AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Netflix Mobile+ 299 Plan: ನೆಟ್​ಫ್ಲಿಕ್ಸ್​ನಿಂದ ಮೊಬೈಲ್+ ಪ್ಲಾನ್ ರೂ. 299ಕ್ಕೆ: ಏನಿದು ಪ್ಲಾನ್, ಯಾರಿಗೆ?

ನೆಟ್​ಫ್ಲಿಕ್ಸ್​ನಿಂದ ಮೊಬೈಲ್+ 299 ಪ್ಲಾನ್ ಪರಿಚಯಿಸಲಾಗಿದೆ. ಇದರಿಂದ ಏನೇನು ಪ್ರಯೋಜನಗಳು ಆಗಲಿವೆ ಎಂಬ ಅಂಶಗಳನ್ನು ತಿಳಿಯುವುದಕ್ಕಾಗಿ ಮುಂದೆ ಓದಿ.

Netflix Mobile+ 299 Plan: ನೆಟ್​ಫ್ಲಿಕ್ಸ್​ನಿಂದ ಮೊಬೈಲ್+ ಪ್ಲಾನ್ ರೂ. 299ಕ್ಕೆ: ಏನಿದು ಪ್ಲಾನ್, ಯಾರಿಗೆ?
ಸಾಂದರ್ಭಿಕ ಚಿತ್ರ
Srinivas Mata
| Edited By: |

Updated on: Mar 12, 2021 | 6:39 AM

Share

ನೆಟ್​ಫ್ಲಿಕ್ಸ್​ನಿಂದ ಮೊಬೈಲ್+ ಪ್ಲಾನ್ ಅನ್ನು ರೂ. 299ಕ್ಕೆ ಪರೀಕ್ಷೆ ನಡೆಸುತ್ತಿದೆ. ಕಿರು ತೆರೆಯ ಮೇಲೆ ಕಂಟೆಂಟ್ ನೋಡಬಯಸುವ ಗ್ರಾಹಕರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಈ ಹೊಸ ಯೋಜನೆ ರೂಪಿಸಲಾಗಿದೆ. ಈ ಯೋಜನೆ ಮೂಲಕ ಬಳಕೆದಾರರು ನೆಟ್​ಫ್ಲಿಕ್ಸ್ ಸಿನಿಮಾಗಳು ಮತ್ತು ಶೋಗಳನ್ನು ಸ್ಮಾರ್ಟ್​ಫೋನ್​​ನಲ್ಲಿ ಮಾತ್ರ ನೋಡಲು ಅವಕಾಶ ನೀಡುವುದು ಮಾತ್ರ ಅಲ್ಲ. ಜತೆಗೆ ಟ್ಯಾಬ್ಲೆಟ್, ಡೆಸ್ಕ್​​ಟಾಪ್ ಮತ್ತು ಲ್ಯಾಪ್​ಟಾಪ್​ಗಳಲ್ಲೂ ವೀಕ್ಷಿಸಬಹುದು. ವರದಿಯ ಪ್ರಕಾರ, ಕೆಲವೇ ಗ್ರಾಹಕರೊಂದಿಗೆ ಈ ಮೊಬೈಲ್ ಯೋಜನೆಯನ್ನು ಪರೀಕ್ಷಾರ್ಥವಾಗಿ ಬಳಸುತ್ತದೆ.

ಸದ್ಯಕ್ಕೆ ನೆಟ್​​ಫ್ಲಿಕ್ಸ್​ನಿಂದ ರೂ. 199ರ ಮೊಬೈಲ್ ಪ್ಲಾನ್ ಇದೆ. ಅದು ಮೊಬೈಲ್ ಸಾಧನಗಳಿಗೆ ಮಾತ್ರ ಕಂಟೆಂಟ್ ಒದಗಿಸುತ್ತದೆ. ಹೊಸ ಮೊಬೈಲ್+ ರೂ. 299ರ ಪ್ಲಾನ್ ಮೂಲಕವಾಗಿ ಬಳಕೆದಾರರು ಹೆಚ್ಚು ಕಂಟೆಂಟ್ ಲೈಬ್ರರಿಯನ್ನು ನೋಡಬಹುದು ಎಂದು ತಿಳಿಸಿದೆ. ಹೊಸ ಪ್ಲಾನ್​ನಲ್ಲಿ ಎಚ್​ಡಿ ರೆಸಲ್ಯೂಷನ್ (720p) ಕಂಟೆಂಟ್ ಒದಗಿಸಲಾಗುತ್ತದೆ. 199ರ ಪ್ಲಾನ್ ಎಸ್​ಡಿ ರೆಸಲ್ಯೂಷನ್​ನಲ್ಲಿ ಇರುತ್ತವೆ. ಹೊಸ ಮೊಬೈಲ್+ ಪ್ಲಾನ್ ರೂ. 299ರ ಮೌಲ್ಯದ್ದು ಮ್ಯಾಕ್, ಪಿ.ಸಿ.ಗಳು ಹಾಗೂ ಕ್ರೋಮೋಬುಕ್​ಗಳನ್ನು ಸಪೋರ್ಟ್ ಮಾಡುತ್ತದೆ.

ಒಂದು ವೇಳೆ ಸಕಾರಾತ್ಮಕವಾದ ಪ್ರತಿಕ್ರಿಯೆ ಬಂದಲ್ಲಿ ಮಾತ್ರ ಈ ಪ್ಲಾನ್ ಅನ್ನು ಎಲ್ಲ ಕಡೆ ತರಲಾಗುತ್ತದೆ. ಕಳೆದ ವರ್ಷವೇ ಕಂಪೆನಿಯು ರೂ. 345ಕ್ಕೆ ಈ ಪ್ಲಾನ್ ತರಬೇಕು ಎಂದಿತ್ತು. ಆದರೆ ಡಿಸ್ನಿ+ ಹಾಟ್​ಸ್ಟಾರ್​ನಂಥ ಸ್ಪರ್ಧೆಗಳಿಂದಾಗಿ ಈ ವರ್ಷ ಹೊಸ ನೆಟ್​ಫ್ಲಿಕ್ಸ್ ಪ್ಲಾನ್ ಕಡಿಮೆ ದರದೊಂದಿಗೆ ಬಂದಿದೆ.

ಇದನ್ನೂ ಓದಿ: OTT Regulations: ಓಟಿಟಿ ನಿಯಂತ್ರಿಸಲು ಸರ್ಕಾರ ರೂಪಿಸಿರುವ ಮಾರ್ಗದರ್ಶಿ ಪಟ್ಟಿಗೆ ‘ಹಲ್ಲೇ ಇಲ್ಲ’ ಎಂದ ಸುಪ್ರೀಂ ಕೋರ್ಟ್

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ