AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು

ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 10, 2022 | 1:32 PM

Share

ಹಿರಿಯ ನಾಗರಿಕರಿಗೆ ಒಟ್ಟು ಪ್ರಯಾಣ ದರದ ಶೇಕಡಾ 40 ರಿಂದ 50 ರಷ್ಟು ರೈಲ್ವೇ ರಿಯಾಯಿತಿ ದರವನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು ಎಸಿ 3 ವರ್ಗದಲ್ಲಿ ಮರುಸ್ಥಾಪಿಸಬೇಕು ಎಂದು ರೈಲ್ವೆಯ ಸಂಸದೀಯ ಸ್ಥಾಯಿ ಸಮಿತಿ (Parliamentary Standing Committee) ರೈಲ್ವೆ ಸಚಿವಾಲಯಕ್ಕೆ ಶಿಫಾರಸು ಮಾಡಿದೆ. 20 ಮಾರ್ಚ್ 2020ರಲ್ಲಿ ಕೋವಿಡ್ ಅವಧಿಯಲ್ಲಿ ಹಿರಿಯ ನಾಗರಿಕರಿಗೆ ಈ ರೈಲ್ವೇ ದರದ ರಿಯಾಯಿತಿಗಳನ್ನು ಹಿಂಪಡೆಯಲಾಗಿತ್ತು. ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ. ಕೊವಿಡ್ ಪೂರ್ವದಲ್ಲಿ ಲಭ್ಯವಿದ್ದ ಹಿರಿಯ ನಾಗರಿಕರಿಗೆ ರಿಯಾಯಿತಿಯನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು III ಎಸಿಯಲ್ಲಿ ತುರ್ತಾಗಿ ಪರಿಶೀಲಿಸಬಹುದು ಮತ್ತು ಪರಿಗಣಿಸಬಹುದು ಎಂದು ಸಮಿತಿಯು ಬಯಸುತ್ತದೆ, ಇದರಿಂದಾಗಿ ದುರ್ಬಲ ಮತ್ತು ನಿಜವಾದ ಅಗತ್ಯವಿರುವ ಹಿರಿಯ ನಾಗರಿಕರು ಈ ಕ್ಲಾಸ್​​ನಲ್ಲಿ ಸೌಲಭ್ಯವನ್ನು ಪಡೆಯಬಹುದು ಎಂದು ಸಮಿತಿ ಹೇಳಿದೆ.

ಬಿಜೆಪಿ ಲೋಕಸಭೆ ಸಂಸದ ರಾಧಾಮೋಹನ್ ಸಿಂಗ್ ಅವರು ರೈಲ್ವೆ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.  ಶಿಫಾರಸನ್ನು “ಭಾರತೀಯ ರೈಲ್ವೆಯ ಪ್ರಯಾಣಿಕರ ಮೀಸಲಾತಿ ವ್ಯವಸ್ಥೆ” ಕುರಿತು ರೈಲ್ವೆಯ ಸ್ಥಾಯಿ ಸಮಿತಿಯ 8 ನೇ ವರದಿಯಲ್ಲಿರುವ ಅವಲೋಕನಗಳು/ಶಿಫಾರಸುಗಳ ಮೇಲೆ ಸರ್ಕಾರವು ತೆಗೆದುಕೊಂಡ ಕ್ರಮ” ಎಂಬ ವರದಿಯಲ್ಲಿ ಮಾಡಲಾಗಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ