AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moonlighting: ಒಂದೇ ಬಾರಿಗೆ ಎರಡು ಕಂಪನಿಗಳಲ್ಲಿ ಕೆಲಸ ಮಾಡುವಂತಿಲ್ಲ, ತನ್ನ ಉದ್ಯೋಗಿಗಳಿಗೆ ಇನ್ಫೋಸಿಸ್ ಎಚ್ಚರಿಕೆ

ಒಂದೇ ಬಾರಿಗೆ ಎರಡು ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಇನ್​ಫೋಸಿಸ್ ಸಂಸ್ಥೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ.

Moonlighting: ಒಂದೇ ಬಾರಿಗೆ ಎರಡು ಕಂಪನಿಗಳಲ್ಲಿ ಕೆಲಸ ಮಾಡುವಂತಿಲ್ಲ, ತನ್ನ ಉದ್ಯೋಗಿಗಳಿಗೆ ಇನ್ಫೋಸಿಸ್ ಎಚ್ಚರಿಕೆ
Infosys
TV9 Web
| Edited By: |

Updated on:Sep 13, 2022 | 12:34 PM

Share

ಒಂದೇ ಬಾರಿಗೆ ಎರಡು ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಇನ್​ಫೋಸಿಸ್ ಸಂಸ್ಥೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದೆ.

ಒಂದು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳು ತಮ್ಮ ಕಂಪನಿಯ ಮಾಲೀಕರ ಗಮನಕ್ಕೆ ತರದೇ, ಮತ್ತೊಂದು ಕಂಪನಿಯಲ್ಲಿ ಉದ್ಯೋಗ ಮಾಡುವುದನ್ನು ಮೂನ್​ಲೈಟಿಂಗ್ ಎನ್ನುತ್ತಾರೆ.

ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಮಂದಿ ತಮ್ಮ ಕೆಲಸ ಕಳೆದುಕೊಂಡು ವರ್ಷಗಟ್ಟಲೆ ನಿರುದ್ಯೋಗದ ಸಮಸ್ಯೆ ಎದುರಿಸಿದ್ದರು. ಇನ್ನೂ ಕೆಲವು ಕಂಪನಿಗಳಲ್ಲಿ ಸಂಬಳದ ಕಡಿತ ಮಾಡಲಾಗಿತ್ತು. ಆಗ ಕೆಲವು ಉದ್ಯೋಗಿಗಳು ಪಾರ್ಟ್​ ಟೈಂ ಉದ್ಯೋಗಕ್ಕಿಳಿದಿದ್ದರು.

ಈ ಕುರಿತು ಇನ್​ಫೋಸಿಸ್ ಕಂಪನಿಯು ಕಠಿಣ ನಿರ್ಧಾರ ತೆಗೆದುಕೊಂಡಿದೆ, ತಮ್ಮ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಬೇರೆ ಕಂಪನಿಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.

ಒಂದೊಮ್ಮೆ ಇಂತಹ ವಿಚಾರ ಬೆಳಕಿಗೆ ಬಂದರೆ ಕೂಡಲೇ ಆ ಉದ್ಯೋಗಿಯನ್ನು ಕೆಲಸದಿಂದ ತೆಗೆದುಹಾಕಲಾಗುವುದು ಎಂದು ಎಚ್ಚರಿಕೆ ನೀಡಿದೆ. ಅಮೆರಿಕದಲ್ಲಿ ಹೆಚ್ಚುವರಿ ಆದಾಯಕ್ಕಾಗಿ ತಮ್ಮ ನಿಯಮಿತವಾದ ಉದ್ಯೋಗದ ಜತೆಗೆ ಹೆಚ್ಚುವರಿಯಾಗಿ ಎರಡನೇ ಉದ್ಯೋಗವನ್ನು ಆಶ್ರಯಿಸಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಉದ್ಯೋಗದ ಒಪ್ಪಂದದಲ್ಲಿ ನೌಕರನು ಒಂದೇ ಉದ್ಯೋಗ ಮಾಡಬೇಕು ಎನ್ನುವ ನಿಯಮಿದ್ದರೆ , ಆಗ ನೌಕರ ಇತರೆ ಕಂಪನಿಗಳಲ್ಲಿ ಕೆಲಸ ಮಾಡುವಂತಿಲ್ಲ. ಒಂದೊಮ್ಮೆ ಆ ನಿಯಮ ಉಲ್ಲಂಘಿಸಿ ಕೆಲಸ ಮಾಡಿದರೆ ಅದನ್ನು ವಂಚನೆ ಎಂದು ಕರೆಯಲಾಗುತ್ತದೆ.

ಮೂನ್​ಲೈಟಿಂಗ್​ನಿಂದ ಉದ್ಯೋಗಿಯು ಒಂದು ಉದ್ಯೋಗದ ಕಡೆಗೆ ಹೆಚ್ಚಿನ ಗಮನಕೊಡಲು ಸಾಧ್ಯವಾಗುವುದಿಲ್ಲ ಇದು ಮೂಲ ಕಂಪನಿಯ ಉತ್ಪಾದಕತೆ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಪ್ರಸ್ತುತ ವಾದವಾಗಿದೆ.

Published On - 12:26 pm, Tue, 13 September 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು