AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Real Time Xpress Credit: ಗ್ರಾಹಕರಿಗೆ 35 ಲಕ್ಷ ರೂ. ತನಕ ಸಾಲ ನೀಡುವ ಎಕ್ಸ್​ಪ್ರೆಸ್ ಕ್ರೆಡಿಟ್ ಎಸ್​ಬಿಐನಿಂದ ಪರಿಚಯ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ರಿಯಲ್ ಟೈಮ್ ಎಕ್ಸ್​ಪ್ರೆಸ್ ಕ್ರೆಡಿಟ್ ಅನ್ನು ಪರಿಚಯಿಸಿದೆ. ಈ ಮೂಲಕ ವೇತನದಾರರಿಗೆ 35 ಲಕ್ಷ ರೂಪಾಯಿ ತನಕ ಪರ್ಸನಲ್ ಲೋನ್ ದೊರೆಯುತ್ತದೆ.

SBI Real Time Xpress Credit: ಗ್ರಾಹಕರಿಗೆ 35 ಲಕ್ಷ ರೂ. ತನಕ ಸಾಲ ನೀಡುವ ಎಕ್ಸ್​ಪ್ರೆಸ್ ಕ್ರೆಡಿಟ್ ಎಸ್​ಬಿಐನಿಂದ ಪರಿಚಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 26, 2022 | 2:25 PM

Share

ದೇಶದ ಅತಿ ದೊಡ್ಡ ಬ್ಯಾಂಕ್​ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India) ರಿಯಲ್ ಟೈಮ್ ಎಕ್ಸ್​ಪ್ರೆಸ್ ಕ್ರೆಡಿಟ್ (RTXC) ಅನ್ನು ಯೋನೋದಲ್ಲಿ ಪರಿಚಯಿಸಿದೆ. ವೇತನದಾರ ಗ್ರಾಹಕರಿಗಾಗಿ ಪರಿಚಯಿಸಿದಂಥ ವೈಯಕ್ತಿಕ ಸಾಲದ ಉತ್ಪನ್ನ ಇದು. ಇದು ಡಿಜಿಟಲಿ ಲಭ್ಯವಿದೆ. ಎಸ್​ಬಿಐ ಹೇಳಿದ ಪ್ರಕಾರ, ಅರ್ಹ ಗ್ರಾಹಕರು ಯಾವುದೇ ಕಾಗದ- ಪತ್ರಗಳ ವ್ಯವಹಾರ ಇಲ್ಲದೆ ಯೋನೋ ಮೂಲಕ 35 ಲಕ್ಷ ರೂಪಾಯಿ ತನಕ ಸಾಲವನ್ನು ಪಡೆಯಬಹುದು.

“ರಿಯಲ್​ ಟೈಮ್​ ಎಕ್ಸ್​ಪ್ರೆಸ್ ಕ್ರೆಡಿಟ್ ಅಡಿಯಲ್ಲಿ ಕೇಂದ್ರ/ರಾಜ್ಯ ಸರ್ಕಾರ ಮತ್ತು ರಕ್ಷಣಾ ವೇತನದಾರ ಗ್ರಾಹಕರು ಬ್ಯಾಂಕ್​ ಶಾಖೆಗೆ ಭೇಟಿ ನೀಡುವ ಅಗತ್ಯ ಇಲ್ಲದೆ ಸಾಲವನ್ನು ಪಡೆಯಬಹುದು,” ಎಂದು ಬ್ಯಾಂಕ್ ಹೇಳಿದೆ. ಸಾಲದ ಪರಿಶೀಲನೆ, ಅರ್ಹತೆ, ಮಂಜೂರಾತಿ ಮತ್ತು ದಾಖಲಾತಿಗಳು ಇವೆಲ್ಲ ಇನ್ನು ರಿಯಲ್​ಟೈಮ್​ನಲ್ಲಿ ಡಿಜಿಟಲಿ ಆಗುತ್ತದೆ ಎಂದು ಹೇಳಲಾಗಿದೆ.

ಎಸ್​ಬಿಐ ಅಧ್ಯಕ್ಷರಾದ ದಿನೇಶ್ ಕುಮಾರ್ ಖರ ಗಮನಿಸಿದಂತೆ, ಗ್ರಾಹಕರಿಗೆ ಡಿಜಿಟಲ್, ತಡೆರಹಿತ ಮತ್ತು ಕಾಗದರಹಿತ ಸಾಲಪ್ರಕ್ರಿಯೆ ಅನುಭವ ಪಡೆಯಲು ಎಕ್ಸ್​ಪ್ರೆಸ್ ಕ್ರೆಡಿಟ್ ಉತ್ಪನ್ನ ಸಕ್ರಿಯಗೊಳಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Electric Car Loan: ಎಸ್​ಬಿಐನಿಂದ ಎಲೆಕ್ಟ್ರಿಕ್ ಕಾರು ಸಾಲ ಶೇ 7.25 ಬಡ್ಡಿ ದರದಿಂದ ಆರಂಭ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್