AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITPCLನಲ್ಲಿನ ಎನ್​ಪಿಎ ಖಾತೆಯಲ್ಲಿ 2,060 ಕೋಟಿ ರೂ. ಸಾಲ ವಂಚನೆ ವರದಿ ಮಾಡಿದ ಪಿಎನ್​ಬಿ

ಪಂಜಾಬ್ ನ್ಯಾಷನಲ್ ಬ್ಯಾಂಕ್​ನಿಂದ ತಮಿಳುನಾಡು ಐಟಿಪಿಸಿಎಲ್​ನ ಎನ್​ಪಿಎ 2060 ಕೋಟಿ ರೂಪಾಯಿಯ ಎನ್​ಪಿಎ ವರದಿ ಮಾಡಲಾಗಿದೆ.

ITPCLನಲ್ಲಿನ ಎನ್​ಪಿಎ ಖಾತೆಯಲ್ಲಿ 2,060 ಕೋಟಿ ರೂ. ಸಾಲ ವಂಚನೆ ವರದಿ ಮಾಡಿದ ಪಿಎನ್​ಬಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 16, 2022 | 2:17 AM

Share

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ನಿಂದ ಮಾರ್ಚ್ 15ನೇ ತಾರೀಕಿನಂದು IL&FS ತಮಿಳುನಾಡು ಪವರ್ ಕಂಪೆನಿ ಲಿಮಿಟೆಡ್ (ITPCL)ನ NPA ಖಾತೆಯಲ್ಲಿ 2,060 ಕೋಟಿ ರೂಪಾಯಿಗಳ ವಂಚನೆಯನ್ನು ವರದಿ ಮಾಡಿದೆ. ನಿಗದಿತ ವಿವೇಚನಾ ನಿಯಮಗಳ ಪ್ರಕಾರ, 824.1 ಕೋಟಿ ರೂಪಾಯಿ ಮೊತ್ತದ ಪ್ರಾವಿಷನ್ ಈಗಾಗಲೇ ಮಾಡಿದೆ ಎಂದು ಬ್ಯಾಂಕ್ ಮಾಹಿತಿ ನೀಡಿದೆ. ನಿಯಂತ್ರಕ ಫೈಲಿಂಗ್‌ನಲ್ಲಿ ಪಿಎನ್‌ಬಿ ಹೀಗೆ ಹೇಳಿದೆ: “ಕಂಪೆನಿಯ ಖಾತೆಗಳಲ್ಲಿ 2060.14 ಕೋಟಿ ರೂ.ಗಳ ವಂಚನೆಯನ್ನು ಬ್ಯಾಂಕ್​ನಿಂದ ಆರ್‌ಬಿಐಗೆ ವರದಿ ಮಾಡುತ್ತಿದೆ. ನಿಗದಿತ ವಿವೇಕದ ಮಾನದಂಡಗಳ ಪ್ರಕಾರ, ಬ್ಯಾಂಕ್ ಈಗಾಗಲೇ 824.06 ಕೋಟಿ ರೂಪಾಯಿ ಪ್ರಾವಿಷನ್ ಮಾಡಿದೆ.”

ನಿಖರವಾಗಿ ಒಂದು ತಿಂಗಳ ಹಿಂದೆ, ಫೆಬ್ರವರಿಯಲ್ಲಿ ಪಂಜಾಬ್ ಅಂಡ್ ಸಿಂದ್ ಬ್ಯಾಂಕ್ IL&FS ತಮಿಳುನಾಡು ವಂಚನೆ ಖಾತೆಯನ್ನು ಘೋಷಿಸಿದ್ದು, 148 ಕೋಟಿ ರೂಪಾಯಿ ಬಾಕಿ ಇದೆ ಎಂದಿದೆ. “148.86 ಕೋಟಿ ರೂಪಾಯಿಗಳ ಬಾಕಿ ಇರುವ ಎನ್‌ಪಿಎ ಖಾತೆ, ಅಂದರೆ ಐಎಲ್‌ಅಂಡ್‌ಎಫ್‌ಎಸ್ ತಮಿಳುನಾಡು ಪವರ್ ಕಂಪೆನಿ ಲಿಮಿಟೆಡ್ ಅನ್ನು ವಂಚನೆ ಎಂದು ಘೋಷಿಸಲಾಗಿದೆ. ಮತ್ತು ನಿಯಂತ್ರಕ ಅಗತ್ಯಗಳ ಪ್ರಕಾರ ಇಂದು ಆರ್‌ಬಿಐಗೆ ವರದಿ ಮಾಡಲಾಗಿದೆ,” ಎಂದು ಬ್ಯಾಂಕ್​ನಿಂದ ನಿಯಂತ್ರಕ ಫೈಲಿಂಗ್‌ನಲ್ಲಿ ತಿಳಿಸಲಾಗಿದೆ.

ತಮಿಳುನಾಡಿನ ಕಡಲೂರಿನಲ್ಲಿ ಶಾಖೋತ್ಪನ್ನ ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕಾಗಿ ತನ್ನ ಎನರ್ಜಿ ಪ್ಲಾಟ್​ಫಾರ್ಮ್​ IEDCL ಅಡಿಯಲ್ಲಿ ಸಾಲದ ಹೊರೆ ಹೊತ್ತಿರುವ ಇನ್ಫ್ರಾಸ್ಟ್ರಕ್ಚರ್ ಲೀಸಿಂಗ್ ಮತ್ತು ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ (IL&FS) ನಿಂದ ಕಂಪೆನಿಯನ್ನು ಸ್ಪೆಷಲ್ ಪರ್ಪಸ್ ವೆಹಿಕಲ್ (SPV) ಆಗಿ ಸ್ಥಾಪಿಸಲಾಯಿತು.

ಇದನ್ನೂ ಓದಿ: Bank Locker Fee: ಎಸ್​ಬಿಐ, ಐಸಿಐಸಿಐ ಬ್ಯಾಂಕ್, ಪಿಎನ್​ಬಿ ಬ್ಯಾಂಕ್ ಲಾಕರ್​ ಶುಲ್ಕಗಳ ವಿವರ ಇಲ್ಲಿದೆ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ