AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ!

ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಅನ್ವಯವಾಗಲಿದೆ.

ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 31, 2022 | 10:37 PM

Share

ಬೆಂಗಳೂರು: ಪೆಟ್ರೋಲ್‌ (Petrol), ಡೀಸೆಲ್ (diesel) ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.72 ರೂ. ಇದ್ದು, ಡೀಸೆಲ್ ದರ ಲೀಟರ್‌ಗೆ 89.62 ರೂ. ಇದೆ. ಕಳೆದ 5 ತಿಂಗಳಿಂದ ರಾಷ್ಟ್ರ ರಾಜಧಾನಿ ನವದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತಾ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನದ ದರ ಒಂದೇ ರೀತಿಯಲ್ಲಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 1 ಲೀಟರ್​ಗೆ 101.94 ರೂ, ಡೀಸೆಲ್​ಗೆ 87.89 ರೂ. ಇದೆ. ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.03 ರೂ., 1 ಲೀಟರ್ ಡೀಸೆಲ್ ಲೀಟರ್‌ಗೆ 92.76 ರೂ. ಇದೆ. ಹೈದರಾಬಾದ್​​ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​ಗೆ 109.66 ರೂ., ಡೀಸೆಲ್ ಬೆಲೆ 1 ಲೀಟರ್​ಗೆ 97.82 ರೂ. ಇದೆ.

ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.31 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102.63 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 94.24 ರೂ. ಇದೆ. ತಿರುವನಂತಪುರಂನಲ್ಲಿ ಪೆಟ್ರೋಲ್ ಬೆಲೆ 107.71 ರೂ., ಡೀಸೆಲ್ ಬೆಲೆ 96.52 ರೂ. ಇದೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಅನ್ನು ಕಳುಹಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:28 pm, Mon, 31 October 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ