AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಆವಾಸ್ ಯೋಜನೆ: ಕೇಂದ್ರದಿಂದ ವಸತಿ ಯೋಜನೆ; ಫಲಾನುಭವಿಗಳು ಯಾರು? ಇಲ್ಲಿದೆ ಡೀಟೇಲ್ಸ್

PM Awas Yojana: 2015ರಲ್ಲಿ ಆರಂಭವಾದ ಪ್ರಧಾನಮಂತ್ರಿ ಆವಾಸ್ ಯೋಜನೆ 2024ರವರೆಗೂ ಲಭ್ಯ ಇದೆ. ಈ ಯೋಜನೆಯಲ್ಲಿ ಫಲಾನುಭವಿಗಳು ಯಾರು, ಯೋಜನೆಗೆ ಅನರ್ಹರು ಯಾರು ಎಂಬ ವಿವರ ಇಲ್ಲಿದೆ.

ಪಿಎಂ ಆವಾಸ್ ಯೋಜನೆ: ಕೇಂದ್ರದಿಂದ ವಸತಿ ಯೋಜನೆ; ಫಲಾನುಭವಿಗಳು ಯಾರು? ಇಲ್ಲಿದೆ ಡೀಟೇಲ್ಸ್
ಪಿಎಂ ಆವಾಸ್ ಯೋಜನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 21, 2023 | 5:29 PM

Share

ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) ಬಡವರಿಗೆ ಕಡಿಮೆ ದರದಲ್ಲಿ ಮನೆ ಸಿಗುವಂತೆ ಮಾಡುವ ಕೇಂದ್ರದ ಸ್ಕೀಮ್ ಆಗಿದೆ. 2015ರಲ್ಲಿ ಆರಂಭಗೊಂಡ ಪಿಎಂ ಆವಾಸ್ ಯೋಜನೆ 2024ರ ಡಿಸೆಂಬರ್​ವರೆಗೂ ವಿಸ್ತರಣೆ ಆಗಿದೆ. ಅರ್ಹರಿಗೆ ವಸತಿಗಳನ್ನು ಅನುಮೋದಿಸುವ ಅಧಿಕಾರ ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದೆ. ಈ ಯೋಜನೆ ಅಡಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಸಿಗುತ್ತದೆ. ಬಡ್ಡಿಯೂ ಬಹಳ ಕಡಿಮೆ. ಸರ್ಕಾರದಿಂದಲೂ ಧನಸಹಾಯ ಇರುತ್ತದೆ. ಈ ಯೋಜನೆಗೆ ಅರ್ಹರು ಯಾರು, ಅನರ್ಹರು ಯಾರು ಎಂಬ ವಿವರ ಇಲ್ಲಿದೆ…

ಪಿಎಂ ಆವಾಸ್ ಯೋಜನೆಗೆ (ನಗರ) ಅರ್ಹ ಫಲಾನುಭವಿಗಳು ಯಾರು?

  • ವ್ಯಕ್ತಿಯು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (ಇಡಬ್ಲ್ಯುಎಸ್) ಸೇರಿದವರಾಗಿರಬೇಕು. ವಾರ್ಷಿಕ ಆದಾಯ 3 ಲಕ್ಷ ರೂಗಿಂತ ಹೆ್ಚ್ಚಿರಬಾರದು.
  • ಕೆಳ ಆದಾಯ ಗುಂಪಿನವರು (ಎಲ್​​ಐಜಿ): ಇವರ ವಾರ್ಷಿಕ ಆದಾಯ 3ರಿಂದ 6 ಲಕ್ಷ ರು.
  • ಮಧ್ಯಮ ಆದಾಯ ಗುಂಪಿನವರು (ಎಂಐಜಿ-1): ವಾರ್ಷಿಕ ಆದಾಯ 6ರಿಂದ 12 ಲಕ್ಷ ರೂ
  • ಮಧ್ಯಮ ಆದಾಯ ಗುಂಪಿನವರು (ಎಂಐಜಿ-2): ವಾರ್ಷಿಕ ಆದಾಯ 12ಲಕ್ಷರಿಂದ 18 ಲಕ್ಷ ರೂ

ಇದನ್ನೂ ಓದಿ: ಇನ್ಫೋಸಿಸ್​ನಲ್ಲಿ ಆಫೀಸ್ ಬಾಯ್ ಆಗಿದ್ದವ ಇವತ್ತು ಎರಡು ಕಂಪನಿಗಳಿಗೆ ಸಿಇಒ; ಮೋದಿಯಿಂದಲೂ ಪ್ರಶಂಸೆಗೊಳಗಾದ ಭಗತ್​ನ ಯಶೋಗಾಥೆ

ಹ್ಯಾಚ್ ಬ್ಯಾಕ್ ಕಾರುಗಳ ಮೇಲೆ ಭರ್ಜರಿ ದೀಪಾವಳಿ ಆಫರ್ ಘೋಷಣೆ
ಹ್ಯಾಚ್ ಬ್ಯಾಕ್ ಕಾರುಗಳ ಮೇಲೆ ಭರ್ಜರಿ ದೀಪಾವಳಿ ಆಫರ್ ಘೋಷಣೆ
ಹೋಳ್ಕರ್ ಮೈದಾನದಲ್ಲಿ ಯಾರ ಬ್ಯಾಟ್ ಹೆಚ್ಚು ಸದ್ದು ಮಾಡಿದೆ ಗೊತ್ತಾ?
ಹೋಳ್ಕರ್ ಮೈದಾನದಲ್ಲಿ ಯಾರ ಬ್ಯಾಟ್ ಹೆಚ್ಚು ಸದ್ದು ಮಾಡಿದೆ ಗೊತ್ತಾ?
ಹೋಳಿಗೆ ಮಾಡೋದು ಕಲಿತ ಬಿಗ್ ಬಾಸ್ ಸುಂದರಿ ಮೋಕ್ಷಿತಾ ಪೈ
ಹೋಳಿಗೆ ಮಾಡೋದು ಕಲಿತ ಬಿಗ್ ಬಾಸ್ ಸುಂದರಿ ಮೋಕ್ಷಿತಾ ಪೈ

ಪಿಎಂ ಆವಾಸ್ ಯೋಜನೆಗೆ (ಗ್ರಾಮೀಣ) ಇವರು ಅನರ್ಹರು

  • ಮೋಟಾರು ವಾಹನ, ಎರಡಕ್ಕಿಂತ ಹೆಚ್ಚು ಬೈಕ್, ಸ್ಕೋಟರ್, ಒಂದು ಟ್ರೈಸೈಕಲ್ ಮತ್ತು ಕೃಷಿ ಯಂತ್ರೋಪಕರಣವನ್ನು ಹೊಂದಿದವರು.
  • ರೂ 50,000 ಹಾಗು ಅದಕ್ಕಿಂತ ಹೆಚ್ಚು ಲಿಮಿಟ್ ಇರುವ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದವರು.
  • ರಿಫ್ರಿಜರೇಟರ್, ಲ್ಯಾಂಡ್​ಲೈನ್ ಫೋನ್ ಹೊಂದಿದವರು.
  • ಪ್ರಾಪರ್ಟಿ ಟ್ಯಾಕ್ಸ್ ಕಟ್ಟುವವರು.
  • ಫಲಾನುಭವಿಯ ಕುಟುಂಬದ ಯಾವುದೇ ಸದಸ್ಯನಿಗೂ ದೇಶದಲ್ಲಿ ಎಲ್ಲಿಯಾದರೂ ಮನೆ ಇದ್ದರೆ

ಪ್ರಧಾನಮಂತ್ರಿ ಆವಾಸ್ ಯೋಜನೆ ನಗರ ಮತ್ತು ಗ್ರಾಮೀಣ ಎಂದು ಪ್ರತ್ಯೇಕಗೊಳಿಸಲಾಗಿದೆ. ಫಲಾನುಭವಿಗಳಿಗೆ ಅರ್ಹತಾ ಮಾನದಂಡಗಳನ್ನೂ ಬದಲಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Mon, 21 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ