Petrol Price on November 21: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 21ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗಿದೆ. ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 77.60 ಡಾಲರ್‌ಗೆ ಮಾರಾಟ ಮಾಡಲಾಗಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ 82.32 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

Petrol Price on November 21: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 21ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ
ಪೆಟ್ರೋಲ್Image Credit source: kalinga TV
Follow us
|

Updated on: Nov 21, 2023 | 7:05 AM

ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗಿದೆ. ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 77.60 ಡಾಲರ್‌ಗೆ ಮಾರಾಟ ಮಾಡಲಾಗಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ 82.32 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ಮಹಾರಾಷ್ಟ್ರದಲ್ಲಿ ಪೆಟ್ರೋಲ್‌ಗೆ 1 ರೂ. ಮತ್ತು ಡೀಸೆಲ್‌ಗೆ 97 ಪೈಸೆ ಹೆಚ್ಚಳವಾಗಿದೆ. ಇಂದು ಛತ್ತೀಸ್‌ಗಢದಲ್ಲಿ ಪೆಟ್ರೋಲ್‌ಗೆ 60 ಪೈಸೆ ಮತ್ತು ಡೀಸೆಲ್‌ಗೆ 59 ಪೈಸೆಗಳಷ್ಟು ದುಬಾರಿಯಾಗಿದೆ. ರಾಜಸ್ಥಾನ, ಹಿಮಾಚಲ ಪ್ರದೇಶ ಮತ್ತು ತ್ರಿಪುರಾದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ತಮಿಳುನಾಡು ಮತ್ತು ಗುಜರಾತ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಿದೆ. ಇದಲ್ಲದೇ ಬಹುತೇಕ ರಾಜ್ಯಗಳಲ್ಲಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ – ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 90.08 ರೂ. – ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. -ಬೆಂಗಳೂರು, ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ. ಇದೆ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.33 ರೂ. ಇದೆ.

ಮತ್ತಷ್ಟು ಓದಿ:Petrol Price on November 20: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 20ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಈ ನಗರಗಳಲ್ಲಿ ಬೆಲೆಗಳು ಎಷ್ಟು ಬದಲಾಗಿವೆ – ನೋಯ್ಡಾದಲ್ಲಿ ಪೆಟ್ರೋಲ್ 96.58 ರೂ ಮತ್ತು ಡೀಸೆಲ್ ಲೀಟರ್‌ಗೆ 89.75 ರೂ ಆಗಿದೆ. – ಗಾಜಿಯಾಬಾದ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 96.58 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.75 ರೂ ಆಗಿದೆ. – ಲಕ್ನೋದಲ್ಲಿ, ಪೆಟ್ರೋಲ್ ಲೀಟರ್‌ಗೆ 96.57 ರೂ ಮತ್ತು ಡೀಸೆಲ್ ರೂ 89.76 ಆಗಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.12 ರೂ ಮತ್ತು ಡೀಸೆಲ್ 94.86 ರೂ ಆಗಿದೆ. – ಪೋರ್ಟ್ ಬ್ಲೇರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 84.10 ರೂ ಮತ್ತು ಡೀಸೆಲ್ 79.74 ರೂ ಆಗಿದೆ.

ಪೆಟ್ರೋಲ್, ಡೀಸೆಲ್ ನಿಖರ ಬೆಲೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಹೊಸ ದರಗಳು ಬಿಡುಗಡೆಯಾಗುತ್ತೆ ಪ್ರತಿದಿನ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಮತ್ತು ಹೊಸ ದರಗಳು ಬಿಡುಗಡೆಯಾಗುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆಯು ಮೂಲ ಬೆಲೆಗಿಂತ ದ್ವಿಗುಣಗೊಳ್ಳುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ದುಬಾರಿ ಬೆಲೆ ತೆತ್ತು ಖರೀದಿಸಬೇಕಾಗಿದೆ.

ಇಂದಿನ ಬೆಲೆಯನ್ನು ನೀವು ಹೀಗೆ ತಿಳಿಯಬಹುದು ಪೆಟ್ರೋಲ್ ಮತ್ತು ಡೀಸೆಲ್ ದೈನಂದಿನ ದರವನ್ನು SMS ಮೂಲಕವೂ ತಿಳಿಯಬಹುದು. ಇಂಡಿಯನ್ ಆಯಿಲ್ ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು 9224992249 ಸಂಖ್ಯೆಗೆ ಟೈಪ್ ಮಾಡುವ ಮೂಲಕ ಮಾಹಿತಿಯನ್ನು ಪಡೆಯಬಹುದು ಮತ್ತು BPCL ಗ್ರಾಹಕರು RSP ಮತ್ತು ಅವರ ಸಿಟಿ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9223112222 ಸಂಖ್ಯೆಗೆ SMS ಕಳುಹಿಸುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಅದೇ ಸಮಯದಲ್ಲಿ, HPCL ಗ್ರಾಹಕರು HPPrice ಮತ್ತು ಅವರ ನಗರ ಕೋಡ್ ಅನ್ನು ಟೈಪ್ ಮಾಡುವ ಮೂಲಕ ಮತ್ತು ಅದನ್ನು 9222201122 ಸಂಖ್ಯೆಗೆ ಕಳುಹಿಸುವ ಮೂಲಕ ಬೆಲೆಯನ್ನು ತಿಳಿದುಕೊಳ್ಳಬಹುದು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್