AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price : ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಹೆಚ್ಚಳ

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್​ ಸಿಲಿಂಡರ್​ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ಭಾನುವಾರ ದೆಹಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 39ರೂ.ಗಳಷ್ಟು ಹೆಚ್ಚಾಗಿದೆ.

LPG Cylinder Price : ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ ಹೆಚ್ಚಳ
ಸಿಲಿಂಡರ್
ನಯನಾ ರಾಜೀವ್
|

Updated on:Sep 01, 2024 | 7:28 AM

Share

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಗ್ಯಾಸ್​ ಸಿಲಿಂಡರ್​ನ ಬೆಲೆಗಳು ಯಥಾ ಸ್ಥಿತಿ ಕಾಯ್ದುಕೊಂಡಿವೆ. ಭಾನುವಾರ ದೆಹಲಿಯಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 39ರೂ.ಗಳಷ್ಟು ಹೆಚ್ಚಾಗಿದೆ. ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ 30 ರೂ., ಜೂನ್‌ನಲ್ಲಿ 69.50 ಮತ್ತು ಮೇನಲ್ಲಿ 19 ರೂ. ಹೆಚ್ಚಳ ಮಾಡಲಾಗಿತ್ತು. ಎಲ್‌ಪಿಜಿ ಬೆಲೆಗಳಲ್ಲಿನ ಹಠಾತ್ ಹೆಚ್ಚಳವು ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳಿಂದ ಹಿಡಿದು ಸಣ್ಣ-ಪ್ರಮಾಣದ ಕೈಗಾರಿಕೆಗಳವರೆಗೆ ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಬಹುದು.

ಈಗ ಸೆಪ್ಟೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1691.50 ರೂ.ಗೆ ಲಭ್ಯವಾಗಲಿದೆ. ಹೊಸ ದರಗಳ ಪ್ರಕಾರ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ 39 ರೂ. ಈಗ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1691.50 ರೂ. IOCL ವೆಬ್‌ಸೈಟ್ ಪ್ರಕಾರ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಹೆಚ್ಚಳವು ಸೆಪ್ಟೆಂಬರ್ 1 ರಿಂದ ಜಾರಿಗೆ ಬಂದಿದೆ.

ಮುಂಬೈನಲ್ಲಿ ಇದರ ಬೆಲೆ 1644 ರೂ. ಈ ಮೊದಲು ಈ ಸಿಲಿಂಡರ್ ಮುಂಬೈನಲ್ಲಿ 1605 ರೂ.ಗೆ ಲಭ್ಯವಿತ್ತು. ಕೋಲ್ಕತ್ತಾದಲ್ಲಿ ಈ ಸಿಲಿಂಡರ್ ಬೆಲೆ 1764.50 ರೂ.ನಿಂದ 1802.50 ರೂ.ಗೆ ಏರಿಕೆಯಾಗಿದೆ. ಆದರೆ ಚೆನ್ನೈನಲ್ಲಿ ಈ ಸಿಲಿಂಡರ್ ಈಗ 1855 ರೂ.ಗೆ ಲಭ್ಯವಾಗಲಿದೆ. ಈ ಹಿಂದೆ ಚೆನ್ನೈನಲ್ಲಿ 19 ಕೆಜಿ ಸಿಲಿಂಡರ್ 1817 ರೂ.ಗೆ ಮಾರಾಟವಾಗಿತ್ತು.

ಆಗಸ್ಟ್‌ನಲ್ಲಿ ಎಲ್‌ಪಿಜಿ ಗ್ಯಾಸ್‌ನ ಬೆಲೆಯನ್ನು ಹೆಚ್ಚಿಸಲಾಗಿತ್ತು  ಆಗ ಕಂಪನಿಗಳು 8.50 ರೂಪಾಯಿ ಏರಿಕೆ ಮಾಡಿದ್ದವು ಆದರೆ ಈ ಬಾರಿ ನೇರವಾಗಿ 39 ರೂಪಾಯಿ ಹೆಚ್ಚಿಸಿವೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:19 am, Sun, 1 September 24

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ