AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KYC deadline extension: ಕೆವೈಸಿ ಅಪ್​ಡೇಟ್​ಗಾಗಿ 2022ರ ಮಾರ್ಚ್​ ತನಕ ಅವಧಿ ವಿಸ್ತರಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಬ್ಯಾಂಕ್ ಗ್ರಾಹಕರ ಕೆವೈಸಿ ಅಪ್​ಡೇಟ್ ಮಾಡುವುದಕ್ಕೆ ಗಡುವನ್ನು 2022ರ ಮಾರ್ಚ್​ಗೆ ವಿಸ್ತರಣೆ ಮಾಡಿದೆ.

KYC deadline extension: ಕೆವೈಸಿ ಅಪ್​ಡೇಟ್​ಗಾಗಿ 2022ರ ಮಾರ್ಚ್​ ತನಕ ಅವಧಿ ವಿಸ್ತರಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 30, 2021 | 5:05 PM

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ ಬ್ಯಾಂಕ್‌ಗಳಲ್ಲಿ ಪೀರಿಯಾಡಿಕ್ KYC (ನೋ ಯುವರ್ ಕಸ್ಟಮರ್) ಅಪ್‌ಡೇಟ್‌ಗಾಗಿ ಮಾರ್ಚ್ 31, 2022ರ ವರೆಗೆ ಮೂರು ತಿಂಗಳ ಕಾಲ ಗಡುವನ್ನು ವಿಸ್ತರಿಸಿದೆ. ಕೊವಿಡ್-19ನ ಹೊಸ ರೂಪಾಂತರದಿಂದಾಗಿ (ವೇರಿಯಂಟ್) ಪ್ರಚಲಿತದಲ್ಲಿರುವ ಅನಿಶ್ಚಿತತೆ ದೃಷ್ಟಿಯಿಂದ ವಿಸ್ತರಣೆಯನ್ನು ನೀಡಲಾಗಿದೆ, ಎಂದು ಆರ್​ಬಿಐ ಹೇಳಿದೆ.

ಈ ವರ್ಷದ ಮೇ ತಿಂಗಳಲ್ಲಿ ದೇಶದಲ್ಲಿ ಕೊವಿಡ್-19ನ ಎರಡನೇ ಅಲೆ ಮತ್ತು ವಿವಿಧ ರಾಜ್ಯಗಳಲ್ಲಿ ಅದರ ಕಾರಣಕ್ಕೆ ಹೇರಿದ್ದ ನಿರ್ಬಂಧಗಳ ನಡುವೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಬ್ಯಾಂಕ್​ಗಳು ಮತ್ತು ಇತರ ನಿಯಂತ್ರಿತ ಹಣಕಾಸು ಸಂಸ್ಥೆಗಳನ್ನು ವರ್ಷಾಂತ್ಯದವರೆಗೆ ಕೆವೈಸಿ ಅಪ್​ಡೇಟ್ ಮಾಡಲು​ ವಿಫಲವಾದ ಗ್ರಾಹಕರ ವಿರುದ್ಧ ಯಾವುದೇ ದಂಡ ಹಾಕುವ ಕ್ರಮಕ್ಕೆ ಮುಂದಾಗದಂತೆ ನಿರ್ದೇಶಿಸಿದೆ.

ಪ್ರಕಟಣೆಯ ಭಾಗವಾಗಿ ಮಾಲೀಕತ್ವ ಸಂಸ್ಥೆಗಳು, ಅಧಿಕೃತ ಸಹಿದಾರರು ಮತ್ತು ಕಾನೂನು ಸಂಸ್ಥೆಗಳ ಲಾಭದಾಯಕ ಮಾಲೀಕರಂತಹ ಹೊಸ ವರ್ಗದ ಗ್ರಾಹಕರಿಗೆ ವಿಡಿಯೋ ಕೆವೈಸಿ ಅಥವಾ V-CIP (ವಿಡಿಯೋ ಆಧಾರಿತ ಗ್ರಾಹಕ ಗುರುತಿಸುವಿಕೆ ಪ್ರಕ್ರಿಯೆ) ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಬ್ಯಾಂಕ್ ನಿರ್ಧರಿಸಿದೆ.

ಇದನ್ನೂ ಓದಿ: ಸರ್ಕಾರದ ವ್ಯವಹಾರಗಳನ್ನು ನಡೆಸಲು ಪೇಮೆಂಟ್ಸ್ ಬ್ಯಾಂಕ್​ಗಳು, ಸಣ್ಣ ಹಣಕಾಸು ಬ್ಯಾಂಕ್​ಗಳಿಗೆ ಆರ್​ಬಿಐ ಅವಕಾಶ

Published On - 5:04 pm, Thu, 30 December 21

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್