AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price Today: ಸತತ 9ನೇ ದಿನ ಪೆಟ್ರೋಲ್ ದರ ಏರಿಕೆ.. 25 ಪೈಸೆ ಹೆಚ್ಚಳ!

Petrol Diesel Rate: ಇಂದು ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 25 ಪೈಸೆ ಏರಿಕೆ ಹಾಗೂ ಲೀಟರ್ ಡೀಸೆಲ್ ಬೆಲೆ 25 ಪೈಸೆಯಷ್ಟು ಹೆಚ್ಚಳವಾಗಿದೆ.

Petrol Price Today: ಸತತ 9ನೇ ದಿನ ಪೆಟ್ರೋಲ್ ದರ ಏರಿಕೆ.. 25 ಪೈಸೆ ಹೆಚ್ಚಳ!
ಸಾಂದರ್ಭಿಕ ಚಿತ್ರ
Follow us
shruti hegde
|

Updated on:Feb 17, 2021 | 4:03 PM

ಬೆಂಗಳೂರು: ಸತತವಾಗಿ 9ನೇ ದಿನವೂ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯತ್ತ ಜಿಗಿದಿದೆ. ಪೆಟ್ರೋಲ್​ ಬೆಲೆ 25 ಪೈಸೆ ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಇಂದಿನ ಪೆಟ್ರೋಲ್ ಬೆಲೆ ಲೀಟರ್​ಗೆ ₹89.54 ಹಾಗೂ ಡೀಸೆಲ್​ ಕೂಡಾ 25 ಪೈಸೆ ಹೆಚ್ಚಳವಾಗಿದ್ದು, ಲೀಟರ್​ ಡೀಸೆಲ್​ ಬೆಲೆ ₹79.95 ಆಗಿದೆ. ದೇಶದಲ್ಲಿ ಗರಿಷ್ಠ ಪ್ರಮಾಣದ ಬೆಲೆ ಏರಿಕೆ ಕಾಣುವ ರಾಜಸ್ಥಾನದಲ್ಲಿ.. ಇಂದು ಪೆಟ್ರೋಲ್​ ಬೆಲೆ ಲೀಟರಿಗೆ 96 ರೂಪಾಯಿಯಿದ್ದು, ಶತಕದತ್ತ ಮುನ್ನುಗ್ಗುತ್ತಿದೆ.

ಪೆಟ್ರೋಲ್​, ಡೀಸೆಲ್ ಬೆಲೆ ಗಣನೀಯವಾಗಿ ಏರಿಕೆಯತ್ತ ಸಾಗುತ್ತಲೇ ಇದೆ. ಸತತವಾಗಿ 9ನೇ ದಿನವೂ ಕೂಡಾ ಬೆಲೆಯಲ್ಲಿ ಹೆಚ್ಚಳವಾಗಿದೆ. ತೈಲ ದರ ಏರಿಕೆ ಪರಿಣಾಮ ಜನರ ಜೀವನದ ಮೇಲೆ ಗಂಭೀರವಾದ ಪರಿಣಾಮವನ್ನು ಉಂಟು ಮಾಡುತ್ತದೆ. ಸಾರ್ವಕಾಲಿಕವಾಗಿ ದಾಖಲೆಯತ್ತ ತೈಲದ ಬೆಲೆ ಏರುತ್ತಿರುವುದನ್ನು ನೋಡುತ್ತಿದ್ದರೆ, ಪ್ರತಿ ಲೀ. ಪೆಟ್ರೋಲ್ ಬೆಲೆ 100 ರೂ.ಗೆ ತಲುವುದರ ಬಗ್ಗೆ ಯಾವುದೇ ಸಂದೇಹವಿಲ್ಲ.

ಇದನ್ನೂ ಓದಿ: Petrol Price Today: ಇಂದೂ ಏರಿದ ಪೆಟ್ರೋಲ್ ದರ.. 30 ಪೈಸೆ ಹೆಚ್ಚಳ!

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬರುತ್ತಿದೆ. ಇದೀಗ ಇದೇ ಬೆನ್ನಲ್ಲೇ ಆಹಾರ ಧಾನ್ಯ, ಬೇಳೆಕಾಳು, ಹಣ್ಣು, ತರಕಾರಿಗಳ ಬೆಲೆಯೂ ಕೂಡ ಹೆಚ್ಚಳವಾಗಿದೆ. ಹಾಗೂ ಜೀವನಾವಶ್ಯಕ ವಸ್ತುಗಳ ಬೆಲೆಯ ದರವೂ ದಿಢೀರ್ ಏರಿಕೆಯಾಗುತ್ತಿದೆ.

Published On - 8:32 am, Wed, 17 February 21

ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ‘10000 ಗವಾಸ್ಕರ್’ ಬೋರ್ಡ್ ರೂಂ ಉದ್ಘಾಟನೆ
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ತಿರಂಗ ಯಾತ್ರೆಯಲ್ಲಿ ಅಸಂಖ್ಯಾತ ಬಿಜೆಪಿ ಕಾರ್ಯಕರ್ತರು, ಮತ್ತು ಶಾಲಾಮಕ್ಕಳು
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ಕಲಬುರಗಿಯಿಂದ ಕೇದಾರನಾಥಕ್ಕೆ 70 ರ ವ್ಯಕ್ತಿಯ ಪಾದಯಾತ್ರೆ: ವಿಡಿಯೋ ವೈರಲ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಿಗೆ ಹೆಚ್ಚು ಸಮಯ ನೀಡಲಾಗುತ್ತಿಲ್ಲ: ದಿನೇಶ್ ಗುಂಡೂರಾವ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ