AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ!

ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಅನ್ವಯವಾಗಲಿದೆ.

ಪೆಟ್ರೋಲ್‌, ಡೀಸೆಲ್ ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 31, 2022 | 10:37 PM

Share

ಬೆಂಗಳೂರು: ಪೆಟ್ರೋಲ್‌ (Petrol), ಡೀಸೆಲ್ (diesel) ದರ ಪ್ರತಿ ಲೀಟರ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 96.72 ರೂ. ಇದ್ದು, ಡೀಸೆಲ್ ದರ ಲೀಟರ್‌ಗೆ 89.62 ರೂ. ಇದೆ. ಕಳೆದ 5 ತಿಂಗಳಿಂದ ರಾಷ್ಟ್ರ ರಾಜಧಾನಿ ನವದೆಹಲಿ, ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತ್ತಾ ಸೇರಿ ಹಲವು ಪ್ರಮುಖ ನಗರಗಳಲ್ಲಿ ಇಂಧನದ ದರ ಒಂದೇ ರೀತಿಯಲ್ಲಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 1 ಲೀಟರ್​ಗೆ 101.94 ರೂ, ಡೀಸೆಲ್​ಗೆ 87.89 ರೂ. ಇದೆ. ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.03 ರೂ., 1 ಲೀಟರ್ ಡೀಸೆಲ್ ಲೀಟರ್‌ಗೆ 92.76 ರೂ. ಇದೆ. ಹೈದರಾಬಾದ್​​ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​ಗೆ 109.66 ರೂ., ಡೀಸೆಲ್ ಬೆಲೆ 1 ಲೀಟರ್​ಗೆ 97.82 ರೂ. ಇದೆ.

ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 106.31 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 89.62 ರೂ. ಇದೆ. ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102.63 ರೂ., 1 ಲೀಟರ್ ಡೀಸೆಲ್ ಪ್ರತಿ ಲೀಟರ್‌ಗೆ 94.24 ರೂ. ಇದೆ. ತಿರುವನಂತಪುರಂನಲ್ಲಿ ಪೆಟ್ರೋಲ್ ಬೆಲೆ 107.71 ರೂ., ಡೀಸೆಲ್ ಬೆಲೆ 96.52 ರೂ. ಇದೆ.

ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ. ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು. ನೀವು ಇಂಡಿಯನ್ ಆಯಿಲ್‌ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು ಮತ್ತು ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು. BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಅನ್ನು ಕಳುಹಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:28 pm, Mon, 31 October 22

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!