AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Money9: ಸ್ಥಗಿತಗೊಂಡಿರುವ ಪಾಲಿಸಿಯನ್ನು ಮುಂದುವರಿಸಬೇಕೇ ಅಥವಾ ಸರೆಂಡರ್ ಮಾಡಬೇಕೇ?

ಇಂಥ ಸಂದರ್ಭಗಳಲ್ಲಿ ವಿಮಾ ಕಂಪನಿಯು ಪ್ರೀಮಿಯಂಗಳ ಭಾಗವಾಗಿ ಜಮಾ ಆಗಿರುವ ನಿಮ್ಮ ಠೇವಣಿ ಮೊತ್ತದಲ್ಲಿ ಪೂರ್ಣಾವಧಿಯ ವೆಚ್ಚವನ್ನು ತೆಗೆದುಕೊಳ್ಳುತ್ತದೆ. ವಿಮಾ ಪಾಲಿಸಿಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು Money9 ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

Money9: ಸ್ಥಗಿತಗೊಂಡಿರುವ ಪಾಲಿಸಿಯನ್ನು ಮುಂದುವರಿಸಬೇಕೇ ಅಥವಾ ಸರೆಂಡರ್ ಮಾಡಬೇಕೇ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 01, 2022 | 11:22 AM

Share

Money9: ಬೆಂಗಳೂರಲ್ಲಿ ವಾಸವಾಗಿರುವ ಕಲಬುರಗಿಯ ವಾಣಿ ತಮ್ಮ ಸ್ನೇಹಿತೆಯೊಬ್ಬರ ಒತ್ತಡಕ್ಕೆ ಮಣಿದು ಒಂದು ಜೀವವಿಮಾ ಪಾಲಿಸಿಯನ್ನು ಖರೀದಿಸಿ ಮೂರು ವರ್ಷಗಳವರೆಗೆ ವಾರ್ಷಿಕ ಒಂದು ಲಕ್ಷ ರೂ. ನಂತೆ ಪ್ರೀಮಿಯಂಗಳನ್ನು ಪಾವತಿಸಿದರು. ಆದರೆ, ವಾಣಿಯವರಿಗೆ ತಾವು ಖರೀದಿಸಿರುವ ಪಾಲಿಸಿ ಅಗತ್ಯಗಳಿಗೆ ಪೂರಕವಾಗಿಲ್ಲ ಅಂತ ಅನಿಸತೊಡಗಿದ್ದರಿಂದ ಪ್ರೀಮಿಯಂ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. ಹಾಗಾಗಿ, ಅವರು ಖರೀದಿಸಿದ ಪಾಲಿಸಿ ಸ್ಥಗಿತಗೊಂಡಿತು. ಪಾಲಿಸಿಯನ್ನು ಪುನರುಜ್ಜೀವಗೊಳಿಸಲು ವಿಮಾ ಕಂಪನಿಯು ವಾಣಿ ಮೇಲೆ ಒತ್ತಡ ಹೇರುತ್ತಿದ್ದರೆ ಅವರ ಪರಿಚಯದ ಹೂಡಿಕೆ ಸಲಹೆಗಾರ ಪಾಲಿಸಿಯನ್ನು ಸರೆಂಡರ್ ಮಾಡುವಂತೆ ಹೇಳುತ್ತಿದ್ದಾರೆ.

ಒಂದು ಪಕ್ಷ ವಾಣಿ ತಮ್ಮ ಪಾಲಿಸಿಯನ್ನು ಸರೆಂಡರ್ ಮಾಡಿದರೆ, ಅವರಿಗೆ ಒಂದು ವರ್ಷದ ಪ್ರೀಮಿಯಂ ಕೂಡ ವಾಪಸ್ಸು ಸಿಗಲಾರದು. ಅಸಲು ಸಂಗತಿಯೇನೆಂದರೆ ಹೂಡಿಕೆಯ ಉದ್ದೇಶದಿಂದ ಖರೀದಿಸಲಾದ ಪಾಲಿಸಿಯೊಂದು ಆರಂಭಿಕ ವರ್ಷಗಳಲ್ಲಿ ಸ್ಥಗಿತಗೊಂಡು, ಅದನ್ನು ಸರೆಂಡರ್ ಮಾಡಿದ್ದೇಯಾದಲ್ಲಿ ಪ್ರೀಮಿಯಂ ರೂಪದಲ್ಲಿ ಜಮಾಗೊಂಡಿರುವ ಪಾಲಿಸಿದಾರರ ಹಣದ ಒಂದು ಭಾಗ ಮಾತ್ರ ವಾಪಸ್ಸು ಸಿಗುತ್ತದೆ.

ಇಂಥ ಸಂದರ್ಭಗಳಲ್ಲಿ ವಿಮಾ ಕಂಪನಿಯು ಪ್ರೀಮಿಯಂಗಳ ಭಾಗವಾಗಿ ಜಮಾ ಆಗಿರುವ ನಿಮ್ಮ ಠೇವಣಿ ಮೊತ್ತದಲ್ಲಿ ಪೂರ್ಣಾವಧಿಯ ವೆಚ್ಚವನ್ನು ತೆಗೆದುಕೊಳ್ಳುತ್ತದೆ. ವಿಮಾ ಪಾಲಿಸಿಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು Money9 ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಏನಿದು Money9 ಆ್ಯಪ್? 

Money9 ಒಂದು ಒಟಿಟಿ ಆ್ಯಪ್ ಆಗಿದ್ದು ಗೂಗಲ್ ಪೇ ಮತ್ತು iOS ನಲ್ಲಿ ಲಭ್ಯವಿದೆ. ನಿಮ್ಮ ಹಣಕ್ಕೆ ಸಂಬಂಧಿಸಿದ ಪ್ರತಿಯೊಂದು ಸಂಗತಿ ಏಳು ಬಾಷೆಗಳಲ್ಲಿ ಚರ್ಚೆಗೊಳಗಾಗುತ್ತದೆ. ಇದೊಂದು ವಿನೂತನ ಮತ್ತು ವಿಶಿಷ್ಟ ಪ್ರಯೋಗವಾಗಿದೆ. ಶೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್ಸ್, ಆಸ್ತಿ, ತೆರಿಗೆ, ಆರ್ಥಿಕ ನೀತಿಗಳು ಮೊದಲಾದ ವಿಷಯಗಳ ಜೊತೆಗೆ ಯಾವ ಅಂಶ ನಿಮ್ಮ ಪರ್ಸ್ ಮತ್ತು ಬಜೆಟ್ ಮೇಲೆ ಪ್ರಭಾವ ಬೀರುತ್ತದೆ ಅನ್ನೋದನ್ನು ಸಹ ಚರ್ಚಿಸಲಾಗುತ್ತದೆ.

ಹಾಗಾಗಿ ತಡಮಾಡದೆ Money9 ಆ್ಯಪ್ ಅನ್ನು ಇಂದೇ ಡೌನ್ ಲೋಡ್ ಮಾಡಿಕೊಂಡು ಆರ್ಥಿಕತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನಿಮ್ಮ ಗ್ರಹಿಕೆಯನ್ನು ವೃದ್ಧಿಸಿಕೊಳ್ಳಿ.

ಯಾಕೆಂದರೆ Money9 ಗೆ ವಿಷಯಗಳನ್ನು ಅರ್ಥ ಮಾಡಿಕೊಂಡಾಗಲೇ ಅವು ಸುಲಭವೆನಿಸುತ್ತವೆ (Knowing Makes it Easy) ಎಂಬ ತತ್ವದಲ್ಲಿ ನಂಬಿಕೆ ಇದೆ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​