AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC: ಎಲ್​ಐಸಿಯಿಂದ ಹೊಸದಾದ ಉಳಿತಾಯ ಜೀವ ವಿಮಾ ಯೋಜನೆ ಪರಿಚಯ

ಭಾರತೀಯ ಜೀವ ವಿಮಾ ನಿಗಮದಿಂದ ಹೊಸದಾದ ಉಳಿತಾಯ ಜೀವ ವಿಮಾ ಯೋಜನೆಯನ್ನು ಪರಿಚಯಿಸಲಾಗಿದೆ. ಆ ಬಗ್ಗೆ ವಿವರ ಈ ಲೇಖನದಲ್ಲಿದೆ.

LIC: ಎಲ್​ಐಸಿಯಿಂದ ಹೊಸದಾದ ಉಳಿತಾಯ ಜೀವ ವಿಮಾ ಯೋಜನೆ ಪರಿಚಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 14, 2021 | 7:18 PM

Share

ಸರ್ಕಾರಿ ಸ್ವಾಮ್ಯದ ಭಾರತೀಯ ಜೀವ ವಿಮಾ ನಿಗಮ (LIC) ಸೋಮವಾರದಿಂದ ನಾನ್- ಲಿಂಕ್ಡ್, ನಾನ್- ಪಾರ್ಟಿಸಿಪೇಟಿಂಗ್, ವೈಯಕ್ತಿಕ ಉಳಿತಾಯ ಜೀವ ವಿಮೆ ಯೋಜನೆಯನ್ನು ಪರಿಚಯಿಸಲಾಗಿದೆ. ಎಲ್​ಐಸಿ ಇನ್ನೂ ಮುಂದುವರಿದು, ಮಹಿಳೆಯರಿಗೆ ವಿಶೇಷ ಪ್ರೀಮಿಯಂ ದರವನ್ನು ಇರಿಸಿದೆ ಎಂದು ತಿಳಿಸಿದೆ ಮತ್ತು ತೃತೀಯ ಲಿಂಗಿಗಳಿಗೂ ಈ ಪ್ಲಾನ್​ನಲ್ಲಿ ಅವಕಾಶ ನೀಡಲಾಗಿದೆ. ಪ್ರೀಮಿಯಂ ಪಾವತಿಸುವ ಅವಧಿಯ ಕೊನೆಯಿಂದ ಶುರುವಾಗುವಂತೆ ಯೋಜನೆ ಧನ್ ರೇಖ ಪ್ರಾಥಮಿಕ ಸಮ್​ ಅಶ್ಯೂರ್ಡ್ ಅನ್ನು ನಿಯಮಿತ ವಿರಾಮದಲ್ಲಿ ಉಳಿವಿನ ಅನುಕೂಲವಾಗಿ ನೀಡುತ್ತದೆ.

ಪಾಲಿಸಿ ಪಕ್ವ ಆಗುವಾಗ ಪಾಲಿಸಿದಾರರು ಪೂರ್ತಿಯಾಗಿ ಸಮ್ ಅಶ್ಯೂರ್ಡ್ ವಾಪಸ್ ಪಡೆಯುತ್ತಾರೆ. ಅದರಲ್ಲಿ ಮನಿ ಬ್ಯಾಕ್ ಮೊತ್ತ ಜತೆಗೆ ಸಂಚಿತ ಖಾತ್ರಿಯ ಸೇರ್ಪಡೆಯನ್ನು ಕಳೆಯದೆ ನೀಡಲಾಗುತ್ತದೆ. ಒಂದೇ ಪ್ರೀಮಿಯಂ ಸಾವಿಗೆ ಸಂಬಂಧಿಸಿದರಂತೆ ಸಮ್ ಅಶ್ಯೂರ್ಡ್​ ಬಂದು, ಪ್ರಾಥಮಿಕ ಸಮ್​ ಅಶ್ಯೂರ್ಡ್ ಹಾಗೂ ಖಾತ್ರಿ ಸೇರ್ಪಡೆಯೂ ಸೇರಿ ಶೇ 125ರಷ್ಟಾಗುತ್ತದೆ.

ಈ ಪ್ಲಾನ್ ಅಡಿಯಲ್ಲಿ ಕನಿಷ್ಠ ಸಮ್ ಅಶ್ಯೂರ್ಡ್ ರೂ. 2 ಲಕ್ಷ. ಗರಿಷ್ಠ ಸಮ್ ಅಶ್ಯೂರ್ಡ್​​ಗೆ ಯಾವುದೇ ಗರಿಷ್ಠ ಇಲ್ಲ. ಈ ಯೋಜನೆಯಲ್ಲಿ ಸೇರ್ಪಡೆ ಆಗಬೇಕು ಅಂದರೆ ಕನಿಷ್ಠ 90 ದಿನದಿಂದ 8 ವರ್ಷದ ವಯಸ್ಸು ಹಾಗೂ ಗರಿಷ್ಠ ವಯಸ್ಸು 35 ವರ್ಷದಿಂದ 55 ವರ್ಷವಾಗಿದ್ದು, ಅದು ಪಾಲಿಸಿಯನ್ನು ಆಯ್ಕೆ ಮಾಡಿಕೊಂಡ ಅವಧಿಯನ್ನು ಅವಲಂಬಿಸಿರುತ್ತದೆ.

ಇದನ್ನೂ ಓದಿ: LIC Jeevan Shanti Policy: ಈ ಇನ್ಷೂರೆನ್ಸ್ ಪ್ಲಾನ್ ಮೂಲಕ ಜೀವನ ಪೂರ್ತಿ ಪೆನ್ಷನ್ ಪಡೆಯಿರಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ