AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Rupee: ಡಾಲರ್ ಎದುರು 12 ಪೈಸೆ ಕುಸಿತ ಕಂಡ ರೂಪಾಯಿ

ಭಾರತೀಯ ಷೇರುಮಾರುಕಟ್ಟೆ ಕೊಂಚ ಚೇತರಿಸಿಕೊಂಡಿದ್ದರೂ ಭಾರತೀಯ ರೂಪಾಯಿ ಮೌಲ್ಯ ಕುಸಿತ ಕಂಡಿದ್ದು, ಪ್ರತೀ ಡಾಲರ್ ಎದುರು 79.06 ರೂಗಳಿಗಿಂತ ಕೆಳಗೆ ಕುಸಿದಿದೆ.

Indian Rupee: ಡಾಲರ್ ಎದುರು 12 ಪೈಸೆ ಕುಸಿತ ಕಂಡ ರೂಪಾಯಿ
Rupee And Dollar
TV9 Web
| Edited By: |

Updated on: Jul 07, 2022 | 2:23 PM

Share

ಮುಂಬೈ: ಭಾರತೀಯ ಷೇರುಮಾರುಕಟ್ಟೆ ಕೊಂಚ ಚೇತರಿಸಿಕೊಂಡಿದ್ದರೂ ಭಾರತೀಯ ರೂಪಾಯಿ ಮೌಲ್ಯ ಕುಸಿತ ಕಂಡಿದ್ದು, ಪ್ರತೀ ಡಾಲರ್ ಎದುರು 79.06 ರೂಗಳಿಗಿಂತ ಕೆಳಗೆ ಕುಸಿದಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ರೂಪಾಯಿ ಮೌಲ್ಯವನ್ನು ಹೆಚ್ಚಿಸಲು ಮಾರುಕಟ್ಟೆ ಮಧ್ಯಪ್ರವೇಶಿಸಿದೆಯಾದರೂ ರೂಪಾಯಿ ಮೌಲ್ಯ ಕುಸಿತ ಮಾತ್ರ ನಿರಂತರವಾಗಿದೆ.

ಪ್ರಸ್ತುತ ಆರ್ ಬಿಐ ಹಸ್ತಕ್ಷೇಪ ವಿಧಾನದಿಂದ ಕರೆನ್ಸಿ ಮೌಲ್ಯ ಕುಸಿತವು ವೇಗವಾಗುತ್ತಿರುವುದರಿಂದ ರೂಪಾಯಿ ಮೇಲಿನ ಒತ್ತಡವನ್ನು ತಗ್ಗಿಸಲು RBI ತನ್ನ ಕಾರ್ಯತಂತ್ರವನ್ನು ಬದಲಾಯಿಸಬೇಕಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ಇಸಿಬಿ ಮಾರ್ಗದ ಅಡಿಯಲ್ಲಿ ಬಾಹ್ಯ ಸಾಲದ ಮಿತಿಯನ್ನು ದ್ವಿಗುಣಗೊಳಿಸಿದೆ ಮತ್ತು ಯುಎಸ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಕುಸಿತವನ್ನು ತಡೆಯಲು ವಿದೇಶಿ ವಿನಿಮಯ ಒಳಹರಿವುಗೆ ಸಂಬಂಧಿಸಿದ ಉದಾರೀಕರಣದ ಮಾನದಂಡಗಳ ಬಗ್ಗೆ ಚರ್ಚಿಸಲಾಗಿದೆ.

ರೂಪಾಯಿಯು US ಡಾಲರ್‌ಗೆ 79.05 ನಲ್ಲಿ ಪ್ರಾರಂಭವಾಯಿತು ಮತ್ತು ನಂತರ 79.06 ಗೆ ಕುಸಿಯಿತು, ಹಿಂದಿನ ಮುಕ್ತಾಯದ ಬೆಲೆ ಹೋಲಿಸಿದರೆ 12 ಪೈಸೆಯ ಕುಸಿತವನ್ನು ಕಂಡಿದೆ.

ಬುಧವಾರದಂದು ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ 78.94ಕ್ಕೆ ತಲುಪಿತ್ತು. ಷೇರು ಮಾರುಕಟ್ಟೆಯ ತಾತ್ಕಾಲಿಕ ಮಾಹಿತಿಯ ಪ್ರಕಾರ, ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬುಧವಾರ ನಿವ್ವಳ 330.13 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ