AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Real Time Xpress Credit: ಗ್ರಾಹಕರಿಗೆ 35 ಲಕ್ಷ ರೂ. ತನಕ ಸಾಲ ನೀಡುವ ಎಕ್ಸ್​ಪ್ರೆಸ್ ಕ್ರೆಡಿಟ್ ಎಸ್​ಬಿಐನಿಂದ ಪರಿಚಯ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ರಿಯಲ್ ಟೈಮ್ ಎಕ್ಸ್​ಪ್ರೆಸ್ ಕ್ರೆಡಿಟ್ ಅನ್ನು ಪರಿಚಯಿಸಿದೆ. ಈ ಮೂಲಕ ವೇತನದಾರರಿಗೆ 35 ಲಕ್ಷ ರೂಪಾಯಿ ತನಕ ಪರ್ಸನಲ್ ಲೋನ್ ದೊರೆಯುತ್ತದೆ.

SBI Real Time Xpress Credit: ಗ್ರಾಹಕರಿಗೆ 35 ಲಕ್ಷ ರೂ. ತನಕ ಸಾಲ ನೀಡುವ ಎಕ್ಸ್​ಪ್ರೆಸ್ ಕ್ರೆಡಿಟ್ ಎಸ್​ಬಿಐನಿಂದ ಪರಿಚಯ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: May 26, 2022 | 2:25 PM

ದೇಶದ ಅತಿ ದೊಡ್ಡ ಬ್ಯಾಂಕ್​ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India) ರಿಯಲ್ ಟೈಮ್ ಎಕ್ಸ್​ಪ್ರೆಸ್ ಕ್ರೆಡಿಟ್ (RTXC) ಅನ್ನು ಯೋನೋದಲ್ಲಿ ಪರಿಚಯಿಸಿದೆ. ವೇತನದಾರ ಗ್ರಾಹಕರಿಗಾಗಿ ಪರಿಚಯಿಸಿದಂಥ ವೈಯಕ್ತಿಕ ಸಾಲದ ಉತ್ಪನ್ನ ಇದು. ಇದು ಡಿಜಿಟಲಿ ಲಭ್ಯವಿದೆ. ಎಸ್​ಬಿಐ ಹೇಳಿದ ಪ್ರಕಾರ, ಅರ್ಹ ಗ್ರಾಹಕರು ಯಾವುದೇ ಕಾಗದ- ಪತ್ರಗಳ ವ್ಯವಹಾರ ಇಲ್ಲದೆ ಯೋನೋ ಮೂಲಕ 35 ಲಕ್ಷ ರೂಪಾಯಿ ತನಕ ಸಾಲವನ್ನು ಪಡೆಯಬಹುದು.

“ರಿಯಲ್​ ಟೈಮ್​ ಎಕ್ಸ್​ಪ್ರೆಸ್ ಕ್ರೆಡಿಟ್ ಅಡಿಯಲ್ಲಿ ಕೇಂದ್ರ/ರಾಜ್ಯ ಸರ್ಕಾರ ಮತ್ತು ರಕ್ಷಣಾ ವೇತನದಾರ ಗ್ರಾಹಕರು ಬ್ಯಾಂಕ್​ ಶಾಖೆಗೆ ಭೇಟಿ ನೀಡುವ ಅಗತ್ಯ ಇಲ್ಲದೆ ಸಾಲವನ್ನು ಪಡೆಯಬಹುದು,” ಎಂದು ಬ್ಯಾಂಕ್ ಹೇಳಿದೆ. ಸಾಲದ ಪರಿಶೀಲನೆ, ಅರ್ಹತೆ, ಮಂಜೂರಾತಿ ಮತ್ತು ದಾಖಲಾತಿಗಳು ಇವೆಲ್ಲ ಇನ್ನು ರಿಯಲ್​ಟೈಮ್​ನಲ್ಲಿ ಡಿಜಿಟಲಿ ಆಗುತ್ತದೆ ಎಂದು ಹೇಳಲಾಗಿದೆ.

ಎಸ್​ಬಿಐ ಅಧ್ಯಕ್ಷರಾದ ದಿನೇಶ್ ಕುಮಾರ್ ಖರ ಗಮನಿಸಿದಂತೆ, ಗ್ರಾಹಕರಿಗೆ ಡಿಜಿಟಲ್, ತಡೆರಹಿತ ಮತ್ತು ಕಾಗದರಹಿತ ಸಾಲಪ್ರಕ್ರಿಯೆ ಅನುಭವ ಪಡೆಯಲು ಎಕ್ಸ್​ಪ್ರೆಸ್ ಕ್ರೆಡಿಟ್ ಉತ್ಪನ್ನ ಸಕ್ರಿಯಗೊಳಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Electric Car Loan: ಎಸ್​ಬಿಐನಿಂದ ಎಲೆಕ್ಟ್ರಿಕ್ ಕಾರು ಸಾಲ ಶೇ 7.25 ಬಡ್ಡಿ ದರದಿಂದ ಆರಂಭ

ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ