AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳಿಗೆ ಕೇವಲ 28 ರೂಪಾಯಿ ಪಾವತಿಸಿದಲ್ಲಿ 4 ಲಕ್ಷ ರೂಪಾಯಿಯಷ್ಟು ಅನುಕೂಲ ಪಡೆಯಬಹುದು!

ತಿಂಗಳಿಗೆ 28 ರೂಪಾಯಿಯಷ್ಟನ್ನು ಉಳಿತಾಯ ಮಾಡಿ, ಸರ್ಕಾರದ ಈ ಎರಡು ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ರೂ. 4 ಲಕ್ಷ ರೂಪಾಯಿಯಷ್ಟು ಅನುಕೂಲ ದೊರೆಯುತ್ತದೆ. ಅದು ಹೇಗೆ ಎಂಬುದರ ವಿವರ ಇಲ್ಲಿದೆ.

ತಿಂಗಳಿಗೆ ಕೇವಲ 28 ರೂಪಾಯಿ ಪಾವತಿಸಿದಲ್ಲಿ 4 ಲಕ್ಷ ರೂಪಾಯಿಯಷ್ಟು ಅನುಕೂಲ ಪಡೆಯಬಹುದು!
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on: Oct 05, 2021 | 7:13 PM

Share

ನೀವೇನಾದರೂ ಬ್ಯಾಂಕ್ ಆಫ್ ಬರೋಡಾದ ಖಾತೆದಾರರಾ? ಹಾಗಿದ್ದಲ್ಲಿ ಈ ಎರಡು ಸರ್ಕಾರಿ ಯೋಜನೆಗಳಿಂದ ಅನುಕೂಲ ಪಡೆಯುವ ಅವಕಾಶ ನಿಮಗಿದೆ. ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನಾ ಮತ್ತು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನಾ ಇವೆರಡೂ ಯೋಜನೆಯಿಂದ ಪ್ರತಿ ತಿಂಗಳು ಕೇವಲ 28 ರೂಪಾಯಿ ಉಳಿತಾಯ ಮಾಡಿದರಾಯಿತು, 4 ಲಕ್ಷ ರೂಪಾಯಿ ತನಕ ಗಳಿಸಬಹುದು. “ನಿಮ್ಮ ಭವಿಷ್ಯದ ಸುರಕ್ಷತೆಗೆ ಇದೀಗ ಕೇವಲ ಒಂದು ಹೆಜ್ಜೆ ದೂರವಿದ್ದೀರಿ! ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನಾ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನಾ, ಅಟಲ್ ಪೆನ್ಷನ್ ಯೋಜನಾಗೆ ನೋಂದಣಿ ಆಗಿ ಮತ್ತು ಭವಿಷ್ಯ ಭದ್ರ ಪಡಿಸಿಕೊಳ್ಳುವ ಕಡೆಗೆ ಮತ್ತೊಂದು ಹೆಜ್ಜೆಯನ್ನು ತೆಗೆದುಕೊಳ್ಳಿ,” ಎಂದು ಬ್ಯಾಂಕ್ ಆಫ್ ಬರೋಡಾ ಟ್ವೀಟ್ ಮಾಡಿ.

ಈ ಲೆಕ್ಕಾಚಾರವನ್ನು ಗಮನಿಸಿ. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನಾ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನಾ (PMSBY) ಈ ಸರ್ಕಾರಿ ಯೋಜನೆಗಳಿಂದ 4 ಲಕ್ಷ ರೂಪಾಯಿ ಅನುಕೂಲ ಪಡೆಯಬಹುದು. ಅದಕ್ಕಾಗಿ ವಾರ್ಷಿಕವಾಗಿ ಒಟ್ಟಾರೆ ಮೊತ್ತ 342 ರೂಪಾಯಿ ಹೂಡಿಕೆ ಮಾಡಬೇಕು. ಇದರ ಅರ್ಥ ಏನೆಂದರೆ, ತಿಂಗಳಿಗೆ ಕೇವಲ 28 ರೂಪಾಯಿ ವೆಚ್ಚ ಮಾಡಿದರೆ ಸಾಕು. ಜೀವ ಮತ್ತು ಅಂಗವೈಕಲ್ಯ ಈ ಎರಡೂ ಸಹ ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನಾ ಅಡಿಯಲ್ಲಿ ಕವರ್ ಆಗುತ್ತದೆ. ಇನ್ನು ಮೃತಪಟ್ಟಲ್ಲಿ ರೂ. 2 ಲಕ್ಷ ಆಗುತ್ತದೆ. ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನಾ 2 ಲಕ್ಷ ರೂಪಾಯಿ ಅಪಘಾತದ ಸಾವು (ಒಟ್ಟು 4 ಲಕ್ಷ ರೂಪಾಯಿ), ಅಸಂಘಟಿತ ಕಾರ್ಮಿಕರಿಗೆ ವಾರ್ಷಿಕ ಪ್ರೀಮಿಯಂ ರೂ. 342 (ರೂ. 330 PMJJBY+ ರೂ. 12 PMSBY) ಆಯಾ ವ್ಯಕ್ತಿಗಳ ಅರ್ಹತೆ ಮೇಲೆ ಆಗುತ್ತದೆ.

ಒಟ್ಟಾರೆ ಪ್ರೀಮಿಯಂ ರೂ.342 ಅನ್ನು ವಯಕ್ತಿಕವಾಗಿ/ರಾಜ್ಯ ಸರ್ಕಾರದಿಂದ ಪೂರ್ತಿ ಪ್ರೀಮಿಯಂ ಅಡಿಯಲ್ಲಿ 1.4.2020ರಿಂದ ಅನ್ವಯ ಆಗುವಂತೆ ಭರಿಸಬೇಕಾಗುತ್ತದೆ. ಕೇಂದ್ರ ಸರ್ಕಾರದ ಪಾಲಾದ PMJJBY/PMSBY ಪ್ರೀಮಿಯಂ ಅನ್ನು ಎಲ್​ಐಸಿಯಿಂದ ಇದೇ ಉದ್ದೇಶಕ್ಕೆ ಮೀಸಲಾದ ಸಾಮಾಜಿಕ ಭದ್ರತಾ ನಿಧಿಯಿಂದ ಪಾವತಿಸಲಾಗುತ್ತದೆ.

ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು