹೆಚ್ಚು ಬೇಡಿಕೆ ಸಲ್ಲಿಕೆ ಆಗಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಹೆಚ್ಚಾಗಿ ಭಾರತದ ಅತಿದೊಡ್ಡ ಷೇರು ಮಾರಾಟದಿಂದ ದೂರ ಉಳಿದಿದ್ದು, ಕರೆನ್ಸಿ ಅಪಾಯಗಳು ಮತ್ತು ಜಾಗತಿಕ ಮಾರುಕಟ್ಟೆಯ ಹಿನ್ನೆಲೆಯಲ್ಲಿ ಇದು ತುಂಬಾ ದುಬಾರಿಯಾಗಿದೆ.

ಐಪಿಒ ಆ್ಯಂಕರ್ ಭಾಗವು ನಾರ್ವೆ ಮತ್ತು ಸಿಂಗಾಪೂರದಿಂದ ಸವರನ್ ಫಂಡ್​ಗಳನ್ನು ಪಡೆದರೆ, ಹೆಚ್ಚಿನ ಷೇರುಗಳು ದೇಶೀಯ ಮ್ಯೂಚುವಲ್ ಫಂಡ್‌ಗಳಿಗೆ ಹೋದವು.

ಇನ್ನಷ್ಟು ವಾಣಿಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಎಲ್​ಐಸಿ ಆ್ಯಂಕರ್ ಬುಕ್​ನಲ್ಲಿ ಭಾಗವಹಿಸುತ್ತಿಲ್ಲ 28 ಮ್ಯೂಚುಯಲ್ ಫಂಡ್​ಗಳು: ಇಲ್ಲಿದೆ ಪಟ್ಟಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್