AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಂಗಳಿಗೆ ಕೇವಲ 28 ರೂಪಾಯಿ ಪಾವತಿಸಿದಲ್ಲಿ 4 ಲಕ್ಷ ರೂಪಾಯಿಯಷ್ಟು ಅನುಕೂಲ ಪಡೆಯಬಹುದು!

ತಿಂಗಳಿಗೆ 28 ರೂಪಾಯಿಯಷ್ಟನ್ನು ಉಳಿತಾಯ ಮಾಡಿ, ಸರ್ಕಾರದ ಈ ಎರಡು ಯೋಜನೆಗಳಲ್ಲಿ ಹೂಡಿಕೆ ಮಾಡಿದರೆ ರೂ. 4 ಲಕ್ಷ ರೂಪಾಯಿಯಷ್ಟು ಅನುಕೂಲ ದೊರೆಯುತ್ತದೆ. ಅದು ಹೇಗೆ ಎಂಬುದರ ವಿವರ ಇಲ್ಲಿದೆ.

ತಿಂಗಳಿಗೆ ಕೇವಲ 28 ರೂಪಾಯಿ ಪಾವತಿಸಿದಲ್ಲಿ 4 ಲಕ್ಷ ರೂಪಾಯಿಯಷ್ಟು ಅನುಕೂಲ ಪಡೆಯಬಹುದು!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 05, 2021 | 7:13 PM

Share

ನೀವೇನಾದರೂ ಬ್ಯಾಂಕ್ ಆಫ್ ಬರೋಡಾದ ಖಾತೆದಾರರಾ? ಹಾಗಿದ್ದಲ್ಲಿ ಈ ಎರಡು ಸರ್ಕಾರಿ ಯೋಜನೆಗಳಿಂದ ಅನುಕೂಲ ಪಡೆಯುವ ಅವಕಾಶ ನಿಮಗಿದೆ. ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನಾ ಮತ್ತು ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನಾ ಇವೆರಡೂ ಯೋಜನೆಯಿಂದ ಪ್ರತಿ ತಿಂಗಳು ಕೇವಲ 28 ರೂಪಾಯಿ ಉಳಿತಾಯ ಮಾಡಿದರಾಯಿತು, 4 ಲಕ್ಷ ರೂಪಾಯಿ ತನಕ ಗಳಿಸಬಹುದು. “ನಿಮ್ಮ ಭವಿಷ್ಯದ ಸುರಕ್ಷತೆಗೆ ಇದೀಗ ಕೇವಲ ಒಂದು ಹೆಜ್ಜೆ ದೂರವಿದ್ದೀರಿ! ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನಾ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನಾ, ಅಟಲ್ ಪೆನ್ಷನ್ ಯೋಜನಾಗೆ ನೋಂದಣಿ ಆಗಿ ಮತ್ತು ಭವಿಷ್ಯ ಭದ್ರ ಪಡಿಸಿಕೊಳ್ಳುವ ಕಡೆಗೆ ಮತ್ತೊಂದು ಹೆಜ್ಜೆಯನ್ನು ತೆಗೆದುಕೊಳ್ಳಿ,” ಎಂದು ಬ್ಯಾಂಕ್ ಆಫ್ ಬರೋಡಾ ಟ್ವೀಟ್ ಮಾಡಿ.

ಈ ಲೆಕ್ಕಾಚಾರವನ್ನು ಗಮನಿಸಿ. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನಾ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನಾ (PMSBY) ಈ ಸರ್ಕಾರಿ ಯೋಜನೆಗಳಿಂದ 4 ಲಕ್ಷ ರೂಪಾಯಿ ಅನುಕೂಲ ಪಡೆಯಬಹುದು. ಅದಕ್ಕಾಗಿ ವಾರ್ಷಿಕವಾಗಿ ಒಟ್ಟಾರೆ ಮೊತ್ತ 342 ರೂಪಾಯಿ ಹೂಡಿಕೆ ಮಾಡಬೇಕು. ಇದರ ಅರ್ಥ ಏನೆಂದರೆ, ತಿಂಗಳಿಗೆ ಕೇವಲ 28 ರೂಪಾಯಿ ವೆಚ್ಚ ಮಾಡಿದರೆ ಸಾಕು. ಜೀವ ಮತ್ತು ಅಂಗವೈಕಲ್ಯ ಈ ಎರಡೂ ಸಹ ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನಾ ಅಡಿಯಲ್ಲಿ ಕವರ್ ಆಗುತ್ತದೆ. ಇನ್ನು ಮೃತಪಟ್ಟಲ್ಲಿ ರೂ. 2 ಲಕ್ಷ ಆಗುತ್ತದೆ. ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನಾ 2 ಲಕ್ಷ ರೂಪಾಯಿ ಅಪಘಾತದ ಸಾವು (ಒಟ್ಟು 4 ಲಕ್ಷ ರೂಪಾಯಿ), ಅಸಂಘಟಿತ ಕಾರ್ಮಿಕರಿಗೆ ವಾರ್ಷಿಕ ಪ್ರೀಮಿಯಂ ರೂ. 342 (ರೂ. 330 PMJJBY+ ರೂ. 12 PMSBY) ಆಯಾ ವ್ಯಕ್ತಿಗಳ ಅರ್ಹತೆ ಮೇಲೆ ಆಗುತ್ತದೆ.

ಒಟ್ಟಾರೆ ಪ್ರೀಮಿಯಂ ರೂ.342 ಅನ್ನು ವಯಕ್ತಿಕವಾಗಿ/ರಾಜ್ಯ ಸರ್ಕಾರದಿಂದ ಪೂರ್ತಿ ಪ್ರೀಮಿಯಂ ಅಡಿಯಲ್ಲಿ 1.4.2020ರಿಂದ ಅನ್ವಯ ಆಗುವಂತೆ ಭರಿಸಬೇಕಾಗುತ್ತದೆ. ಕೇಂದ್ರ ಸರ್ಕಾರದ ಪಾಲಾದ PMJJBY/PMSBY ಪ್ರೀಮಿಯಂ ಅನ್ನು ಎಲ್​ಐಸಿಯಿಂದ ಇದೇ ಉದ್ದೇಶಕ್ಕೆ ಮೀಸಲಾದ ಸಾಮಾಜಿಕ ಭದ್ರತಾ ನಿಧಿಯಿಂದ ಪಾವತಿಸಲಾಗುತ್ತದೆ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!