AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: 3 ದಿನ ನಂತರ ಪೆಟ್ರೋಲ್​ ಬೆಲೆ ಏರಿತು.. ಭಾರತದ ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ

Petrol Diesel Rate: ಬೆಂಗಳೂರಿನಲ್ಲಿ ಇಂದು ಪೆಟ್ರೋಲ್​ ಬೆಲೆ 90.22 ರೂ. ಆಗಿದೆ. ಅಂದರೆ ಮೊದಲಿನಿಗಿಂತ 0.37 ಪೈಸೆ ಏರಿಕೆಯಾಗಿದೆ. ಹಾಗಿದ್ದಲ್ಲಿ ಭಾರತದ ವಿವಿಧ ನಗರದಲ್ಲಿ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Petrol Price: 3 ದಿನ ನಂತರ ಪೆಟ್ರೋಲ್​ ಬೆಲೆ ಏರಿತು.. ಭಾರತದ ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Feb 12, 2021 | 9:15 AM

Share

ಬೆಂಗಳೂರು: ಮೂರು ದಿನಗಳವರೆಗೆ ದರ ಬದಲಾಗದೇ ಇರುವುದರಿಂದ ತೈಲ ಮಾರುಕಟ್ಟೆ ಕಂಪನಿಗಳು ಇಂದು (ಮಂಗಳವಾರ) ಬೆಲೆಯನ್ನು ಹೆಚ್ಚಿಸಿವೆ. ಬೆಂಗಳೂರಿನಲ್ಲಿಇಂದು ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 90.22 ರೂ. ಮೊದಲಿಗಿಂತ 0.37ಪೈಸೆ ರೂ ಹೆಚ್ಚಿಸಲಾಗಿದೆ. ಕಳೆದ ಬಾರಿ ಪ್ರತಿ ಲೀ. ಗೆ 89.85 ಪೈಸೆ ಇದ್ದ ಪೆಟ್ರೋಲ್​ ಬೆಲೆ ಇದೀಗ 90.22 ರೂ.ಗೆ ಏರಿಕೆಯಾಗಿದೆ.

ವಿವಿಧ ದೇಶಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್ ಬೆಲೆ ಎಷ್ಟಿದೆ. ಎಂಬುದರ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 35ಪೈಸೆ ಲೀಟರ್​ಗೆ 86.95ರೂ.ನಿಂದ 87.30 ರೂ.ಗೆ ಮತ್ತು ಡಿಸೇಲ್​ ಬೆಲೆ ಲೀಟರ್​ಗೆ 77.13ರಿಂದ 77.48ರೂ.ಗೆ ಏರಿಕೆ ಮಾಡಲಾಗಿದೆ.

ಇತ್ತೀಚಿನ ಪೆಟ್ರೋಲ್​ ಬೆಲೆ :

ದಿನಾಂಕ            ಪೆಟ್ರೋಲ್​ ಬೆಲೆ (ಪ್ರತಿ ಲೀ.ಗೆ) ಫೆ. 09 2021       ₹ 90.22 ಫೆ.08 2021        ₹89,85 ಫೆ. 07 2021        ₹89,85 ಫೆ. 06 2021       ₹89,85 ಫೆ. 05 2021       ₹89,85 ಫೆ. 04 2021       ₹89,54 ಫೆ.03 2021       ₹89,21 ಫೆ. 02 2021      ₹89,21 ಫೆ. 01 2021       ₹89,21

ಇಂದು ನಾಲ್ಕು ಮೆಟ್ರೋ ನಗರಗಳಲ್ಲಿ ಡೀಸೆಲ್​ ಮತ್ತು ಪೆಟ್ರೋಲ್​ ಬೆಲೆ ಈ ಕೆಳಗಿನಂತಿವೆ.

ನಗರ         ಪೆಟ್ರೋಲ್​         ಡೀಸೆಲ್ ದೆಹಲಿ      87.30 ರೂ          77.48ರೂ ಮುಂಬೈ   93.83ರೂ          84.36ರೂ ಚೆನ್ನೈ       89.70 ರೂ         82.66 ರೂ ಕೋಲ್ಕತ್ತಾ  88.63ರೂ         81.06 ರೂ

Published On - 11:37 am, Tue, 9 February 21

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು