AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EPFO: ಪಿಂಚಣಿ ವೇತನದ ಮಿತಿ ರೂ. 15,000ದಿಂದ ರೂ. 21,000ಕ್ಕೆ ಹೆಚ್ಚಿಸಲು ಚಿಂತನೆ; ಇದರ ಪರಿಣಾಮ ಏನು?

ಪೆನ್ಷನ್ ಮಿತಿಯ ಪಿಎಫ್ ಅನ್ನು ಇಪಿಎಫ್​ಒದಿಂದ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ವರದಿ ಆಗಿದೆ. ಆ ಬಗ್ಗೆ ವಿವರಗಳು ಇಲ್ಲಿವೆ.

EPFO: ಪಿಂಚಣಿ ವೇತನದ ಮಿತಿ ರೂ. 15,000ದಿಂದ ರೂ. 21,000ಕ್ಕೆ ಹೆಚ್ಚಿಸಲು ಚಿಂತನೆ; ಇದರ ಪರಿಣಾಮ ಏನು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 03, 2022 | 5:42 PM

Share

ಪಿಂಚಣಿಗಾಗಿ ಅಸ್ತಿತ್ವದಲ್ಲಿರುವ ವೇತನ ಮಿತಿಯು 2014ರ ಸೆಪ್ಟೆಂಬರ್​ನಿಂದ ಬದಲಾಗದೆ ಇದ್ದು, ಅದನ್ನು ಹೆಚ್ಚಿಸಲು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಪರಿಗಣಿಸುತ್ತಿದೆ. ವರದಿಗಳ ಪ್ರಕಾರ, ಇಪಿಎಫ್‌ಒ ಪಿಂಚಣಿಗಾಗಿ ಅಸ್ತಿತ್ವದಲ್ಲಿರುವ ವೇತನ ಮಿತಿಯನ್ನು ರೂ. 15,000ದಿಂದ ರೂ. 21,000ಕ್ಕೆ ಹೆಚ್ಚಿಸಲು ಪರಿಗಣಿಸುತ್ತಿದೆ. ಉದ್ದೇಶಪೂರ್ವಕವಾಗಿ ಇಪಿಎಫ್‌ಒ ಸದಸ್ಯರು ಪಿಂಚಣಿ ವೇತನದ ಹೆಚ್ಚಳದ ಪರವಾಗಿದ್ದಾರೆ. ಪಿಂಚಣಿ ವೇತನದ ಮಿತಿಯ ಮೇಲಿನ ಕೊನೆಯ ತಿದ್ದುಪಡಿಯನ್ನು 2014ರಲ್ಲಿ ಮಾಡಲಾಯಿತು. ಆಗ ಸರ್ಕಾರವು ಪಿಎಫ್ ವೇತನದ ಮಿತಿಯನ್ನು ರೂ. 6,500ರಿಂದ ರೂ. 15,000ಕ್ಕೆ ಏರಿಸಿತು.

ಒಂದೆಡೆ, ಹೊಸ ಮಿತಿಯು ಹೆಚ್ಚಿನ ಜನರನ್ನು ವ್ಯಾಪ್ತಿಗೆ ತರುತ್ತದೆ. ಆದರೆ ಇದು ಸರ್ಕಾರಕ್ಕೆ ಹೊರೆಯಾಗುತ್ತದೆ. ಸದ್ಯ ಈ ವಿಷಯ ಸರ್ಕಾರದ ಹಸಿರು ನಿಶಾನೆಗಾಗಿ ಕಾಯುತ್ತಿದೆ. ಹೆಚ್ಚಿದ ಪಿಎಫ್ ವೇತನ ಮಿತಿಗಾಗಿ ಸರ್ಕಾರವು 6,750 ಕೋಟಿ ರೂಪಾಯಿ ವೆಚ್ಚವನ್ನು ಭರಿಸಬೇಕಾಗುತ್ತದೆ ಎಂದು ವರದಿಯಾಗಿದೆ.

ಪ್ರಸ್ತುತ ಕೊಡುಗೆಯ ದರಗಳ ಪ್ರಕಾರ, ಅಸ್ತಿತ್ವದಲ್ಲಿರುವ ಇಪಿಎಸ್ ಸದಸ್ಯ (01-09-2014ರಂತೆ) ಅವರ ಪಿಂಚಣಿ ಕೊಡುಗೆಯ ಹಿಂದಿನ ಇಪಿಎಸ್ ವೇತನದ ಮಿತಿಯನ್ನು 01-09-2014ರಿಂದ ರೂ. 15,000ಕ್ಕಿಂತ ಹೆಚ್ಚಿನ ಕೊಡುಗೆಗೆ ರೂ. 6500ರ ಮೇಲಿನ ಕೊಡುಗೆಗೆ ಪಾವತಿಸಲಾಗಿದೆ/ಅವರು ಹೊಸ ಸಮ್ಮತಿಯನ್ನು ನೀಡಬೇಕು ಮತ್ತು ರೂ. 15,000ಕ್ಕಿಂತ ಹೆಚ್ಚಿನ ವೇತನದ ಮೇಲೆ ಶೇ 1.16ರ ಮೊತ್ತವನ್ನು ಉದ್ಯೋಗದಾತರ ಮೂಲಕ ಪಿಂಚಣಿ ನಿಧಿಗೆ (A/C No 10) ಕೊಡುಗೆ ನೀಡಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: New Labour Law: ಕೆಲಸದ ಸಮಯ, ಕೈಗೆ ಬರುವ ಸಂಬಳ, ಪಿಎಫ್​ ಹೀಗೆ ಜುಲೈ 1ರಿಂದ ನಿರೀಕ್ಷಿಸಿ ಹಲವು ಬದಲಾವಣೆ

Published On - 5:42 pm, Tue, 3 May 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ