AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on August 13: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 13ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಭಾರತೀಯ ತೈಲ ಕಂಪನಿಗಳು ಭಾನುವಾರದಂದು ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮಾಡಿವೆ. ನೋಯ್ಡಾ, ಗುರುಗ್ರಾಮದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಯಾಗಿದೆ. ಅದೇ ಸಮಯದಲ್ಲಿ, ಕೆಲವು ನಗರಗಳಲ್ಲಿ ಇಂಧನವೂ ದುಬಾರಿಯಾಗಿದೆ. ನಾಲ್ಕು ಮಹಾನಗರಗಳ ಬಗ್ಗೆ ಮಾತನಾಡುವುದಾದರೆ, ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

Petrol Price on August 13: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 13ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್
Follow us
ನಯನಾ ರಾಜೀವ್
|

Updated on: Aug 13, 2023 | 7:45 AM

ಭಾರತೀಯ ತೈಲ ಕಂಪನಿಗಳು ಆಗಸ್ಟ್​ 13ರಂದು  ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮಾಡಿವೆ.. ನೋಯ್ಡಾ, ಗುರುಗ್ರಾಮದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಯಾಗಿದೆ. ಅದೇ ಸಮಯದಲ್ಲಿ, ಕೆಲವು ನಗರಗಳಲ್ಲಿ ಇಂಧನವೂ ದುಬಾರಿಯಾಗಿದೆ. ನಾಲ್ಕು ಮಹಾನಗರಗಳ ಬಗ್ಗೆ ಮಾತನಾಡುವುದಾದರೆ, ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನವದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್ ಗೆ 89.62 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಲೀಟರ್ ಗೆ 106.03 ರೂ.ಗೆ ಮತ್ತು ಡೀಸೆಲ್ ಲೀಟರ್ ಗೆ 92.76 ರೂ.ಗೆ ಲಭ್ಯವಿದೆ. ಚೆನ್ನೈನಲ್ಲಿ ಪೆಟ್ರೋಲ್ 102.74 ರೂ ಮತ್ತು ಡೀಸೆಲ್ ಲೀಟರ್ ಗೆ 94.33 ರೂ. ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ.ಗೆ ಲಭ್ಯವಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ, ಡೀಸೆಲ್ 87.89 ರೂ ಇದೆ.

ಕಚ್ಚಾ ತೈಲದ ಸ್ಥಿತಿ ಏನು?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬಗ್ಗೆ ಮಾತನಾಡುತ್ತಾ, ಅದರಲ್ಲಿ ಹೆಚ್ಚಳವನ್ನು ದಾಖಲಿಸಲಾಗಿದೆ. ಕೊನೆಯ ವಹಿವಾಟಿನ ದಿನವಾದ ಶುಕ್ರವಾರ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇಕಡಾ 0.47 ರಷ್ಟು ಏರಿಕೆಯನ್ನು ದಾಖಲಿಸಿದೆ ಮತ್ತು ಪ್ರತಿ ಬ್ಯಾರೆಲ್‌ಗೆ 86.81 ಡಾಲರ್​ಗೆ ಕೊನೆಗೊಂಡಿದೆ. WTI ಕಚ್ಚಾ ತೈಲದ ಬೆಲೆಯು 0.45 ಶೇಕಡಾ ಹೆಚ್ಚಳವನ್ನು ದಾಖಲಿಸಿದೆ ಮತ್ತು ಅದು ಪ್ರತಿ ಬ್ಯಾರೆಲ್‌ಗೆ 83.19 ಡಾಲರ್​ಗೆ ಕೊನೆಗೊಂಡಿದೆ.

ಈ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಬದಲಾಗಿವೆ

ಆಗ್ರಾ- ಪೆಟ್ರೋಲ್ ಬೆಲೆ 20 ಪೈಸೆಯಿಂದ 96.48 ರೂ., ಡೀಸೆಲ್ 19 ಪೈಸೆ ಕಡಿಮೆಯಾಗಿ ಲೀಟರ್‌ಗೆ 89.64 ರೂ. ಇದೆ. ಅಹಮದಾಬಾದ್- ಪೆಟ್ರೋಲ್ 90 ಪೈಸೆ ಕಡಿಮೆಯಾಗಿ 96.22 ರೂ, ಡೀಸೆಲ್ 91 ಪೈಸೆ ಅಗ್ಗವಾಗಿ ಲೀಟರ್‌ಗೆ 91.96 ರೂ. ಇದೆ. ಅಜ್ಮೀರ್- ಪೆಟ್ರೋಲ್ 16 ಪೈಸೆ ಕಡಿಮೆಯಾಗಿ ರೂ.108.42, ಡೀಸೆಲ್ ರೂ.93.67 ಕಡಿಮೆಯಾಗಿ ರೂ.93.67 ರೂ. ಇದೆ. ನೋಯ್ಡಾ- ಪೆಟ್ರೋಲ್ 27 ಪೈಸೆ ಕಡಿಮೆಯಾಗಿ 96.65 ರೂ., ಡೀಸೆಲ್ 26 ಪೈಸೆ ಕಡಿಮೆಯಾಗಿ ಲೀಟರ್‌ಗೆ 89.82 ರೂ. ಇದೆ. ಗುರುಗ್ರಾಮ- ಪೆಟ್ರೋಲ್ 25 ಪೈಸೆ ಕಡಿಮೆಯಾಗಿ 96.84 ರೂ, ಡೀಸೆಲ್ 12 ಪೈಸೆ ಅಗ್ಗವಾಗಿ 89.72 ರೂ. ಇದೆ. ಜೈಪುರ- ಪೆಟ್ರೋಲ್ 47 ಪೈಸೆ ಕಡಿಮೆಯಾಗಿ 108.43 ರೂ, ಡೀಸೆಲ್ 43 ಪೈಸೆ ಅಗ್ಗವಾಗಿ ಲೀಟರ್‌ಗೆ 93.67 ರೂ. ಇದೆ. ಪಾಟ್ನಾ – ಪೆಟ್ರೋಲ್ 24 ಪೈಸೆ ಕಡಿಮೆಯಾಗಿ 107.24 ರೂ, ಡೀಸೆಲ್ 22 ಪೈಸೆ ಅಗ್ಗವಾಗಿ ಲೀಟರ್‌ಗೆ 94.04 ರೂ.ಇದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಎಸ್​ಎಂಎಸ್​ ಮೂಲಕ ಬೆಲೆ ತಿಳಿಯಿರಿ

ತೈಲ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಸಂದೇಶದ ಮೂಲಕ ಮಾತ್ರ ನೀವು ನಗರಗಳು ಮತ್ತು ರಾಜ್ಯಗಳ ಪ್ರಕಾರ ಈ ಬೆಲೆಯನ್ನು ಪರಿಶೀಲಿಸಬಹುದು.

Petrol Price on August 11: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಆಗಸ್ಟ್ 11ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಇಂಡಿಯನ್ ಆಯಿಲ್ ಗ್ರಾಹಕರಿಗೆ, RSP<ಡೀಲರ್ ಕೋಡ್> ಅನ್ನು 9224992249 ಗೆ ಕಳುಹಿಸಿ. BPCL ಗ್ರಾಹಕರು ಬೆಲೆಯನ್ನು ತಿಳಿಯಲು <ಡೀಲರ್ ಕೋಡ್> ಅನ್ನು 9223112222 ಗೆ ಕಳುಹಿಸಬಹುದು. HPCL ಗ್ರಾಹಕ HPPRICE <ಡೀಲರ್ ಕೋಡ್> ಅನ್ನು 9222201122 ಗೆ ಕಳುಹಿಸಿ. ನೀವು ಕೆಲವೇ ನಿಮಿಷಗಳಲ್ಲಿ ಇತ್ತೀಚಿನ ದರಗಳ ಮಾಹಿತಿಯನ್ನು ಪಡೆಯುತ್ತೀರಿ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ