AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Bank: ಇಂಡಿಯನ್​ ಬ್ಯಾಂಕ್​ನಲ್ಲಿ ರೂ. 300 ಕೋಟಿಗೂ ಅಧಿಕ ಮೌಲ್ಯದ ಎರಡು ಎನ್​ಪಿಎ ವಂಚನೆ ಘೋಷಣೆ

ಸಾರ್ವಜನಿಕ ಬ್ಯಾಂಕ್​ ಆದ ಇಂಡಿಯನ್​ ಬ್ಯಾಂಕ್​ನಿಂದ 300 ಕೋಟಿ ರೂಪಾಯಿ ಮೌಲ್ಯದ ಎರಡು ಎನ್​ಪಿಎ ವಂಚನೆ ಪ್ರಕರಣಗಳನ್ನು ವಿನಿಮಯ ಫೈಲಿಂಗ್​ನಲ್ಲಿ ತಿಳಿಸಲಾಗಿದೆ.

Indian Bank: ಇಂಡಿಯನ್​ ಬ್ಯಾಂಕ್​ನಲ್ಲಿ ರೂ. 300 ಕೋಟಿಗೂ ಅಧಿಕ ಮೌಲ್ಯದ ಎರಡು ಎನ್​ಪಿಎ ವಂಚನೆ ಘೋಷಣೆ
ಇಂಡಿಯನ್ ಬ್ಯಾಂಕ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Sep 23, 2021 | 11:43 PM

Share

ಸಾರ್ವಜನಿಕ ವಲಯದ ಬ್ಯಾಂಕ್​ ಆದ ಇಂಡಿಯನ್​ ಬ್ಯಾಂಕ್​ನಲ್ಲಿ 300 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಎರಡು ಅನುತ್ಪಾದಕ ಆಸ್ತಿಗಳನ್ನು (NPA) ವಂಚನೆ ಎಂದು ಘೋಷಿಸಿದೆ ಮತ್ತು ಅವುಗಳನ್ನು ವಿನಿಮಯ ಕೇಂದ್ರಕ್ಕೆ ಮಾಹಿತಿ ನೀಡಿದೆ ಹಾಗೂ ಈ ಬಗ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI)ಗೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಲಾಗಿದೆ.

“ಸೆಬಿ ನಿಯಮಾವಳಿಗಳ ಪ್ರಕಾರ ಮತ್ತು ವಾಸ್ತವ ಘಟನೆಗಳು/ಮಾಹಿತಿಯ ನಿರ್ಣಯ ಮತ್ತು ಬಹಿರಂಗಪಡಿಸುವಿಕೆಯ ಬ್ಯಾಂಕ್​ನ ನೀತಿಗೆ ಸಂಬಂಧಿಸಿದಂತೆ ಎರಡು NPA ಖಾತೆಗಳನ್ನು ವಂಚನೆ ಎಂದು ಘೋಷಿಸಲಾಗಿದೆ. ಮತ್ತು ನಿಯಂತ್ರಕ ಅಗತ್ಯದ ಪ್ರಕಾರ RBIಗೆ ವರದಿ ಮಾಡಲಾಗಿದೆ ಎಂದು ನಾವು ನಿಮಗೆ ತಿಳಿಸಬೇಕು,” ಎಂದು ಇಂಡಿಯನ್ ಬ್ಯಾಂಕ್ ಫೈಲಿಂಗ್‌ನಲ್ಲಿ ಹೇಳಿದೆ.

ಕಿರಾತಪುರ ನೇರ್ ಚೌಕ್ ಎಕ್ಸ್‌ಪ್ರೆಸ್‌ವೇ ಲಿಮಿಟೆಡ್ ಮತ್ತು ತಾಂಟಿಯಾ ಕನ್​ಸ್ಟ್ರಕ್ಷನ್ಸ್ ಲಿಮಿಟೆಡ್‌ಗೆ ಸಂಬಂಧಿಸಿದ ಅನುತ್ಪಾದಕ ಖಾತೆಗಳು ಕ್ರಮವಾಗಿ 172.73 ಕೋಟಿ ರೂಪಾಯಿ ಮತ್ತು 132.41 ಕೋಟಿ ರೂಪಾಯಿ ಮೌಲ್ಯದ್ದಾಗಿದೆ.

ಎರಡೂ ಪ್ರಕರಣಗಳಲ್ಲಿ ವಂಚನೆಯ ಸ್ವರೂಪವನ್ನು ಸಾಲದಾತರು “ನಿಧಿಗಳನ್ನು ಬೇರೆ ಕಡೆ ತಿರುಗಿಸಿರುವುದು” ಎಂದು ವ್ಯಾಖ್ಯಾನಿಸಿದ್ದಾರೆ. ಗುರುವಾರ ಇಂಡಿಯನ್ ಬ್ಯಾಂಕ್​ನ ಷೇರಿನ ಬೆಲೆ NSEನಲ್ಲಿ ರೂ. 131.95ಕ್ಕೆ ಮುಕ್ತಾಯ ಆಗಿದೆ.

ಇದನ್ನೂ ಓದಿ: ಬ್ಯಾಂಕಿಂಗ್ ಕ್ಷೇತ್ರ ಸುಧಾರಣೆಗೆ ಕೇಂದ್ರ ಮಹತ್ವದ ತೀರ್ಮಾನ, 6 ವರ್ಷಗಳಲ್ಲಿ 5 ಲಕ್ಷ ಕೋಟಿ ಸಾಲ ವಸೂಲು: ನಿರ್ಮಲಾ ಸೀತಾರಾಮನ್

(PSB Indian Bank Announced Rs 300 Crore Worth Two NPA Fraud In Exchange Filing)

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ