AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: ದೂರದ ಪ್ರಯಾಣಕ್ಕೆ ಪ್ಲಾನ್​ ಮಾಡಿದ್ದೀರಾ? ಒಮ್ಮೆ ಗಮನಿಸಿ ಪೆಟ್ರೋಲ್​, ಡೀಸೆಲ್ ದರದ ಮಾಹಿತಿ ಇಲ್ಲಿದೆ

Petrol Diesel Rate: ಬೆಂಗಳೂರಿನಲ್ಲಿ ಬೆಂಗಳೂರಿನಲ್ಲಿ 70 ಪೈಸೆ ಹೆಚ್ಚಳದ ನಂತರ ಈಗೆ ಪ್ರತಿ ಲೀ.ಗೆ ₹90.53 ಹಾಗೂ ಡೀಸೆಲ್ ಬೆಲೆ ಲೀ.ಗೆ ₹82.40 ಆಗಿದೆ.

Petrol Price: ದೂರದ ಪ್ರಯಾಣಕ್ಕೆ ಪ್ಲಾನ್​ ಮಾಡಿದ್ದೀರಾ? ಒಮ್ಮೆ ಗಮನಿಸಿ  ಪೆಟ್ರೋಲ್​, ಡೀಸೆಲ್ ದರದ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
shruti hegde
| Updated By: Digi Tech Desk

Updated on:Feb 12, 2021 | 9:14 AM

ಬೆಂಗಳೂರು: ಇಂದು ಪೆಟ್ರೋಲ್​ ಬೆಲೆಯಲ್ಲಿ 70 ಪೈಸೆ ಹೆಚ್ಚಳವಾಗಿದೆ. ಹಾಗೂ ಡೀಸೆಲ್​ ಬೆಲೆ 27 ಪೈಸೆ ಏರಿಕೆಯಾಗಿದೆ. ಇಂಧನಗಳ ಬೆಲೆ ಪ್ರತಿದಿನ ಸಾಗುತ್ತಿದ್ದಂತೇ ಏರಿಕೆ ಮಟ್ಟವನ್ನು ಕಾಣುತ್ತಿದೆ. ಬೆಂಗಳೂರಿನಲ್ಲಿ 70 ಪೈಸೆ ಹೆಚ್ಚಳದ ನಂತರ ಇದೀಗ ಪ್ರತಿ ಲೀ.ಗೆ ₹90.53 ಹಾಗೂ ಡೀಸೆಲ್ ಬೆಲೆ ಒಂದು ಲೀ.ಗೆ ₹82.40 ಆಗಿದೆ.

ಭಾರತದ ವಿವಿಧ ನಗರಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಎಷ್ಟು ಏರಿಕೆಯಾಗಿದೆ ಎಂಬುದರ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಈಗ ಪೆಟ್ರೋಲ್​ ಬೆಲೆ ಪ್ರತಿ ಲೀ.ಗೆ ₹87.60 ಹಾಗೂ ಡೀಸೆಲ್​ ಲೀ. ₹77.73 ಆಗಿದೆ. ಹಾಗೂ ಮುಂಬೈನಲ್ಲಿ ಪ್ರತಿ ಲೀ.ಗೆ ಪೆಟ್ರೋಲ್​ ಬೆಲೆ ₹94.12, ಡೀಸೆಲ್​ ಪ್ರತಿ ಲೀ.ಗೆ ₹84.63 ಇದೆ.

ಕಳೆದ ಮೂರು ದಿನಗಳಿಂದ ಸ್ಥಿರವಾಗಿದ್ದ ಪೆಟ್ರೋಲ್​ ಬೆಲೆ ನಿನ್ನೆ ಮಂಗಳವಾರ(ಫೆ.09)ರಂದು 35 ಪೈಸೆ ಏರಿಕೆಯಾಗಿತ್ತು. ಇದೀಗ ಇಂದು(ಫೆ.10) 70 ಪೈಸೆ ಏರಿಕೆ ಕಂಡಿದೆ. ದಿನೇ ದಿನೇ ಸಾಗುತ್ತಲೇ ತೈಲಗಳ ದರ ಏರುತ್ತಲಿದೆ. ದೂರದ ಪ್ರಯಾಣ ಸಾಗುತ್ತಿರುವವರು ಒಮ್ಮೆ ಯೋಚಿಸುವುದು ಅತ್ಯಗತ್ಯ ಎಂಬಂತಾಗಿದೆ.

Published On - 8:37 am, Wed, 10 February 21

Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ