AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price on October 02: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 2ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಉತ್ತರ ಪ್ರದೇಶ, ಬೆಂಗಳೂರು, ದೆಹಲಿ, ಮುಂಬೈನಲ್ಲಿ ಅಕ್ಟೋಬರ್ 2ರಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂಬುದನ್ನು ನೋಡೋಣ. ದೆಹಲಿಯಲ್ಲಿ ಪೆಟ್ರೋಲ್ 96.72ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ – ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03ರೂ . ಮತ್ತು ಡೀಸೆಲ್ 94.33 ರೂ. ಇದೆ. -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89ರೂ ಇದೆ.

Petrol Price on October 02: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 2ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: The Hans India
ನಯನಾ ರಾಜೀವ್
|

Updated on: Oct 02, 2023 | 7:06 AM

Share

ರಾಷ್ಟ್ರಮಟ್ಟದಲ್ಲಿ ಇಂಧನ ಬೆಲೆಯಲ್ಲಿ ಹೆಚ್ಚಿನ ಬದಲಾವಣೆ ಕಂಡುಬಂದಿಲ್ಲ. ಕಚ್ಚಾ ತೈಲದ ಅಂತಾರಾಷ್ಟ್ರೀಯ ಬೆಲೆಗೆ ಅನುಗುಣವಾಗಿ ಭಾರತದಲ್ಲಿ ಇಂಧನ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಉತ್ತರ ಪ್ರದೇಶ, ಬೆಂಗಳೂರು, ದೆಹಲಿ, ಮುಂಬೈನಲ್ಲಿ ಅಕ್ಟೋಬರ್ 2ರಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂಬುದನ್ನು ನೋಡೋಣ. ದೆಹಲಿಯಲ್ಲಿ ಪೆಟ್ರೋಲ್ 96.72ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ – ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03ರೂ . ಮತ್ತು ಡೀಸೆಲ್ 94.33 ರೂ. ಇದೆ. -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89ರೂ ಇದೆ.

ಲಕ್ನೋ ಪೆಟ್ರೋಲ್ 96.57 ರೂ ಡೀಸೆಲ್ 89.81 ರೂ

ಕಾನ್ಪುರ ಪೆಟ್ರೋಲ್ 96.33 ರೂ ಡೀಸೆಲ್ 89.45 ರೂ

ಅಲಿಘಡ ಪೆಟ್ರೋಲ್ 96.70ರೂ ಡೀಸೆಲ್ 90.13 ರೂ

ವಾರಾಣಸಿ ಪೆಟ್ರೋಲ್ 97.49ರೂ ಡೀಸೆಲ್ 90.73 ರೂ

ಮತ್ತಷ್ಟು ಓದಿ:Petrol Price on October 01: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 1ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಮನೆಯಲ್ಲಿ ಕುಳಿತು ಬೆಲೆಗಳನ್ನು ತಿಳಿಯಿರಿ ನೀವು ಎಸ್‌ಎಂಎಸ್ ಕಳುಹಿಸುವ ಮೂಲಕ ಮನೆಯಲ್ಲಿ ಕುಳಿತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಿಳಿಯಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನಂತರ RSP ಮತ್ತು ನಿಮ್ಮ ನಗರ ಕೋಡ್ ಅನ್ನು ಬರೆಯಿರಿ ಮತ್ತು ಅದನ್ನು 9224992249 ಸಂಖ್ಯೆಗೆ ಕಳುಹಿಸಿ, BPCL ಗ್ರಾಹಕರು RSP ಮತ್ತು ನಗರ ಕೋಡ್ ಅನ್ನು ಬರೆದು 9223112222 ಸಂಖ್ಯೆಗೆ ಕಳುಹಿಸಬೇಕು. ಇದರ ನಂತರ ನಿಮಗೆ ಎಲ್ಲಾ ಮಾಹಿತಿಯನ್ನು SMS ಮೂಲಕ ನೀಡಲಾಗುತ್ತದೆ. HPCL ಗ್ರಾಹಕರು HPPrice ಮತ್ತು ಸಿಟಿ ಕೋಡ್ ಅನ್ನು ಬರೆಯಬೇಕು ಮತ್ತು ಅದನ್ನು 9222201122 ಗೆ ಕಳುಹಿಸಬೇಕು.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ದಿನ ಬೆಳಗ್ಗೆ ಬೆಲೆಗಳನ್ನು ನಿರ್ಧರಿಸಲಾಗುತ್ತದೆ ಇಂಧನ ಬೆಲೆಗಳು ಪ್ರತಿದಿನ ಬೆಳಗ್ಗೆ ಬದಲಾಗುತ್ತವೆ. ವಾಸ್ತವವಾಗಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿದೇಶಿ ವಿನಿಮಯ ದರಗಳೊಂದಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರಗಳನ್ನು ನಿರ್ಧರಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತವೆ.

ಪ್ರತಿ ನಗರದಲ್ಲಿ ವಿಭಿನ್ನ ದರಗಳು ಏಕೆ? ಪ್ರತಿ ನಗರದಲ್ಲಿ ಪೆಟ್ರೋಲ್ ದರಗಳು ವಿಭಿನ್ನವಾಗಿರಲು ಕಾರಣ ತೆರಿಗೆ. ಅದೇ ಸಮಯದಲ್ಲಿ, ರಾಜ್ಯ ಸರ್ಕಾರಗಳು ವಿವಿಧ ರಾಜ್ಯಗಳಲ್ಲಿ ವಿವಿಧ ದರಗಳಲ್ಲಿ ತೆರಿಗೆಗಳನ್ನು ಸಂಗ್ರಹಿಸುತ್ತವೆ. ಅದೇ ಸಮಯದಲ್ಲಿ, ಮುನ್ಸಿಪಲ್ ಕಾರ್ಪೊರೇಶನ್‌ಗಳು ಮತ್ತು ಪುರಸಭೆಗಳು ಸಹ ಪ್ರತಿ ನಗರಕ್ಕೆ ಅನುಗುಣವಾಗಿ ತೆರಿಗೆಗಳನ್ನು ಹೊಂದಿವೆ. ಇವು ನಗರಕ್ಕೆ ಅನುಗುಣವಾಗಿ ಬದಲಾಗುತ್ತವೆ, ಇದನ್ನು ಸ್ಥಳೀಯ ಸಂಸ್ಥೆ ತೆರಿಗೆ ಎಂದೂ ಕರೆಯುತ್ತಾರೆ. ಪ್ರತಿ ಮುನ್ಸಿಪಲ್ ಕಾರ್ಪೊರೇಷನ್ ಆಧಾರದ ಮೇಲೆ ವಿಭಿನ್ನ ತೆರಿಗೆಗಳನ್ನು ವಿಧಿಸಲಾಗುತ್ತದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ