Business Ideas: 70 ಸಾವಿರ ಖರ್ಚು ಮಾಡಿ 3-4 ಲಕ್ಷ ರೂ. ಆದಾಯ ಗಳಿಸಿ!

ಸರಿಯಾಗಿ ಕೃಷಿ ಮಾಡಿದರೆ ಹೆಚ್ಚುವರಿ ಆದಾಯ ತಾನಾಗಿಯೇ ಬರಲಿದೆ. ನೀವು ಕೂಡ ಒಂದು ಎಕರೆ ಹೊಲವನ್ನು ಹೊಂದಿದ್ದರೆ, ಅದರಲ್ಲಿ ಮಾಡುವ ಹೂಡಿಕೆಯಿಂದ ಉತ್ತಮ ಲಾಭವನ್ನು ಪಡೆಯಬಹುದು. ಹಲವು ರೈತರಿಗೆ ಉತ್ತಮ ಲಾಭ ನೀಡುವ ಬೆಳೆ ಬಾಳೆ ಕೃಷಿಯಾಗಿದೆ.

Business Ideas: 70 ಸಾವಿರ ಖರ್ಚು ಮಾಡಿ 3-4 ಲಕ್ಷ ರೂ. ಆದಾಯ ಗಳಿಸಿ!
ಸಾಂದರ್ಭಿಕ ಚಿತ್ರ
Follow us
|

Updated on: May 15, 2023 | 9:44 PM

ಸರಿಯಾಗಿ ಕೃಷಿ ಮಾಡಿದರೆ ಹೆಚ್ಚುವರಿ ಆದಾಯ ತಾನಾಗಿಯೇ ಬರಲಿದೆ. ನೀವು ಕೂಡ ಒಂದು ಎಕರೆ ಹೊಲವನ್ನು ಹೊಂದಿದ್ದರೆ, ಅದರಲ್ಲಿ ಮಾಡುವ ಹೂಡಿಕೆಯಿಂದ ಉತ್ತಮ ಲಾಭವನ್ನು ಪಡೆಯಬಹುದು. ಹಲವು ರೈತರಿಗೆ ಉತ್ತಮ ಲಾಭ ನೀಡುವ ಬೆಳೆ ಬಾಳೆ ಕೃಷಿಯಾಗಿದೆ.

ಕಡಿಮೆ ವೆಚ್ಚದಲ್ಲಿ ಬಾಳೆ ಕೃಷಿ ಮಾಡಿ ಹೆಚ್ಚಿನ ಲಾಭ ಪಡೆಯಬಹುದು. ಹೀಗಾಗಿ ಇತ್ತೀಚಿನ ದಿನಗಳಲ್ಲಿ ಅನೇಕ ರೈತರು ಬಾಳೆಯತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅಲ್ಲದೆ ಬಾಳೆ ಬೆಳೆಯಲು ಬೆಚ್ಚನೆಯ ವಾತಾವರಣವನ್ನು ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ಬಾಳೆ ಕೃಷಿ ಕಷ್ಟ.

ಒಂದು ಎಕರೆ ಬಾಳೆ ಕೃಷಿಗೆ ಸುಮಾರು 70,000 ದಿಂದ 80,000 ರೂ. ವರೆಗೂ ವೆಚ್ಚವಾಗಬಹುದು. ಅದರೊಂದಿಗೆ ಈ ಬೆಳೆ ಮೂಲಕ ಒಂದು ಬಾರಿ ಹೂಡಿಕೆಗೆ ಸುಮಾರು 3.5 ಲಕ್ಷ ರೂ.ನಿಂದ 4 ಲಕ್ಷ ರೂ.ವರೆಗೆ ಗಳಿಸಬಹುದು. ಇತರ ಬೆಳೆಗಳಿಗೆ ಹೋಲಿಸಿದರೆ ಈ ಕೃಷಿ ಸುಲಭ. ಬಾಳೆ ಬೆಳೆಯಲು ಸಾವಯವ ಗೊಬ್ಬರಗಳನ್ನು ಬಳಸುವುದರಿಂದ ವೆಚ್ಚವೂ ಕಡಿಮೆಯಾಗುತ್ತದೆ. ಸಾವಯವ ಗೊಬ್ಬರ ಬಳಸಿದರೆ ಉತ್ತಮ ಫಸಲು ದೊರೆಯುತ್ತದೆ. ಬಾಳೆ ಕಟಾವು ಮಾಡಿದ ನಂತರ ಉಳಿಯುವ ತ್ಯಾಜ್ಯವನ್ನು ಹೊಲದ ಹೊರಗೆ ಬಿಟ್ಟು ಬಿಟ್ಟರೆ ಅತ್ಯುತ್ತಮ ಗೊಬ್ಬರವಾಗುತ್ತದೆ.

ಇದನ್ನೂ ಓದಿ: Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಸಿಂಗಾಪುರದಲ್ಲಿ ಹೆಚ್ಚಾಗಿ ಬೆಳೆಯುವ ರೋಬಸ್ಟಾ ಬಾಳೆಯನ್ನು ನಮ್ಮ ದಕ್ಷಿಣದ ದೇಶಗಳಲ್ಲಿ ಚೆನ್ನಾಗಿ ಬೆಳೆಯಲಾಗುತ್ತದೆ. ಈ ರೀತಿಯ ಬಾಳೆ ಹೆಚ್ಚಿನ ಉತ್ಪಾದನೆಯನ್ನು ಹೊಂದಿದೆ. ವಾಮನ್, ಸಲ್ಭೋಗ್, ಅಲ್ಪಾನ್, ಪುವಾನ್ ತಳಿಗಳೂ ಉತ್ತಮ ಬಾಳೆ ತಳಿಗಳಾಗಿವೆ. ಬಾಳೆ ಕೃಷಿ ಕಡಿಮೆ ರಿಸ್ಕ್ ಹೊಂದಿದ್ದು, ಹೆಚ್ಚು ಲಾಭದಾಯಕವಾಗಿದೆ. ಬಾಳೆ ಎಲೆಗಳನ್ನು ಮಾರಾಟ ಮಾಡುವುದರಿಂದಲೂ ಬಾಳೆ ಕೃಷಿಯ ಲಾಭವನ್ನು ದ್ವಿಗುಣಗೊಳಿಸಬಹುದು. ಇದರ ಎಲೆಗಳನ್ನು ರೆಸ್ಟೋರೆಂಟ್‌ಗಳಲ್ಲಿ ಪ್ಲೇಟ್‌ಗಳಿಗಾಗಿ ಬಳಸಲಾಗುತ್ತದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್