AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಗೃಹಬಳಕೆ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ; ಹೀಗಿದೆ ಮಹಾನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ದರ

ಅಂತಾರಾಷ್ಟ್ರೀಯ ಮಾನದಂಡದ ದರ ಮತ್ತು ಯುಎಸ್​ ಡಾಲರ ಹಾಗೂ ರೂಪಾಯಿ ವಿನಿಮಯ ದರ ಆಧರಿಸಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸಲಾಗುತ್ತದೆ.

LPG Cylinder Price: ಗೃಹಬಳಕೆ ಸಿಲಿಂಡರ್​ ಬೆಲೆಯಲ್ಲಿ 25 ರೂ. ಹೆಚ್ಚಳ; ಹೀಗಿದೆ ಮಹಾನಗರಗಳಲ್ಲಿ ಎಲ್​ಪಿಜಿ ಸಿಲಿಂಡರ್​ ದರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 01, 2021 | 12:50 PM

Share

ಎಲ್​ಪಿಜಿ (ಲಿಕ್ವಿಡ್​ ಪೆಟ್ರೋಲಿಯಂ ಗ್ಯಾಸ್​) ಗ್ಯಾಸ್​ ಸಿಲಿಂಡರ್​ ಬೆಲೆಯನ್ನು ಇಂದು ತೈಲ ಮಾರುಕಟ್ಟೆ ಕಂಪನಿಗಳು ಹೆಚ್ಚಿಸಿದ್ದು, ಅದರ ಅನ್ವಯ ಗೃಹ ಬಳಕೆ ಸಿಲಿಂಡರ್​ ಬೆಲೆ (ಸಬ್ಸಿಡಿ ಸಹಿತ ಮತ್ತು ಸಬ್ಸಿಡಿ ರಹಿತ) 25 ರೂ.ಹೆಚ್ಚಾಗಿದೆ. ಅಂದರೆ ದೆಹಲಿಯಲ್ಲಿ ಇಂದಿನಿಂದ 14.2 ಕೆಜಿ ಗೃಹ ಬಳಕೆಯ ಸಿಲಿಂಡರ್​ ಬೆಲೆ 834.50 ರೂ.ಆಗಿದೆ. ಹಾಗೇ, ರಾಷ್ಟ್ರರಾಜಧಾನಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಬಳಕೆ ಗ್ಯಾಸ್​ ಸಿಲಿಂಡರ್ ಬೆಲೆ 76 ರೂ. ಹೆಚ್ಚಾಗಿದ್ದು, ಇಂದಿನಿಂದ 1,550 ರೂ.ಆಗಿದೆ.

ಈ ಹಿಂದೆ 14.2 ಕೆಜಿ ಸಿಲಿಂಡರ್​​ ಬೆಲೆ ದೆಹಲಿ ಮತ್ತು ಮುಂಬೈಗಳಲ್ಲಿ  809 ರೂ.ಇತ್ತು. ಅದೀಗ  834.5 ರೂ. ಗೆ ಏರಿಕೆ ಆಗಿದೆ. ಅಂತಾರಾಷ್ಟ್ರೀಯ ಮಾನದಂಡದ ದರ ಮತ್ತು ಯುಎಸ್​ ಡಾಲರ ಹಾಗೂ ರೂಪಾಯಿ ವಿನಿಮಯ ದರ ಆಧರಿಸಿ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನ ಪರಿಷ್ಕರಿಸಲಾಗುತ್ತದೆ. ಅದರಂತೆ ಇಂದು ಹೆಚ್ಚಾಗಿದ್ದು, ಅದರ ಅನ್ವಯ ಪ್ರಮುಖ ನಗರಗಳಲ್ಲಿ 14 ಕೆಜಿ ಗೃಹಬಳಕೆ ಗ್ಯಾಸ್ ಸಿಲಿಂಡರ್​ ದರ ಹೀಗಿದೆ.. ದೆಹಲಿ- 834.50 ರೂ. ಕೋಲ್ಕತ್ತ-861 ರೂ. ಮುಂಬೈ-834.50 ರೂ. ಚೆನ್ನೈ -850.50 ರೂ.

ಇನ್ನು 19 ಕೆಜಿ ಎಲ್​ಪಿಜಿ ಸಿಲಿಂಡರ್​ ಗ್ಯಾಸ್​ ಬೆಲೆ 76 ರೂಪಾಯಿ ಹೆಚ್ಚಾಗಿದ್ದು, ಮಹಾನಗರಗಳಲ್ಲೀಗ ಸಾವಿರ ರೂಪಾಯಿ ದಾಟಿದೆ. ದೆಹಲಿಯಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್​ ಬೆಲೆ 1473.50 ರೂ., ಕೋಲ್ಕತ್ತ, ಮುಂಬೈ, ಚೆನ್ನೈಗಳಲ್ಲಿ  ಕ್ರಮವಾಗಿ 1,544.50 ರೂ. 1,1422 ರೂ. ಮತ್ತು 1,603 ರೂ.ಆಗಿದೆ.

ಇದನ್ನೂ ಓದಿ: ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ

LPG Cylinder Price Increased By Oil Marketing Companies

Published On - 12:39 pm, Thu, 1 July 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ