Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC IPO: ಪ್ರತಿ ಷೇರಿಗೆ 949ರ ದರದಲ್ಲಿ ಎಲ್​ಐಸಿ ಐಪಿಒ ಮೂಲಕ 20,560 ಕೋಟಿ ರೂಪಾಯಿ ಸಂಗ್ರಹ

ಎಲ್​ಐಸಿ ಐಪಿಒ ಮೂಲಕ ಮೇಲ್​ಸ್ತರದ ದರ ಬ್ಯಾಂಡ್​ನಲ್ಲಿ 20,560 ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರವು ಸಂಗ್ರಹಿಸಿದೆ.

LIC IPO: ಪ್ರತಿ ಷೇರಿಗೆ 949ರ ದರದಲ್ಲಿ ಎಲ್​ಐಸಿ ಐಪಿಒ ಮೂಲಕ 20,560 ಕೋಟಿ ರೂಪಾಯಿ ಸಂಗ್ರಹ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:May 13, 2022 | 3:01 PM

ಭಾರತವು ತನ್ನ ಅತಿದೊಡ್ಡ ಐಪಿಒ ಆದ ಎಲ್​ಐಸಿ ಐಪಿಒದ (LIC IPO) ಮೇಲ್​ಸ್ತರ ದರದ ಬ್ಯಾಂಡ್​ ಲೆಕ್ಕಾಚಾರದಲ್ಲಿ 205.6 ಶತಕೋಟಿ ರೂಪಾಯಿಗಳನ್ನು (2.7 ಶತಕೋಟಿ ಯುಎಸ್​ಡಿ) ಸಂಗ್ರಹಿಸಿದೆ. ಸ್ಥಳೀಯ ಹೂಡಿಕೆದಾರರಿಂದ ಬಲವಾದ ಬೇಡಿಕೆ ಮತ್ತು ವಿದೇಶಿ ಫಂಡ್​ಗಳಿಂದ ಕೊನೆ ನಿಮಿಷದ ಆಸಕ್ತಿ ನಂತರ ಈ ಮೊತ್ತದ ಸಂಗ್ರಹ ಆಗಿದೆ. ಭಾರತೀಯ ಜೀವ ವಿಮಾ ನಿಗಮವು ಒಂದು ಷೇರನ್ನು 949 ರೂಪಾಯಿಗಳಿಗೆ ನೀಡಲಿದೆ ಎಂದು ಸರ್ಕಾರಿ ಸಂಸ್ಥೆಯು ಶುಕ್ರವಾರ ಸಲ್ಲಿಸಿದ ಪ್ರಾಸ್ಪೆಕ್ಟಸ್‌ನಲ್ಲಿ ತಿಳಿಸಿದೆ. ವಿನಿಮಯ ಕೇಂದ್ರದಲ್ಲಿ ಮೇ 17ರಿಂದ ವಹಿವಾಟು ಪ್ರಾರಂಭವಾಗಲಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಈ ವಾರ ಸಬ್​ಸ್ಕ್ರಿಪ್ಷನ್ ಮುಕ್ತಾಯದ ಕೊನೆಯ ಕ್ಷಣದಲ್ಲಿ ಮಾರಾಟಕ್ಕಾಗಿ ತಮ್ಮ ಬಿಡ್‌ಗಳನ್ನು ಹೆಚ್ಚಿಸಿದರು. ಕರೆನ್ಸಿ ಅಪಾಯಗಳು ಮತ್ತು ಜಾಗತಿಕ ಮಾರುಕಟ್ಟೆಯ ಅನಿಶ್ಚಿತತೆಗಳ ಆಚೆಗೆ ಈ ಐಪಿಒ ದೂರವಿಟ್ಟರು. ಗಲ್ಫ್ ತೈಲ ದೈತ್ಯ ಕಂಪೆನಿಯಾದ ಸೌದಿ ಅರೇಬಿಯನ್ ಆಯಿಲ್ ಕಂಪೆನಿ 2019ರಲ್ಲಿ 29.4 ಬಿಲಿಯನ್ ಯುಎಸ್​ಡಿ ಲಿಸ್ಟಿಂಗ್ ಅನ್ನು ಉಲ್ಲೇಖಿಸಿ, ಇದನ್ನು ಭಾರತದ “ಅರಾಮ್ಕೊ ಕ್ಷಣ” ಎಂದು ಕರೆಯಲಾಗಿದೆ. ಅದು ವಿಶ್ವದ ಅತಿದೊಡ್ಡ ಐಪಿಒ ಆಗಿತ್ತು. ಎಲ್​ಐಸಿಯ ಐಪಿಒ ಅರಾಮ್ಕೋ ಐಪಿಒ ಅನ್ನು ಪ್ರಮಾಣದಲ್ಲಿ ಮಾತ್ರವಲ್ಲದೆ ಅದರ ಅವಲಂಬನೆಯಲ್ಲಿಯೂ ಹೋಲುತ್ತದೆ.

ಕೆಲವು ವಿದೇಶಿ ಖರೀದಿದಾರರು ಅದನ್ನು ತುಂಬಾ ದುಬಾರಿ ಎಂದು ಪರಿಗಣಿಸಿದರು. ಆ ನಂತರ ದೇಶೀಯ ಹೂಡಿಕೆದಾರರ ಮೇಲೆ ಭರವಸೆ ಇಡಲಾಯಿತು. ರೀಟೇಲ್ ಹೂಡಿಕೆದಾರರಿಗೆ ಆಫರ್ ಬೆಲೆಯಲ್ಲಿ 45 ರೂಪಾಯಿಗಳ ರಿಯಾಯಿತಿಯನ್ನು ನೀಡಲಾಗಿದ್ದರೆ, ಪಾಲಿಸಿದಾರರು 60 ರೂಪಾಯಿಗಳ ರಿಯಾಯಿತಿಯನ್ನು ಪಡೆದರು.

ಇನ್ನೂ ಹೆಚ್ಚಿನ ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: LIC IPO Allotment Status: ಎಲ್​ಐಸಿ ಐಪಿಒ ಹಂಚಿಕೆ ಮೇ 12ಕ್ಕೆ ಸಾಧ್ಯತೆ; ಆನ್​ಲೈನ್​ನಲ್ಲಿ ಸ್ಥಿತಿ ತಿಳಿಯಲು ಹೀಗೆ ಮಾಡಿ

Published On - 2:57 pm, Fri, 13 May 22

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್