AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Work From Home: ವರ್ಕ್ ಫ್ರಮ್ ಹೋಮ್ ಮಾಡುವವರು ಸ್ವಾರ್ಥಿಗಳು, ನಿಮ್ಮಿಂದ ಎಷ್ಟು ಜನರಿಗೆ ನಷ್ಟ ಗೊತ್ತಾ?

ಸಿಡ್ನಿಯ ಕಂಪನಿಯೊಂದರ ಸಿಇಒ ಹೇಳುತ್ತಿದ್ದಾರೆ. ಹೌದು ವರ್ಕ್ ಫ್ರಮ್ ಹೋಮ್ ಮಾಡುವವರನ್ನು ಸ್ವಾರ್ಥಿಗಳು ಎಂದು ಕರೆದಿದ್ದಾರೆ.

Work From Home: ವರ್ಕ್ ಫ್ರಮ್ ಹೋಮ್ ಮಾಡುವವರು ಸ್ವಾರ್ಥಿಗಳು, ನಿಮ್ಮಿಂದ ಎಷ್ಟು ಜನರಿಗೆ ನಷ್ಟ ಗೊತ್ತಾ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 16, 2023 | 6:07 PM

Share

ಕೊರೊನಾ ಸಮಯದಲ್ಲಿ ವರ್ಕ್ ಫ್ರಮ್ ಹೋಮ್ ಎಂಬುದು ಒಂದು ಟ್ರೆಂಡ್​​ ಆಗಿತ್ತು, ಆದರೆ ಇದು ನಂತರದಲ್ಲಿ ದಿನಗಳಲ್ಲಿ ಒಂದು ಅಭ್ಯಾಸವಾಗಿದೆ, ಕೆಲವರು ಮನೆಯಿಂದ ಕೆಲಸ ಮಾಡುವುದು ಒಂದು ಆರಾಮದಾಯಕ ಸ್ಥಿತಿ ಎಂದುಕೊಂಡಿದ್ದಾರೆ. ಅದಕ್ಕಾಗಿಯೇ ವರ್ಕ್ ಫ್ರಮ್ ಹೋಮ್​​ಗೆ ಹೊಂದಿಕೊಂಡಿದ್ದಾರೆ. ಈ ಕಾರಣಕ್ಕೆ ದೈತ್ಯ ಕಂಪನಿಗಳಲ್ಲಿ ವರ್ಕ್ ಫ್ರಮ್ ಹೋಮ್​​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಆದರೆ ಇದು ತಪ್ಪು ಎಂದು ನಾವು ಹೇಳುತ್ತಿಲ್ಲ. ಸಿಡ್ನಿಯ ಕಂಪನಿಯೊಂದರ ಸಿಇಒ ಹೇಳುತ್ತಿದ್ದಾರೆ. ಹೌದು ವರ್ಕ್ ಫ್ರಮ್ ಹೋಮ್ ಮಾಡುವವರನ್ನು ಸ್ವಾರ್ಥಿಗಳು ಎಂದು ಕರೆದಿದ್ದಾರೆ.

ಸೋಮವಾರ ವಾಣಿಜ್ಯ ರೇಡಿಯೊ ಸ್ಟೇಷನ್‌ ಸಂದರ್ಶನವೊಂದರಲ್ಲಿ ಸಿಆರ್ ಕಮರ್ಷಿಯಲ್ ಪ್ರಾಪರ್ಟಿ ಗ್ರೂಪ್‌ನ ಸಿಇಒ ನಿಕೋಲ್ ಡಂಕನ್, ಇಂದಿನ ಯುವಪೀಳಿಗೆ ತುಂಬಾ ಸ್ವಾರ್ಥಿಗಳು, ಯುವಕರು ವರ್ಕ್ ಫ್ರಮ್ ಹೋಮ್ ಮೂಡ್​​ನಿಂದ ಹೊರಗೆ ಬರುತ್ತಿಲ್ಲ, ನಮ್ಮಲ್ಲಿ ಎಷ್ಟೊ ಜನ ಸಾರ್ವಜನಿಕ ಆಸ್ತಿಗಳನ್ನು ಅಥವಾ ಸಾರಿಗೆಗಳನ್ನು ಈ ಕಾರಣದಿಂದ ಬಳಸುತ್ತಿಲ್ಲ. ವರ್ಕ್ ಫ್ರಮ್ ಹೋಮ್ ಬಗ್ಗೆ ಅನೇಕರಿಗೆ ಒಲವು ಹೆಚ್ಚು, ಆದರೆ ಇದು ತಪ್ಪು ಎಂದಲ್ಲ, ಆದರೆ ಅದನ್ನೇ ಅಭ್ಯಾಸ ಮಾಡಿಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ.

ನಮ್ಮ ಕಾಲದಲ್ಲಿ ನಾವು ಕೆಲಸಕ್ಕೆ ಹೋಗುತ್ತಿದ್ದಾಗ ತುಂಬಾ ಉತ್ಸಾಹಕತೆ ಇತ್ತು, ಆ ಸಮಯದಲ್ಲಿ ಬಸ್ಸು, ರೈಲು, ದೋಣಿ ಎಂದು 3 ಗಂಟೆಗಳ ಕಾಲ ಪ್ರಯಾಣಿಸುತ್ತಿದ್ದೇವು, ನಮಗೆ ಯಾವುದು ತಿಳಿದಿಲ್ಲ, ಅದನ್ನು ಕಚೇರಿಯಲ್ಲಿ ತಿಳಿದುಕೊಳ್ಳಬಹುದು, ಒಬ್ಬರಿಗೊಬ್ಬರು ಸಹಾಯ ಮಾಡಿಕೊಂಡು ಕೆಲಸ ಮಾಡಬಹುದು. ಈ ಬಗ್ಗೆ ದೈತ್ಯ ಕಂಪನಿಗಳ ಸಿಇಒಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:Work From Home Rules: ವರ್ಕ್ ಫ್ರಂ ಹೋಂ ಕುರಿತು ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

ನಿಮ್ಮ ವರ್ಕ್ ಫ್ರಮ್ ಹೋಮ್​​ನಿಂದ ಎಷ್ಟು ಜನ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಗೊತ್ತಾ? ನಿಮ್ಮಿಂದ ಎಷ್ಟು ಜನರಿಗೆ ನಷ್ಟ ಗೊತ್ತಾ? ಹೌದು ನೀವು ವರ್ಕ್ ಫ್ರಮ್ ಹೋಮ್​​ನಲ್ಲಿದ್ದರೆ ಸಾರ್ವಜನಿಕ ವ್ಯವಸ್ಥೆಗಳು ಹೆಚ್ಚು ಉಪಯೋಗ ಆಗುವುದಿಲ್ಲ, ಇದರಿಂದ ಸರ್ಕಾರಕ್ಕೆ ಎಷ್ಟು ನಷ್ಟ, ನಿಮ್ಮ ವರ್ಕ್ ಫ್ರಮ್ ಹೋಮ್​​ನಿಂದ ಕ್ಯಾಂಟೀನ್​​ಗಳಿಗೂ ನಷ್ಟ, ನೀವು ಇಲ್ಲ ಎಂದರೆ ಯಾರಿಗೆ ಊಟ, ತಿಂಡಿ, ಕಾಫಿ, ನೀವು ನಿಜವಾಗಿಯು ಸ್ವಾರ್ಥಿಗಳು ನಿಮ್ಮ ಲಾಭವನ್ನು ಮಾತ್ರ ನೋಡಿಕೊಳ್ಳತ್ತೀರ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ