AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Reserve Bank Of India: ಮೊಬಿಕ್ವಿಕ್, ಸ್ಪೈಸ್ ಮನಿಗೆ ತಲಾ 1 ಕೋಟಿ ರೂಪಾಯಿ ದಂಡ ವಿಧಿಸಿದ ಆರ್​ಬಿಐ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ನೀಡಲಾದ ನಿರ್ದೇಶನದ ಪಾಲನೆ ಮಾಡದ ಕಾರಣಕ್ಕೆ ಮೊಬಿಕ್ವಿಕ್, ಸ್ಪೈಸ್ ಮನಿ ಎಂಬೆರಡು ಪೇಮೆಂಟ್​ ಸಿಸ್ಟಮ್ ಆಪರೇಟರ್ಸ್ ಮೇಲೆ ತಲಾ 1 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ.

Reserve Bank Of India: ಮೊಬಿಕ್ವಿಕ್, ಸ್ಪೈಸ್ ಮನಿಗೆ ತಲಾ 1 ಕೋಟಿ ರೂಪಾಯಿ ದಂಡ ವಿಧಿಸಿದ ಆರ್​ಬಿಐ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 23, 2021 | 5:09 PM

Share

ಮೊಬಿಕ್ವಿಕ್ ಸಿಸ್ಟಮ್ಸ್ ಮತ್ತು ಸ್ಪೈಸ್ ಮನಿ ಎಂಬೆರಡು ಪೇಮೆಂಟ್ ಸಿಸ್ಟಮ್ ಆಪರೇಟರ್ಸ್ (PSOs) ಮೇಲೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ದಂಡವನ್ನು ವಿಧಿಸಿದೆ. ನಿಯಮಾವಳಿ ಪಾಲನೆ ಮಾಡದ ಕಾರಣಕ್ಕೆ ಇಂಥದ್ದೊಂದು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮೊಬಿಕ್ವಿಕ್ ಮತ್ತು ಸ್ಪೈಸ್ ಮನಿ ಎರಡಕ್ಕೂ ತಲಾ 1 ಕೋಟಿ ರೂಪಾಯಿ ಜುಲ್ಮಾನೆ ಹಾಕಲಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿರುವ ಪ್ರಕಾರ, ನಿಯಮಾವಳಿಗಳ ಪಾಲನೆಯಲ್ಲಿನ ಕೊರತೆಯಿಂದಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಆದರೆ ಇದರಲ್ಲಿ ಯಾವುದೇ ವಹಿವಾಟಿನ ಸಿಂಧುತ್ವ ಅಥವಾ ಸಂಸ್ಥೆಯು ಗ್ರಾಹಕರ ಜತೆಗೆ ಮಾಡಿಕೊಂಡ ಒಪ್ಪಂದಕ್ಕೆ ಸಂಬಂಧಿಸಿದ ಸಂಗತಿಗಳು ಯಾವುದೂ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಭಾರತ್ ಬಿಲ್ ಪೇಮೆಂಟ್ ಆಪರೇಟಿಂಗ್ ಯೂನಿಟ್ಸ್​ (BBPOUs) ನಿವ್ವಳ ಮೌಲ್ಯಕ್ಕೆ ಸಂಬಂಧಿಸಿದಂತೆ ನೀಡಿದ್ದ ನಿರ್ದೇಶನದ ಅನ್ವಯ ಸಂಸ್ಥೆಗಳು ಇಲ್ಲ ಎಂಬುದು ಆರ್​ಬಿಐ ಗಮನಕ್ಕೆ ಬಂದಿದೆ. ಆ ನಂತರದಲ್ಲಿ ನೋಟಿಸ್ ನೀಡಲಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಆ ಸಂಸ್ಥೆಗಳ ಲಿಖಿತ ಪ್ರತಿಕ್ರಿಯೆ ಮತ್ತು ವೈಯಕ್ತಿಕವಾಗಿ ಅಹವಾಲು ಆಲಿಸುವಾಗ ಮೌಖಿಕ ಉತ್ತರವನ್ನು ಗಣನೆಗೆ ತೆಗೆದುಕೊಂಡಿದೆ ಮತ್ತು ಅಂತಿಮವಾಗಿ ಆರ್​ಬಿಐ ನಿರ್ದೇಶನಕ್ಕೆ ತಕ್ಕಂತೆ ನಡೆದುಕೊಂಡಿಲ್ಲ ಎಂಬ ಆರೋಪವನ್ನು ನಿಗದಿಪಡಿಸಿದೆ. ಅದಾದ ಮೇಲೆ ಹಣಕಾಸು ದಂಡವನ್ನು ಹಾಕಲಾಗಿದೆ.

ಇದನ್ನೂ ಓದಿ: SBI: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾಗೆ 1 ಕೋಟಿ ರೂ. ದಂಡ ವಿಧಿಸಿದ ಆರ್​ಬಿಐ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ