AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು

ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 10, 2022 | 1:32 PM

Share

ಹಿರಿಯ ನಾಗರಿಕರಿಗೆ ಒಟ್ಟು ಪ್ರಯಾಣ ದರದ ಶೇಕಡಾ 40 ರಿಂದ 50 ರಷ್ಟು ರೈಲ್ವೇ ರಿಯಾಯಿತಿ ದರವನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು ಎಸಿ 3 ವರ್ಗದಲ್ಲಿ ಮರುಸ್ಥಾಪಿಸಬೇಕು ಎಂದು ರೈಲ್ವೆಯ ಸಂಸದೀಯ ಸ್ಥಾಯಿ ಸಮಿತಿ (Parliamentary Standing Committee) ರೈಲ್ವೆ ಸಚಿವಾಲಯಕ್ಕೆ ಶಿಫಾರಸು ಮಾಡಿದೆ. 20 ಮಾರ್ಚ್ 2020ರಲ್ಲಿ ಕೋವಿಡ್ ಅವಧಿಯಲ್ಲಿ ಹಿರಿಯ ನಾಗರಿಕರಿಗೆ ಈ ರೈಲ್ವೇ ದರದ ರಿಯಾಯಿತಿಗಳನ್ನು ಹಿಂಪಡೆಯಲಾಗಿತ್ತು. ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ. ಕೊವಿಡ್ ಪೂರ್ವದಲ್ಲಿ ಲಭ್ಯವಿದ್ದ ಹಿರಿಯ ನಾಗರಿಕರಿಗೆ ರಿಯಾಯಿತಿಯನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು III ಎಸಿಯಲ್ಲಿ ತುರ್ತಾಗಿ ಪರಿಶೀಲಿಸಬಹುದು ಮತ್ತು ಪರಿಗಣಿಸಬಹುದು ಎಂದು ಸಮಿತಿಯು ಬಯಸುತ್ತದೆ, ಇದರಿಂದಾಗಿ ದುರ್ಬಲ ಮತ್ತು ನಿಜವಾದ ಅಗತ್ಯವಿರುವ ಹಿರಿಯ ನಾಗರಿಕರು ಈ ಕ್ಲಾಸ್​​ನಲ್ಲಿ ಸೌಲಭ್ಯವನ್ನು ಪಡೆಯಬಹುದು ಎಂದು ಸಮಿತಿ ಹೇಳಿದೆ.

ಬಿಜೆಪಿ ಲೋಕಸಭೆ ಸಂಸದ ರಾಧಾಮೋಹನ್ ಸಿಂಗ್ ಅವರು ರೈಲ್ವೆ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.  ಶಿಫಾರಸನ್ನು “ಭಾರತೀಯ ರೈಲ್ವೆಯ ಪ್ರಯಾಣಿಕರ ಮೀಸಲಾತಿ ವ್ಯವಸ್ಥೆ” ಕುರಿತು ರೈಲ್ವೆಯ ಸ್ಥಾಯಿ ಸಮಿತಿಯ 8 ನೇ ವರದಿಯಲ್ಲಿರುವ ಅವಲೋಕನಗಳು/ಶಿಫಾರಸುಗಳ ಮೇಲೆ ಸರ್ಕಾರವು ತೆಗೆದುಕೊಂಡ ಕ್ರಮ” ಎಂಬ ವರದಿಯಲ್ಲಿ ಮಾಡಲಾಗಿದೆ.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ