Petrol Diesel Price on February 28: ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ದರ ಹೇಗಿದೆ?

ಸರ್ಕಾರಿ ತೈಲ ಕಂಪನಿಗಳು ಫೆಬ್ರವರಿ 28, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. 2022ರ ಬಳಿಕ ಪೆಟ್ರೋಲ್ ಡೀಸೆಲ್ ದರ ಅಷ್ಟಾಗಿ ಏರಿಳಿತವನ್ನು ಕಂಡಿಲ್ಲ.

Petrol Diesel Price on February 28: ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ದರ ಹೇಗಿದೆ?
ಪೆಟ್ರೋಲ್Image Credit source: News24
Follow us
|

Updated on: Feb 28, 2024 | 7:18 AM

ಸರ್ಕಾರಿ ತೈಲ ಕಂಪನಿಗಳು ಫೆಬ್ರವರಿ 28, ಬುಧವಾರದ ಪೆಟ್ರೋಲ್, ಡೀಸೆಲ್​ ದರಗಳನ್ನು ಬಿಡುಗಡೆ ಮಾಡಿವೆ. ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ತೈಲ ಬೆಲೆಯಲ್ಲಿ ಕೊಂಚ ಬದಲಾವಣೆಯಾಗಿದೆ. ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಗುಜರಾತ್ ಸೇರಿದಂತೆ ಇತರ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಿದೆ. ಮತ್ತೊಂದೆಡೆ, ಹರಿಯಾಣದಲ್ಲಿ ಪೆಟ್ರೋಲ್ 37 ಪೈಸೆ ಮತ್ತು ಡೀಸೆಲ್ 35 ಪೈಸೆ ಕಡಿಮೆಯಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ

ದೆಹಲಿ: ಪೆಟ್ರೋಲ್ 96.72 ರೂ. ಡೀಸೆಲ್ 89.62 ರೂ. ಬೆಂಗಳೂರು: ಪೆಟ್ರೋಲ್ 101.94 ರೂ., ಡೀಸೆಲ್ 87.89 ರೂ. ಲಕ್ನೋ: ಪೆಟ್ರೋಲ್ 96.57 ರೂ., ಡೀಸೆಲ್ 89.76 ರೂ. ನೋಯ್ಡಾ: ಪೆಟ್ರೋಲ್ 96.79 ರೂ., ಡೀಸೆಲ್ 89.96 ರೂ. ಗುರುಗ್ರಾಮ: ಪೆಟ್ರೋಲ್ 97.18 ರೂ., ಡೀಸೆಲ್ 90.05 ರೂ. ಚಂಡೀಗಢ: ಪೆಟ್ರೋಲ್ 96.20 ರೂ., ಡೀಸೆಲ್ 84.26 ರೂ. ಇದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.59 ರೂ ಮತ್ತು ಡೀಸೆಲ್ 94.36 ರೂ ಆಗಿದೆ.

ಮತ್ತಷ್ಟು ಓದಿ: Petrol Diesel Price on February 27: ಬಿಹಾರ ಹಾಗೂ ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಕೊಂಚ ಏರಿಕೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತವೆ ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನೀವು ಮನೆಯಲ್ಲಿ ಕುಳಿತು ಬೆಲೆಯನ್ನು ಪರಿಶೀಲಿಸಬಹುದು ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು. ಇದಕ್ಕಾಗಿ ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಬೇಕು ಅಥವಾ ಎಸ್‌ಎಂಎಸ್ ಕಳುಹಿಸಬೇಕು. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು RSP ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘