AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KYC deadline extension: ಕೆವೈಸಿ ಅಪ್​ಡೇಟ್​ಗಾಗಿ 2022ರ ಮಾರ್ಚ್​ ತನಕ ಅವಧಿ ವಿಸ್ತರಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಬ್ಯಾಂಕ್ ಗ್ರಾಹಕರ ಕೆವೈಸಿ ಅಪ್​ಡೇಟ್ ಮಾಡುವುದಕ್ಕೆ ಗಡುವನ್ನು 2022ರ ಮಾರ್ಚ್​ಗೆ ವಿಸ್ತರಣೆ ಮಾಡಿದೆ.

KYC deadline extension: ಕೆವೈಸಿ ಅಪ್​ಡೇಟ್​ಗಾಗಿ 2022ರ ಮಾರ್ಚ್​ ತನಕ ಅವಧಿ ವಿಸ್ತರಿಸಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 30, 2021 | 5:05 PM

Share

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ ಬ್ಯಾಂಕ್‌ಗಳಲ್ಲಿ ಪೀರಿಯಾಡಿಕ್ KYC (ನೋ ಯುವರ್ ಕಸ್ಟಮರ್) ಅಪ್‌ಡೇಟ್‌ಗಾಗಿ ಮಾರ್ಚ್ 31, 2022ರ ವರೆಗೆ ಮೂರು ತಿಂಗಳ ಕಾಲ ಗಡುವನ್ನು ವಿಸ್ತರಿಸಿದೆ. ಕೊವಿಡ್-19ನ ಹೊಸ ರೂಪಾಂತರದಿಂದಾಗಿ (ವೇರಿಯಂಟ್) ಪ್ರಚಲಿತದಲ್ಲಿರುವ ಅನಿಶ್ಚಿತತೆ ದೃಷ್ಟಿಯಿಂದ ವಿಸ್ತರಣೆಯನ್ನು ನೀಡಲಾಗಿದೆ, ಎಂದು ಆರ್​ಬಿಐ ಹೇಳಿದೆ.

ಈ ವರ್ಷದ ಮೇ ತಿಂಗಳಲ್ಲಿ ದೇಶದಲ್ಲಿ ಕೊವಿಡ್-19ನ ಎರಡನೇ ಅಲೆ ಮತ್ತು ವಿವಿಧ ರಾಜ್ಯಗಳಲ್ಲಿ ಅದರ ಕಾರಣಕ್ಕೆ ಹೇರಿದ್ದ ನಿರ್ಬಂಧಗಳ ನಡುವೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಬ್ಯಾಂಕ್​ಗಳು ಮತ್ತು ಇತರ ನಿಯಂತ್ರಿತ ಹಣಕಾಸು ಸಂಸ್ಥೆಗಳನ್ನು ವರ್ಷಾಂತ್ಯದವರೆಗೆ ಕೆವೈಸಿ ಅಪ್​ಡೇಟ್ ಮಾಡಲು​ ವಿಫಲವಾದ ಗ್ರಾಹಕರ ವಿರುದ್ಧ ಯಾವುದೇ ದಂಡ ಹಾಕುವ ಕ್ರಮಕ್ಕೆ ಮುಂದಾಗದಂತೆ ನಿರ್ದೇಶಿಸಿದೆ.

ಪ್ರಕಟಣೆಯ ಭಾಗವಾಗಿ ಮಾಲೀಕತ್ವ ಸಂಸ್ಥೆಗಳು, ಅಧಿಕೃತ ಸಹಿದಾರರು ಮತ್ತು ಕಾನೂನು ಸಂಸ್ಥೆಗಳ ಲಾಭದಾಯಕ ಮಾಲೀಕರಂತಹ ಹೊಸ ವರ್ಗದ ಗ್ರಾಹಕರಿಗೆ ವಿಡಿಯೋ ಕೆವೈಸಿ ಅಥವಾ V-CIP (ವಿಡಿಯೋ ಆಧಾರಿತ ಗ್ರಾಹಕ ಗುರುತಿಸುವಿಕೆ ಪ್ರಕ್ರಿಯೆ) ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಬ್ಯಾಂಕ್ ನಿರ್ಧರಿಸಿದೆ.

ಇದನ್ನೂ ಓದಿ: ಸರ್ಕಾರದ ವ್ಯವಹಾರಗಳನ್ನು ನಡೆಸಲು ಪೇಮೆಂಟ್ಸ್ ಬ್ಯಾಂಕ್​ಗಳು, ಸಣ್ಣ ಹಣಕಾಸು ಬ್ಯಾಂಕ್​ಗಳಿಗೆ ಆರ್​ಬಿಐ ಅವಕಾಶ

Published On - 5:04 pm, Thu, 30 December 21

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ