AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITPCLನಲ್ಲಿನ ಎನ್​ಪಿಎ ಖಾತೆಯಲ್ಲಿ 2,060 ಕೋಟಿ ರೂ. ಸಾಲ ವಂಚನೆ ವರದಿ ಮಾಡಿದ ಪಿಎನ್​ಬಿ

ಪಂಜಾಬ್ ನ್ಯಾಷನಲ್ ಬ್ಯಾಂಕ್​ನಿಂದ ತಮಿಳುನಾಡು ಐಟಿಪಿಸಿಎಲ್​ನ ಎನ್​ಪಿಎ 2060 ಕೋಟಿ ರೂಪಾಯಿಯ ಎನ್​ಪಿಎ ವರದಿ ಮಾಡಲಾಗಿದೆ.

ITPCLನಲ್ಲಿನ ಎನ್​ಪಿಎ ಖಾತೆಯಲ್ಲಿ 2,060 ಕೋಟಿ ರೂ. ಸಾಲ ವಂಚನೆ ವರದಿ ಮಾಡಿದ ಪಿಎನ್​ಬಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 16, 2022 | 2:17 AM

Share

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ನಿಂದ ಮಾರ್ಚ್ 15ನೇ ತಾರೀಕಿನಂದು IL&FS ತಮಿಳುನಾಡು ಪವರ್ ಕಂಪೆನಿ ಲಿಮಿಟೆಡ್ (ITPCL)ನ NPA ಖಾತೆಯಲ್ಲಿ 2,060 ಕೋಟಿ ರೂಪಾಯಿಗಳ ವಂಚನೆಯನ್ನು ವರದಿ ಮಾಡಿದೆ. ನಿಗದಿತ ವಿವೇಚನಾ ನಿಯಮಗಳ ಪ್ರಕಾರ, 824.1 ಕೋಟಿ ರೂಪಾಯಿ ಮೊತ್ತದ ಪ್ರಾವಿಷನ್ ಈಗಾಗಲೇ ಮಾಡಿದೆ ಎಂದು ಬ್ಯಾಂಕ್ ಮಾಹಿತಿ ನೀಡಿದೆ. ನಿಯಂತ್ರಕ ಫೈಲಿಂಗ್‌ನಲ್ಲಿ ಪಿಎನ್‌ಬಿ ಹೀಗೆ ಹೇಳಿದೆ: “ಕಂಪೆನಿಯ ಖಾತೆಗಳಲ್ಲಿ 2060.14 ಕೋಟಿ ರೂ.ಗಳ ವಂಚನೆಯನ್ನು ಬ್ಯಾಂಕ್​ನಿಂದ ಆರ್‌ಬಿಐಗೆ ವರದಿ ಮಾಡುತ್ತಿದೆ. ನಿಗದಿತ ವಿವೇಕದ ಮಾನದಂಡಗಳ ಪ್ರಕಾರ, ಬ್ಯಾಂಕ್ ಈಗಾಗಲೇ 824.06 ಕೋಟಿ ರೂಪಾಯಿ ಪ್ರಾವಿಷನ್ ಮಾಡಿದೆ.”

ನಿಖರವಾಗಿ ಒಂದು ತಿಂಗಳ ಹಿಂದೆ, ಫೆಬ್ರವರಿಯಲ್ಲಿ ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ IL&FS ತಮಿಳುನಾಡು ವಂಚನೆ ಖಾತೆಯನ್ನು ಘೋಷಿಸಿದ್ದು, 148 ಕೋಟಿ ರೂಪಾಯಿ ಬಾಕಿ ಇದೆ ಎಂದಿದೆ. “148.86 ಕೋಟಿ ರೂಪಾಯಿಗಳ ಬಾಕಿ ಇರುವ ಎನ್‌ಪಿಎ ಖಾತೆ, ಅಂದರೆ ಐಎಲ್‌ಅಂಡ್‌ಎಫ್‌ಎಸ್ ತಮಿಳುನಾಡು ಪವರ್ ಕಂಪೆನಿ ಲಿಮಿಟೆಡ್ ಅನ್ನು ವಂಚನೆ ಎಂದು ಘೋಷಿಸಲಾಗಿದೆ. ಮತ್ತು ನಿಯಂತ್ರಕ ಅಗತ್ಯಗಳ ಪ್ರಕಾರ ಇಂದು ಆರ್‌ಬಿಐಗೆ ವರದಿ ಮಾಡಲಾಗಿದೆ,” ಎಂದು ಬ್ಯಾಂಕ್​ನಿಂದ ನಿಯಂತ್ರಕ ಫೈಲಿಂಗ್‌ನಲ್ಲಿ ತಿಳಿಸಲಾಗಿದೆ.

ತಮಿಳುನಾಡಿನ ಕಡಲೂರಿನಲ್ಲಿ ಶಾಖೋತ್ಪನ್ನ ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕಾಗಿ ತನ್ನ ಎನರ್ಜಿ ಪ್ಲಾಟ್​ಫಾರ್ಮ್​ IEDCL ಅಡಿಯಲ್ಲಿ ಸಾಲದ ಹೊರೆ ಹೊತ್ತಿರುವ ಇನ್ಫ್ರಾಸ್ಟ್ರಕ್ಚರ್ ಲೀಸಿಂಗ್ ಮತ್ತು ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ (IL&FS) ನಿಂದ ಕಂಪೆನಿಯನ್ನು ಸ್ಪೆಷಲ್ ಪರ್ಪಸ್ ವೆಹಿಕಲ್ (SPV) ಆಗಿ ಸ್ಥಾಪಿಸಲಾಯಿತು.

ಇದನ್ನೂ ಓದಿ: Bank Locker Fee: ಎಸ್​ಬಿಐ, ಐಸಿಐಸಿಐ ಬ್ಯಾಂಕ್, ಪಿಎನ್​ಬಿ ಬ್ಯಾಂಕ್ ಲಾಕರ್​ ಶುಲ್ಕಗಳ ವಿವರ ಇಲ್ಲಿದೆ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ