AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Price: 3 ದಿನ ನಂತರ ಪೆಟ್ರೋಲ್​ ಬೆಲೆ ಏರಿತು.. ಭಾರತದ ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ

Petrol Diesel Rate: ಬೆಂಗಳೂರಿನಲ್ಲಿ ಇಂದು ಪೆಟ್ರೋಲ್​ ಬೆಲೆ 90.22 ರೂ. ಆಗಿದೆ. ಅಂದರೆ ಮೊದಲಿನಿಗಿಂತ 0.37 ಪೈಸೆ ಏರಿಕೆಯಾಗಿದೆ. ಹಾಗಿದ್ದಲ್ಲಿ ಭಾರತದ ವಿವಿಧ ನಗರದಲ್ಲಿ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Petrol Price: 3 ದಿನ ನಂತರ ಪೆಟ್ರೋಲ್​ ಬೆಲೆ ಏರಿತು.. ಭಾರತದ ವಿವಿಧ ನಗರಗಳಲ್ಲಿ ಇಂದಿನ ದರ ಹೀಗಿದೆ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on:Feb 12, 2021 | 9:15 AM

Share

ಬೆಂಗಳೂರು: ಮೂರು ದಿನಗಳವರೆಗೆ ದರ ಬದಲಾಗದೇ ಇರುವುದರಿಂದ ತೈಲ ಮಾರುಕಟ್ಟೆ ಕಂಪನಿಗಳು ಇಂದು (ಮಂಗಳವಾರ) ಬೆಲೆಯನ್ನು ಹೆಚ್ಚಿಸಿವೆ. ಬೆಂಗಳೂರಿನಲ್ಲಿಇಂದು ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 90.22 ರೂ. ಮೊದಲಿಗಿಂತ 0.37ಪೈಸೆ ರೂ ಹೆಚ್ಚಿಸಲಾಗಿದೆ. ಕಳೆದ ಬಾರಿ ಪ್ರತಿ ಲೀ. ಗೆ 89.85 ಪೈಸೆ ಇದ್ದ ಪೆಟ್ರೋಲ್​ ಬೆಲೆ ಇದೀಗ 90.22 ರೂ.ಗೆ ಏರಿಕೆಯಾಗಿದೆ.

ವಿವಿಧ ದೇಶಗಳಲ್ಲಿ ಪೆಟ್ರೋಲ್​ ಮತ್ತು ಡೀಸೆಲ್ ಬೆಲೆ ಎಷ್ಟಿದೆ. ಎಂಬುದರ ಮಾಹಿತಿ ಇಲ್ಲಿದೆ. ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 35ಪೈಸೆ ಲೀಟರ್​ಗೆ 86.95ರೂ.ನಿಂದ 87.30 ರೂ.ಗೆ ಮತ್ತು ಡಿಸೇಲ್​ ಬೆಲೆ ಲೀಟರ್​ಗೆ 77.13ರಿಂದ 77.48ರೂ.ಗೆ ಏರಿಕೆ ಮಾಡಲಾಗಿದೆ.

ಇತ್ತೀಚಿನ ಪೆಟ್ರೋಲ್​ ಬೆಲೆ :

ದಿನಾಂಕ            ಪೆಟ್ರೋಲ್​ ಬೆಲೆ (ಪ್ರತಿ ಲೀ.ಗೆ) ಫೆ. 09 2021       ₹ 90.22 ಫೆ.08 2021        ₹89,85 ಫೆ. 07 2021        ₹89,85 ಫೆ. 06 2021       ₹89,85 ಫೆ. 05 2021       ₹89,85 ಫೆ. 04 2021       ₹89,54 ಫೆ.03 2021       ₹89,21 ಫೆ. 02 2021      ₹89,21 ಫೆ. 01 2021       ₹89,21

ಇಂದು ನಾಲ್ಕು ಮೆಟ್ರೋ ನಗರಗಳಲ್ಲಿ ಡೀಸೆಲ್​ ಮತ್ತು ಪೆಟ್ರೋಲ್​ ಬೆಲೆ ಈ ಕೆಳಗಿನಂತಿವೆ.

ನಗರ         ಪೆಟ್ರೋಲ್​         ಡೀಸೆಲ್ ದೆಹಲಿ      87.30 ರೂ          77.48ರೂ ಮುಂಬೈ   93.83ರೂ          84.36ರೂ ಚೆನ್ನೈ       89.70 ರೂ         82.66 ರೂ ಕೋಲ್ಕತ್ತಾ  88.63ರೂ         81.06 ರೂ

Published On - 11:37 am, Tue, 9 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ