AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಆವಾಸ್ ಯೋಜನೆ: ಕೇಂದ್ರದಿಂದ ವಸತಿ ಯೋಜನೆ; ಫಲಾನುಭವಿಗಳು ಯಾರು? ಇಲ್ಲಿದೆ ಡೀಟೇಲ್ಸ್

PM Awas Yojana: 2015ರಲ್ಲಿ ಆರಂಭವಾದ ಪ್ರಧಾನಮಂತ್ರಿ ಆವಾಸ್ ಯೋಜನೆ 2024ರವರೆಗೂ ಲಭ್ಯ ಇದೆ. ಈ ಯೋಜನೆಯಲ್ಲಿ ಫಲಾನುಭವಿಗಳು ಯಾರು, ಯೋಜನೆಗೆ ಅನರ್ಹರು ಯಾರು ಎಂಬ ವಿವರ ಇಲ್ಲಿದೆ.

ಪಿಎಂ ಆವಾಸ್ ಯೋಜನೆ: ಕೇಂದ್ರದಿಂದ ವಸತಿ ಯೋಜನೆ; ಫಲಾನುಭವಿಗಳು ಯಾರು? ಇಲ್ಲಿದೆ ಡೀಟೇಲ್ಸ್
ಪಿಎಂ ಆವಾಸ್ ಯೋಜನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 21, 2023 | 5:29 PM

Share

ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) ಬಡವರಿಗೆ ಕಡಿಮೆ ದರದಲ್ಲಿ ಮನೆ ಸಿಗುವಂತೆ ಮಾಡುವ ಕೇಂದ್ರದ ಸ್ಕೀಮ್ ಆಗಿದೆ. 2015ರಲ್ಲಿ ಆರಂಭಗೊಂಡ ಪಿಎಂ ಆವಾಸ್ ಯೋಜನೆ 2024ರ ಡಿಸೆಂಬರ್​ವರೆಗೂ ವಿಸ್ತರಣೆ ಆಗಿದೆ. ಅರ್ಹರಿಗೆ ವಸತಿಗಳನ್ನು ಅನುಮೋದಿಸುವ ಅಧಿಕಾರ ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದೆ. ಈ ಯೋಜನೆ ಅಡಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಸಿಗುತ್ತದೆ. ಬಡ್ಡಿಯೂ ಬಹಳ ಕಡಿಮೆ. ಸರ್ಕಾರದಿಂದಲೂ ಧನಸಹಾಯ ಇರುತ್ತದೆ. ಈ ಯೋಜನೆಗೆ ಅರ್ಹರು ಯಾರು, ಅನರ್ಹರು ಯಾರು ಎಂಬ ವಿವರ ಇಲ್ಲಿದೆ…

ಪಿಎಂ ಆವಾಸ್ ಯೋಜನೆಗೆ (ನಗರ) ಅರ್ಹ ಫಲಾನುಭವಿಗಳು ಯಾರು?

  • ವ್ಯಕ್ತಿಯು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (ಇಡಬ್ಲ್ಯುಎಸ್) ಸೇರಿದವರಾಗಿರಬೇಕು. ವಾರ್ಷಿಕ ಆದಾಯ 3 ಲಕ್ಷ ರೂಗಿಂತ ಹೆ್ಚ್ಚಿರಬಾರದು.
  • ಕೆಳ ಆದಾಯ ಗುಂಪಿನವರು (ಎಲ್​​ಐಜಿ): ಇವರ ವಾರ್ಷಿಕ ಆದಾಯ 3ರಿಂದ 6 ಲಕ್ಷ ರು.
  • ಮಧ್ಯಮ ಆದಾಯ ಗುಂಪಿನವರು (ಎಂಐಜಿ-1): ವಾರ್ಷಿಕ ಆದಾಯ 6ರಿಂದ 12 ಲಕ್ಷ ರೂ
  • ಮಧ್ಯಮ ಆದಾಯ ಗುಂಪಿನವರು (ಎಂಐಜಿ-2): ವಾರ್ಷಿಕ ಆದಾಯ 12ಲಕ್ಷರಿಂದ 18 ಲಕ್ಷ ರೂ

ಇದನ್ನೂ ಓದಿ: ಇನ್ಫೋಸಿಸ್​ನಲ್ಲಿ ಆಫೀಸ್ ಬಾಯ್ ಆಗಿದ್ದವ ಇವತ್ತು ಎರಡು ಕಂಪನಿಗಳಿಗೆ ಸಿಇಒ; ಮೋದಿಯಿಂದಲೂ ಪ್ರಶಂಸೆಗೊಳಗಾದ ಭಗತ್​ನ ಯಶೋಗಾಥೆ

ಹ್ಯಾಚ್ ಬ್ಯಾಕ್ ಕಾರುಗಳ ಮೇಲೆ ಭರ್ಜರಿ ದೀಪಾವಳಿ ಆಫರ್ ಘೋಷಣೆ
ಹ್ಯಾಚ್ ಬ್ಯಾಕ್ ಕಾರುಗಳ ಮೇಲೆ ಭರ್ಜರಿ ದೀಪಾವಳಿ ಆಫರ್ ಘೋಷಣೆ
ಹೋಳ್ಕರ್ ಮೈದಾನದಲ್ಲಿ ಯಾರ ಬ್ಯಾಟ್ ಹೆಚ್ಚು ಸದ್ದು ಮಾಡಿದೆ ಗೊತ್ತಾ?
ಹೋಳ್ಕರ್ ಮೈದಾನದಲ್ಲಿ ಯಾರ ಬ್ಯಾಟ್ ಹೆಚ್ಚು ಸದ್ದು ಮಾಡಿದೆ ಗೊತ್ತಾ?
ಹೋಳಿಗೆ ಮಾಡೋದು ಕಲಿತ ಬಿಗ್ ಬಾಸ್ ಸುಂದರಿ ಮೋಕ್ಷಿತಾ ಪೈ
ಹೋಳಿಗೆ ಮಾಡೋದು ಕಲಿತ ಬಿಗ್ ಬಾಸ್ ಸುಂದರಿ ಮೋಕ್ಷಿತಾ ಪೈ

ಪಿಎಂ ಆವಾಸ್ ಯೋಜನೆಗೆ (ಗ್ರಾಮೀಣ) ಇವರು ಅನರ್ಹರು

  • ಮೋಟಾರು ವಾಹನ, ಎರಡಕ್ಕಿಂತ ಹೆಚ್ಚು ಬೈಕ್, ಸ್ಕೋಟರ್, ಒಂದು ಟ್ರೈಸೈಕಲ್ ಮತ್ತು ಕೃಷಿ ಯಂತ್ರೋಪಕರಣವನ್ನು ಹೊಂದಿದವರು.
  • ರೂ 50,000 ಹಾಗು ಅದಕ್ಕಿಂತ ಹೆಚ್ಚು ಲಿಮಿಟ್ ಇರುವ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದವರು.
  • ರಿಫ್ರಿಜರೇಟರ್, ಲ್ಯಾಂಡ್​ಲೈನ್ ಫೋನ್ ಹೊಂದಿದವರು.
  • ಪ್ರಾಪರ್ಟಿ ಟ್ಯಾಕ್ಸ್ ಕಟ್ಟುವವರು.
  • ಫಲಾನುಭವಿಯ ಕುಟುಂಬದ ಯಾವುದೇ ಸದಸ್ಯನಿಗೂ ದೇಶದಲ್ಲಿ ಎಲ್ಲಿಯಾದರೂ ಮನೆ ಇದ್ದರೆ

ಪ್ರಧಾನಮಂತ್ರಿ ಆವಾಸ್ ಯೋಜನೆ ನಗರ ಮತ್ತು ಗ್ರಾಮೀಣ ಎಂದು ಪ್ರತ್ಯೇಕಗೊಳಿಸಲಾಗಿದೆ. ಫಲಾನುಭವಿಗಳಿಗೆ ಅರ್ಹತಾ ಮಾನದಂಡಗಳನ್ನೂ ಬದಲಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Mon, 21 August 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?