Petrol Diesel Price on June 19: ಬೆಂಗಳೂರು, ದೆಹಲಿ ಸೇರಿ ದೇಶದ ವಿವಿಧ ಕಡೆಗಳಲ್ಲಿ ಇಂಧನ ಬೆಲೆ ಎಷ್ಟಿದೆ?

ಸರ್ಕಾರಿ ತೈಲಮಾರುಕಟ್ಟೆ ಕಂಪನಿಗಳು ಜೂನ್​ 19, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ಎಲ್ಲೆಡೆ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.

Petrol Diesel Price on June 19: ಬೆಂಗಳೂರು, ದೆಹಲಿ ಸೇರಿ ದೇಶದ ವಿವಿಧ ಕಡೆಗಳಲ್ಲಿ ಇಂಧನ ಬೆಲೆ ಎಷ್ಟಿದೆ?
ಪೆಟ್ರೋಲ್Image Credit source: Dawn
Follow us
|

Updated on: Jun 19, 2024 | 7:13 AM

ಜೂನ್ 19 ರಂದು ಪೆಟ್ರೋಲ್ ಮತ್ತು ಡೀಸೆಲ್​ನ ಹೊಸ ಬೆಲೆಗಳನ್ನು ಬಿಡುಗಡೆ ಮಾಡಲಾಗಿದೆ. ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಮಾರ್ಚ್ ತಿಂಗಳಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸ್ವಲ್ಪ ಕಡಿಮೆ ಮಾಡಿದೆ. ಇಲ್ಲಿ ನೀವು ನಿಮ್ಮ ನಗರದ ಸ್ಥಿತಿಯನ್ನು ಪಡೆಯಬಹುದು. ಆದರೆ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು 3 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ.

ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಬದಲಾವಣೆ ಮಾಡಿದೆ. ಮಾರ್ಚ್ 14 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ ತಲಾ 2 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿತ್ತು, ಆದರೆ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ.

ಮುಂಬೈ-ದೆಹಲಿ ಪರಿಸ್ಥಿತಿ ಹೇಗಿದೆ? ದೆಹಲಿ ಪೆಟ್ರೋಲ್ 94.72ರೂ, ಡೀಸೆಲ್ 87.62 ರೂ. ಮುಂಬೈ ಪೆಟ್ರೋಲ್ 104.21 ರೂ. ಡೀಸೆಲ್ 92.15ರೂ. ಕೋಲ್ಕತ್ತಾ ಪೆಟ್ರೋಲ್ 103.94 ರೂ., ಡೀಸೆಲ್ 90.76 ರೂ. ಚೆನ್ನೈ ಪೆಟ್ರೋಲ್ 100.75 ರೂ. ಡೀಸೆಲ್ 92.32 ರೂ. ಬೆಂಗಳೂರು: ಪ್ರತಿ ಲೀಟರ್ ಪೆಟ್ರೋಲ್ 102.84 ಮತ್ತು ಡೀಸೆಲ್ 88.92 ರೂ. ಲಕ್ನೋ ಪೆಟ್ರೋಲ್ 94.65 ರೂ., ಡೀಸೆಲ್ 87.70 ರೂ. ಪಾಟ್ನಾ ಪೆಟ್ರೋಲ್ 105.18 ರೂ., ಡೀಸೆಲ್ 92.04 ರೂ. ಇದೆ.

ಮತ್ತಷ್ಟು ಓದಿ: Petrol Diesel Price on June 18: ದೆಹಲಿ, ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಮನೆಯಲ್ಲೇ ಕುಳಿತು ತೈಲ ಬೆಲೆಯನ್ನು ತಿಳಿಯಬಹುದು ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ.  ಮೇ 22, 2022 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬದಲಾಯಿಸಲಾಗಿಲ್ಲ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಆಫ್ ಇಂಡಿಯಾ ಮುಂತಾದ ಕಂಪನಿಗಳು ತಮ್ಮ ವೆಬ್‌ಸೈಟ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ. ಮನೆಯಲ್ಲಿ ಕುಳಿತು ತೈಲ ಬೆಲೆಯನ್ನು ಪರಿಶೀಲಿಸಬಹುದು.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು. ಇದಕ್ಕಾಗಿ ತೈಲ ಮಾರುಕಟ್ಟೆ ಕಂಪನಿಗಳ ವೆಬ್‌ಸೈಟ್‌ಗೆ ಹೋಗಬೇಕು ಅಥವಾ SMS ಕಳುಹಿಸಬೇಕು. ನೀವು ಇಂಡಿಯನ್ ಆಯಿಲ್ ಗ್ರಾಹಕರಾಗಿದ್ದರೆ, ನೀವು RSP ಜೊತೆಗೆ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು BPCL ಗ್ರಾಹಕರಾಗಿದ್ದರೆ ನೀವು RSP ಬರೆಯುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್