AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: 3 ದಿನ ನಂತರ ಪೆಟ್ರೋಲ್​ ಬೆಲೆ ಏರಿತು.. ಭಾರತದ ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ

Petrol Diesel Rate: ಬೆಂಗಳೂರಿನಲ್ಲಿ ಇಂದು ಪೆಟ್ರೋಲ್​ ಬೆಲೆ 90.22 ರೂ. ಆಗಿದೆ. ಅಂದರೆ ಮೊದಲಿನಿಗಿಂತ 0.37 ಪೈಸೆ ಏರಿಕೆಯಾಗಿದೆ. ಹಾಗಿದ್ದಲ್ಲಿ ಭಾರತದ ವಿವಿಧ ನಗರದಲ್ಲಿ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Petrol Price: 3 ದಿನ ನಂತರ ಪೆಟ್ರೋಲ್​ ಬೆಲೆ ಏರಿತು.. ಭಾರತದ ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Feb 12, 2021 | 9:15 AM

Share

ಬೆಂಗಳೂರು: ಮೂರು ದಿನಗಳವರೆಗೆ ದರ ಬದಲಾಗದೇ ಇರುವುದರಿಂದ ತೈಲ ಮಾರುಕಟ್ಟೆ ಕಂಪನಿಗಳು ಇಂದು (ಮಂಗಳವಾರ) ಬೆಲೆಯನ್ನು ಹೆಚ್ಚಿಸಿವೆ. ಬೆಂಗಳೂರಿನಲ್ಲಿಇಂದು ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 90.22 ರೂ. ಮೊದಲಿಗಿಂತ 0.37ಪೈಸೆ ರೂ ಹೆಚ್ಚಿಸಲಾಗಿದೆ. ಕಳೆದ ಬಾರಿ ಪ್ರತಿ ಲೀ. ಗೆ 89.85 ಪೈಸೆ ಇದ್ದ ಪೆಟ್ರೋಲ್​ ಬೆಲೆ ಇದೀಗ 90.22 ರೂ.ಗೆ ಏರಿಕೆಯಾಗಿದೆ.

ವಿವಿಧ ದೇಶಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್ ಬೆಲೆ ಎಷ್ಟಿದೆ. ಎಂಬುದರ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 35ಪೈಸೆ ಲೀಟರ್​ಗೆ 86.95ರೂ.ನಿಂದ 87.30 ರೂ.ಗೆ ಮತ್ತು ಡಿಸೇಲ್​ ಬೆಲೆ ಲೀಟರ್​ಗೆ 77.13ರಿಂದ 77.48ರೂ.ಗೆ ಏರಿಕೆ ಮಾಡಲಾಗಿದೆ.

ಇತ್ತೀಚಿನ ಪೆಟ್ರೋಲ್​ ಬೆಲೆ :

ದಿನಾಂಕ            ಪೆಟ್ರೋಲ್​ ಬೆಲೆ (ಪ್ರತಿ ಲೀ.ಗೆ) ಫೆ. 09 2021       ₹ 90.22 ಫೆ.08 2021        ₹89,85 ಫೆ. 07 2021        ₹89,85 ಫೆ. 06 2021       ₹89,85 ಫೆ. 05 2021       ₹89,85 ಫೆ. 04 2021       ₹89,54 ಫೆ.03 2021       ₹89,21 ಫೆ. 02 2021      ₹89,21 ಫೆ. 01 2021       ₹89,21

ಇಂದು ನಾಲ್ಕು ಮೆಟ್ರೋ ನಗರಗಳಲ್ಲಿ ಡೀಸೆಲ್​ ಮತ್ತು ಪೆಟ್ರೋಲ್​ ಬೆಲೆ ಈ ಕೆಳಗಿನಂತಿವೆ.

ನಗರ         ಪೆಟ್ರೋಲ್​         ಡೀಸೆಲ್ ದೆಹಲಿ      87.30 ರೂ          77.48ರೂ ಮುಂಬೈ   93.83ರೂ          84.36ರೂ ಚೆನ್ನೈ       89.70 ರೂ         82.66 ರೂ ಕೋಲ್ಕತ್ತಾ  88.63ರೂ         81.06 ರೂ

Published On - 11:37 am, Tue, 9 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ