AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Online Gambling: ಆನ್​ಲೈನ್ ಜೂಜು: ಉದ್ಯಮಿಗೆ ಬಂದಿದ್ದು 5 ಕೋಟಿ ರೂ., ಕಳೆದುಕೊಂಡಿದ್ದು ಬರೋಬ್ಬರಿ 58 ಕೋಟಿ ರೂ.

ನಾಗ್ಪುರದ ಉದ್ಯಮಿಯೊಬ್ಬರು ಆನ್​ಲೈನ್ ಜೂಜಿ(Online Gambling)ನಲ್ಲಿ 58 ಕೋಟಿ ರೂ ಕಳೆದುಕೊಂಡಿರುವ ಘಟನೆ ನಡೆದಿದೆ.

Online Gambling: ಆನ್​ಲೈನ್ ಜೂಜು: ಉದ್ಯಮಿಗೆ ಬಂದಿದ್ದು 5 ಕೋಟಿ ರೂ., ಕಳೆದುಕೊಂಡಿದ್ದು ಬರೋಬ್ಬರಿ 58 ಕೋಟಿ ರೂ.
ಹಣ
ನಯನಾ ರಾಜೀವ್
|

Updated on: Jul 23, 2023 | 9:32 AM

Share

ನಾಗ್ಪುರದ ಉದ್ಯಮಿಯೊಬ್ಬರು ಆನ್​ಲೈನ್ ಜೂಜಿ(Online Gambling)ನಲ್ಲಿ 58 ಕೋಟಿ ರೂ ಕಳೆದುಕೊಂಡಿರುವ ಘಟನೆ ನಡೆದಿದೆ. ಮೊದಲು 5 ಕೋಟಿ ರೂ. ಬಂದಿತ್ತು, ಹೆಚ್ಚು ಹಣ ಗಳಿಸಬಹುದೆನ್ನುವ ಆಸೆಯಲ್ಲಿ ಜೂಜಾಡಿ 58 ಲಕ್ಷ ರೂ. ಕಳೆದುಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳು 14 ಕೋಟಿ ರೂ. ನಗದು, 4 ಕೆಜಿ ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ಉದ್ಯಮಿಯನ್ನು ಅನಂತ್ ಅಲಿಯಾಸ್ ಸೊಂತು ನವರತನ್ ಜೈನ್ ಎಂದು ಗುರುತಿಸಲಾಗಿದ್ದು, ನಾಗ್ಪುರದಿಂದ 160 ಕಿಮೀ ದೂರದಲ್ಲಿರುವ ಗೊಂಡಿಯಾ ಸಿಟಿಯಲ್ಲಿರುವ ಅವರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸುವ ಮುನ್ನವೇ ಪರಾರಿಯಾಗಿದ್ದಾರೆ. ದುಬೈಗೆ ತೆರಳಿರಬಹುದು ಎಂದು ಅಂದಾಜಿಸಲಾಗಿದೆ. ಈ ಉದ್ಯಮಿ ಹಲವು ಉದ್ಯಮಿಗಳಿಗೆ ಆನ್​ಲೈನ್ ಜೂಜಾಡುವಂತೆ ಪ್ರೇರೇಪಿಸುತ್ತಿದ್ದ ಬಳಿಕ ಕೋಟಿಗಟ್ಟಲೆ ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; ನಗರಸಭೆ ಸದಸ್ಯ, ಹೆಡ್ ಕಾನ್ಸ್​​ಟೇಬಲ್ ಬಂಧನ

ಹೆಚ್ಚು ಲಾಭ ಗಳಿಸಲು ಆನ್​ಲೈನ್​ನಲ್ಲಿ ಜೂಜಾಡುವಂತೆ ಉದ್ಯಮಿಯೊಬ್ಬರಿಗೆ ಜೈನ್ ಮನವರಿಕೆ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉದ್ಯಮಿ ಖಾತೆಗೆ 8 ಲಕ್ಷ ಹಣ ಜಮಾ ಮಾಡಿ ಜೂಜು ಆರಂಭಿಸಿದ್ದರು. ಆರಂಭದಲ್ಲಿ 5 ಕೋಟಿ ರೂ ಗೆದ್ದಿದ್ದರು. ಬಳಿಕ 58 ಕೋಟಿ ರೂ ಕಳೆದುಕೊಂಡು ಅಪಾರ ನಷ್ಟ ಅನುಭವಿಸಿದ್ದಾರೆ.

ಉದ್ಯಮಿ ನಷ್ಟದ ಬಗ್ಗೆ ಅನುಮಾನಗೊಂಡು ತನ್ನ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದನು, ಆದರೆ ಆರೋಪಿಯು ಹಣವನ್ನು ಹಿಂದಿರುಗಿಸಲು ನಿರಾಕರಿಸಿದನು ಎಂದು ಅಧಿಕಾರಿ ಹೇಳಿದರು. ಉದ್ಯಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ವಂಚನೆ ಪ್ರಕರಣ ದಾಖಲಾಗಿದೆ.  ಗೊಂಡಿಯಾದಲ್ಲಿರುವ ಜೈನ್ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ಕಾರ್ಯಾಚರಣೆಯಲ್ಲಿ 14 ಕೋಟಿ ರೂಪಾಯಿ ನಗದು ಮತ್ತು ನಾಲ್ಕು ಕೆಜಿ ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿವೆ.

ಉದ್ಯಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆಯಡಿಯಲ್ಲಿ ವಂಚನೆ ಪ್ರಕರಣವನ್ನು ದಾಖಲಿಸಲಾಗಿದೆ. ಪೊಲೀಸರು ಗೊಂಡಿಯಾದಲ್ಲಿರುವ ಜೈನ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ