AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Inflation: ಬೆಲೆ ನಿಯಂತ್ರಣಕ್ಕೆ ಲಗಾಮ್ ಹಾಕಲು ಆರ್​ಬಿಐ ವಿಫಲ; ಹಣದುಬ್ಬರ 7.41ಕ್ಕೆ ಏರಿಕೆ

ಆಗಸ್ಟ್‌ಗೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರ ಗಮನಾರ್ಹವಾಗಿ ಹೆಚ್ಚಾಗಿದೆ. ಕೇವಲ ಒಂದು ತಿಂಗಳಲ್ಲಿ ಹಣದುಬ್ಬರವು 7 ರಿಂದ 7.41 ಕ್ಕೆ ಜಿಗಿದಿದೆ.

Inflation: ಬೆಲೆ ನಿಯಂತ್ರಣಕ್ಕೆ ಲಗಾಮ್ ಹಾಕಲು ಆರ್​ಬಿಐ ವಿಫಲ; ಹಣದುಬ್ಬರ 7.41ಕ್ಕೆ ಏರಿಕೆ
ಹಣದುಬ್ಬರ 7.41ಕ್ಕೆ ಏರಿಕೆ (ಸಾಂದರ್ಭಿಕ ಚಿತ್ರ)Image Credit source: Getty Images
TV9 Web
| Edited By: |

Updated on:Oct 13, 2022 | 3:42 PM

Share

ಬೆಲೆ ನಿಯಂತ್ರಣದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತೊಮ್ಮೆ ವಿಫಲವಾಗಿದೆ. ಆಗಸ್ಟ್‌ಗೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರ ಗಮನಾರ್ಹವಾಗಿ ಹೆಚ್ಚಾಗಿದೆ. ಕೇವಲ ಒಂದು ತಿಂಗಳಲ್ಲಿ ಹಣದುಬ್ಬರವು 7 ರಿಂದ 7.41 ಕ್ಕೆ ಜಿಗಿದಿದೆ. ಆಹಾರ ಸೂಚ್ಯಂಕ ಕೂಡ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಆಹಾರ ಬೆಲೆ ಸೂಚ್ಯಂಕವು 7.62 ರಿಂದ 8.6 ರಷ್ಟು ಹೆಚ್ಚಾಗಿದೆ. ಅದರೊಂದಿಗೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ ಎಂದು ಅಂಕಿಅಂಶ ಸಚಿವಾಲಯ ಪ್ರಕಟಿಸಿದೆ.

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ತರಕಾರಿಗಳ ಬೆಲೆಗಳು ಶೇಕಡಾ 2.6 ರಿಂದ 18.05 ರಷ್ಟು ಹೆಚ್ಚಾಗಿದೆ. ಮಾಂಸಾಹಾರ ದರವೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಾಂಸದ ಬೆಲೆ ಶೇ.1.3ರಿಂದ ಶೇ.2.55ರಷ್ಟು ಏರಿಕೆಯಾಗಿದೆ. ಅಲ್ಲದೆ ಬಟ್ಟೆಗಳ ಬೆಲೆಗಳು ಶೇಕಡಾ 0.8 ರಷ್ಟು ಹೆಚ್ಚಾಗಿದೆ. 0.4ರಷ್ಟು ಏರಿಕೆಯೊಂದಿಗೆ ಇಂಧನ ಬೆಲೆ ಶೇ.10.39ಕ್ಕೆ ಜಿಗಿದಿದೆ ಎಂದು ಕೇಂದ್ರ ಪ್ರಕಟಿಸಿದೆ.

ವಸತಿ ಕ್ಷೇತ್ರ ಕೂಡ ಅದೇ ಹಾದಿಯಲ್ಲಿದೆ. ವಸತಿ ಸೂಚ್ಯಂಕವು 0.3 ಶೇಕಡಾ ಹೆಚ್ಚಳದೊಂದಿಗೆ 4.57 ಶೇಕಡಾವನ್ನು ತಲುಪಿತು. ಒಟ್ಟಿನಲ್ಲಿ ಗ್ರಾಹಕರ ಬೆಲೆ ಸೂಚ್ಯಂಕ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಅಲ್ಲದೆ ಹಣದುಬ್ಬರ ನಿಯಂತ್ರಣಕ್ಕೆ ಆರ್​ಬಿಐ ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Thu, 13 October 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​