AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Reserve Bank Of India: ಮೊಬಿಕ್ವಿಕ್, ಸ್ಪೈಸ್ ಮನಿಗೆ ತಲಾ 1 ಕೋಟಿ ರೂಪಾಯಿ ದಂಡ ವಿಧಿಸಿದ ಆರ್​ಬಿಐ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ನೀಡಲಾದ ನಿರ್ದೇಶನದ ಪಾಲನೆ ಮಾಡದ ಕಾರಣಕ್ಕೆ ಮೊಬಿಕ್ವಿಕ್, ಸ್ಪೈಸ್ ಮನಿ ಎಂಬೆರಡು ಪೇಮೆಂಟ್​ ಸಿಸ್ಟಮ್ ಆಪರೇಟರ್ಸ್ ಮೇಲೆ ತಲಾ 1 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ.

Reserve Bank Of India: ಮೊಬಿಕ್ವಿಕ್, ಸ್ಪೈಸ್ ಮನಿಗೆ ತಲಾ 1 ಕೋಟಿ ರೂಪಾಯಿ ದಂಡ ವಿಧಿಸಿದ ಆರ್​ಬಿಐ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 23, 2021 | 5:09 PM

Share

ಮೊಬಿಕ್ವಿಕ್ ಸಿಸ್ಟಮ್ಸ್ ಮತ್ತು ಸ್ಪೈಸ್ ಮನಿ ಎಂಬೆರಡು ಪೇಮೆಂಟ್ ಸಿಸ್ಟಮ್ ಆಪರೇಟರ್ಸ್ (PSOs) ಮೇಲೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ದಂಡವನ್ನು ವಿಧಿಸಿದೆ. ನಿಯಮಾವಳಿ ಪಾಲನೆ ಮಾಡದ ಕಾರಣಕ್ಕೆ ಇಂಥದ್ದೊಂದು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮೊಬಿಕ್ವಿಕ್ ಮತ್ತು ಸ್ಪೈಸ್ ಮನಿ ಎರಡಕ್ಕೂ ತಲಾ 1 ಕೋಟಿ ರೂಪಾಯಿ ಜುಲ್ಮಾನೆ ಹಾಕಲಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿರುವ ಪ್ರಕಾರ, ನಿಯಮಾವಳಿಗಳ ಪಾಲನೆಯಲ್ಲಿನ ಕೊರತೆಯಿಂದಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಆದರೆ ಇದರಲ್ಲಿ ಯಾವುದೇ ವಹಿವಾಟಿನ ಸಿಂಧುತ್ವ ಅಥವಾ ಸಂಸ್ಥೆಯು ಗ್ರಾಹಕರ ಜತೆಗೆ ಮಾಡಿಕೊಂಡ ಒಪ್ಪಂದಕ್ಕೆ ಸಂಬಂಧಿಸಿದ ಸಂಗತಿಗಳು ಯಾವುದೂ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಭಾರತ್ ಬಿಲ್ ಪೇಮೆಂಟ್ ಆಪರೇಟಿಂಗ್ ಯೂನಿಟ್ಸ್​ (BBPOUs) ನಿವ್ವಳ ಮೌಲ್ಯಕ್ಕೆ ಸಂಬಂಧಿಸಿದಂತೆ ನೀಡಿದ್ದ ನಿರ್ದೇಶನದ ಅನ್ವಯ ಸಂಸ್ಥೆಗಳು ಇಲ್ಲ ಎಂಬುದು ಆರ್​ಬಿಐ ಗಮನಕ್ಕೆ ಬಂದಿದೆ. ಆ ನಂತರದಲ್ಲಿ ನೋಟಿಸ್ ನೀಡಲಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಆ ಸಂಸ್ಥೆಗಳ ಲಿಖಿತ ಪ್ರತಿಕ್ರಿಯೆ ಮತ್ತು ವೈಯಕ್ತಿಕವಾಗಿ ಅಹವಾಲು ಆಲಿಸುವಾಗ ಮೌಖಿಕ ಉತ್ತರವನ್ನು ಗಣನೆಗೆ ತೆಗೆದುಕೊಂಡಿದೆ ಮತ್ತು ಅಂತಿಮವಾಗಿ ಆರ್​ಬಿಐ ನಿರ್ದೇಶನಕ್ಕೆ ತಕ್ಕಂತೆ ನಡೆದುಕೊಂಡಿಲ್ಲ ಎಂಬ ಆರೋಪವನ್ನು ನಿಗದಿಪಡಿಸಿದೆ. ಅದಾದ ಮೇಲೆ ಹಣಕಾಸು ದಂಡವನ್ನು ಹಾಕಲಾಗಿದೆ.

ಇದನ್ನೂ ಓದಿ: SBI: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾಗೆ 1 ಕೋಟಿ ರೂ. ದಂಡ ವಿಧಿಸಿದ ಆರ್​ಬಿಐ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!