Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಆವಾಸ್ ಯೋಜನೆ: ಕೇಂದ್ರದಿಂದ ವಸತಿ ಯೋಜನೆ; ಫಲಾನುಭವಿಗಳು ಯಾರು? ಇಲ್ಲಿದೆ ಡೀಟೇಲ್ಸ್

PM Awas Yojana: 2015ರಲ್ಲಿ ಆರಂಭವಾದ ಪ್ರಧಾನಮಂತ್ರಿ ಆವಾಸ್ ಯೋಜನೆ 2024ರವರೆಗೂ ಲಭ್ಯ ಇದೆ. ಈ ಯೋಜನೆಯಲ್ಲಿ ಫಲಾನುಭವಿಗಳು ಯಾರು, ಯೋಜನೆಗೆ ಅನರ್ಹರು ಯಾರು ಎಂಬ ವಿವರ ಇಲ್ಲಿದೆ.

ಪಿಎಂ ಆವಾಸ್ ಯೋಜನೆ: ಕೇಂದ್ರದಿಂದ ವಸತಿ ಯೋಜನೆ; ಫಲಾನುಭವಿಗಳು ಯಾರು? ಇಲ್ಲಿದೆ ಡೀಟೇಲ್ಸ್
ಪಿಎಂ ಆವಾಸ್ ಯೋಜನೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 21, 2023 | 5:29 PM

ಪ್ರಧಾನಮಂತ್ರಿ ಆವಾಸ್ ಯೋಜನೆ (PMAY) ಬಡವರಿಗೆ ಕಡಿಮೆ ದರದಲ್ಲಿ ಮನೆ ಸಿಗುವಂತೆ ಮಾಡುವ ಕೇಂದ್ರದ ಸ್ಕೀಮ್ ಆಗಿದೆ. 2015ರಲ್ಲಿ ಆರಂಭಗೊಂಡ ಪಿಎಂ ಆವಾಸ್ ಯೋಜನೆ 2024ರ ಡಿಸೆಂಬರ್​ವರೆಗೂ ವಿಸ್ತರಣೆ ಆಗಿದೆ. ಅರ್ಹರಿಗೆ ವಸತಿಗಳನ್ನು ಅನುಮೋದಿಸುವ ಅಧಿಕಾರ ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದೆ. ಈ ಯೋಜನೆ ಅಡಿ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಸಿಗುತ್ತದೆ. ಬಡ್ಡಿಯೂ ಬಹಳ ಕಡಿಮೆ. ಸರ್ಕಾರದಿಂದಲೂ ಧನಸಹಾಯ ಇರುತ್ತದೆ. ಈ ಯೋಜನೆಗೆ ಅರ್ಹರು ಯಾರು, ಅನರ್ಹರು ಯಾರು ಎಂಬ ವಿವರ ಇಲ್ಲಿದೆ…

ಪಿಎಂ ಆವಾಸ್ ಯೋಜನೆಗೆ (ನಗರ) ಅರ್ಹ ಫಲಾನುಭವಿಗಳು ಯಾರು?

  • ವ್ಯಕ್ತಿಯು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (ಇಡಬ್ಲ್ಯುಎಸ್) ಸೇರಿದವರಾಗಿರಬೇಕು. ವಾರ್ಷಿಕ ಆದಾಯ 3 ಲಕ್ಷ ರೂಗಿಂತ ಹೆ್ಚ್ಚಿರಬಾರದು.
  • ಕೆಳ ಆದಾಯ ಗುಂಪಿನವರು (ಎಲ್​​ಐಜಿ): ಇವರ ವಾರ್ಷಿಕ ಆದಾಯ 3ರಿಂದ 6 ಲಕ್ಷ ರು.
  • ಮಧ್ಯಮ ಆದಾಯ ಗುಂಪಿನವರು (ಎಂಐಜಿ-1): ವಾರ್ಷಿಕ ಆದಾಯ 6ರಿಂದ 12 ಲಕ್ಷ ರೂ
  • ಮಧ್ಯಮ ಆದಾಯ ಗುಂಪಿನವರು (ಎಂಐಜಿ-2): ವಾರ್ಷಿಕ ಆದಾಯ 12ಲಕ್ಷರಿಂದ 18 ಲಕ್ಷ ರೂ

ಇದನ್ನೂ ಓದಿ: ಇನ್ಫೋಸಿಸ್​ನಲ್ಲಿ ಆಫೀಸ್ ಬಾಯ್ ಆಗಿದ್ದವ ಇವತ್ತು ಎರಡು ಕಂಪನಿಗಳಿಗೆ ಸಿಇಒ; ಮೋದಿಯಿಂದಲೂ ಪ್ರಶಂಸೆಗೊಳಗಾದ ಭಗತ್​ನ ಯಶೋಗಾಥೆ

ಹ್ಯಾಚ್ ಬ್ಯಾಕ್ ಕಾರುಗಳ ಮೇಲೆ ಭರ್ಜರಿ ದೀಪಾವಳಿ ಆಫರ್ ಘೋಷಣೆ
ಹ್ಯಾಚ್ ಬ್ಯಾಕ್ ಕಾರುಗಳ ಮೇಲೆ ಭರ್ಜರಿ ದೀಪಾವಳಿ ಆಫರ್ ಘೋಷಣೆ
ಹೋಳ್ಕರ್ ಮೈದಾನದಲ್ಲಿ ಯಾರ ಬ್ಯಾಟ್ ಹೆಚ್ಚು ಸದ್ದು ಮಾಡಿದೆ ಗೊತ್ತಾ?
ಹೋಳ್ಕರ್ ಮೈದಾನದಲ್ಲಿ ಯಾರ ಬ್ಯಾಟ್ ಹೆಚ್ಚು ಸದ್ದು ಮಾಡಿದೆ ಗೊತ್ತಾ?
ಹೋಳಿ ಹಬ್ಬದಂದೇ ಚಂದ್ರಗ್ರಹಣ; ಈ 4 ರಾಶಿಗೆ ಹೆಜ್ಜೆಹೆಜ್ಜೆಗೂ ಕಂಟಕ..!
ಹೋಳಿ ಹಬ್ಬದಂದೇ ಚಂದ್ರಗ್ರಹಣ; ಈ 4 ರಾಶಿಗೆ ಹೆಜ್ಜೆಹೆಜ್ಜೆಗೂ ಕಂಟಕ..!

ಪಿಎಂ ಆವಾಸ್ ಯೋಜನೆಗೆ (ಗ್ರಾಮೀಣ) ಇವರು ಅನರ್ಹರು

  • ಮೋಟಾರು ವಾಹನ, ಎರಡಕ್ಕಿಂತ ಹೆಚ್ಚು ಬೈಕ್, ಸ್ಕೋಟರ್, ಒಂದು ಟ್ರೈಸೈಕಲ್ ಮತ್ತು ಕೃಷಿ ಯಂತ್ರೋಪಕರಣವನ್ನು ಹೊಂದಿದವರು.
  • ರೂ 50,000 ಹಾಗು ಅದಕ್ಕಿಂತ ಹೆಚ್ಚು ಲಿಮಿಟ್ ಇರುವ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದವರು.
  • ರಿಫ್ರಿಜರೇಟರ್, ಲ್ಯಾಂಡ್​ಲೈನ್ ಫೋನ್ ಹೊಂದಿದವರು.
  • ಪ್ರಾಪರ್ಟಿ ಟ್ಯಾಕ್ಸ್ ಕಟ್ಟುವವರು.
  • ಫಲಾನುಭವಿಯ ಕುಟುಂಬದ ಯಾವುದೇ ಸದಸ್ಯನಿಗೂ ದೇಶದಲ್ಲಿ ಎಲ್ಲಿಯಾದರೂ ಮನೆ ಇದ್ದರೆ

ಪ್ರಧಾನಮಂತ್ರಿ ಆವಾಸ್ ಯೋಜನೆ ನಗರ ಮತ್ತು ಗ್ರಾಮೀಣ ಎಂದು ಪ್ರತ್ಯೇಕಗೊಳಿಸಲಾಗಿದೆ. ಫಲಾನುಭವಿಗಳಿಗೆ ಅರ್ಹತಾ ಮಾನದಂಡಗಳನ್ನೂ ಬದಲಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Mon, 21 August 23

ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್