Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI ಗ್ರಾಹಕರಿಗೆ ಸ್ಮಾರ್ಟ್​ಫೋನ್​ ಕೊಳ್ಳಲು ಉತ್ತಮ ಅವಕಾಶ: ಶೇ.15ರಷ್ಟು ರಿಯಾಯಿತಿಯೊಂದಿಗೆ ಮೊಬೈಲ್​ ಖರೀದಿಸಿ ಹೋಳಿ ಹಬ್ಬದ ಸುಂದರ ಚಿತ್ರಣ ಸೆರೆ ಹಿಡಿಯಿರಿ

ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಗ್ರಾಹಕರು ಇದೀಗ ಎಸ್​ಬಿಐ ಕ್ರೆಡಿಟ್​ ಕಾರ್ಡ್​ಗಳಲ್ಲಿ ಶೇ. 10ರಷ್ಟು ರಿಯಾಯತಿ ಪಡೆಯಬಹುದು. ಹಾಗೂ ಫ್ಲಿಪ್​ಕಾರ್ಟ್​ ಹೋಳಿ ಮಾರಾಟ 2021ರಲ್ಲಿ ಇಎಂಐಗಳಲ್ಲಿಯೂ ಸಹ ಪಡೆಯಬಹುದು.

SBI ಗ್ರಾಹಕರಿಗೆ ಸ್ಮಾರ್ಟ್​ಫೋನ್​ ಕೊಳ್ಳಲು ಉತ್ತಮ ಅವಕಾಶ: ಶೇ.15ರಷ್ಟು ರಿಯಾಯಿತಿಯೊಂದಿಗೆ ಮೊಬೈಲ್​ ಖರೀದಿಸಿ ಹೋಳಿ ಹಬ್ಬದ ಸುಂದರ ಚಿತ್ರಣ ಸೆರೆ ಹಿಡಿಯಿರಿ
ಸಾಂದರ್ಭಿಕ ಚಿತ್ರ
Follow us
shruti hegde
| Updated By: Praveen Sahu

Updated on:Mar 26, 2021 | 5:17 PM

ಕಲರ್​ಫುಲ್​ ಬಣ್ಣಗಳೊಂದಿಗೆ ಆಚರಿಸುವ ಹಬ್ಬ ಹೋಳಿ ಬಂದೇಬಿಟ್ಟಿದೆ. ನಾಳೆ ಎಲ್ಲೆಡೆ (ಮಾರ್ಚ್​27) ಆಚರಿಸಲ್ಪಡುವ  ರಂಗಿನ ಹಬ್ಬದ ಪ್ರಯುಕ್ತ ಇದೀಗ ಉತ್ತಮ ಕ್ಯಾಮರಾವುಳ್ಳ ಮೊಬೈಲ್​ಗಳನ್ನು ಖರೀದಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಉತ್ತಮ ಅವಕಾಶ ಒದಗಿಸಿದೆ. ಆದರೆ ಈ ಕೊಡುಗೆ ಇಂದು ಮಾತ್ರ ಲಭ್ಯವಿದ್ದು, ಎಸ್​ಬಿಐ ಅಕೌಂಟ್​ ಹೊಂದಿರುವವರು ಒಳ್ಳೆಯ ಮೊಬೈಲ್​ ಖರೀದಿಸಲು  ಉತ್ತಮ ಅವಕಾಶವಾಗಿದೆ.

ಹೊಚ್ಚಹೊಸ ಸ್ಮಾರ್ಟ್​ಫೋನ್​ಗಳನ್ನು ಬಳಸಿ ಹೋಳಿ ಹಬ್ಬದ ಸುಂದರ ಚಿತ್ರಗಳನ್ನು ಸೆರೆ ಹಿಡಿಯಲು ಇದೀಗ ಎಸ್​ಬಿಐ-YONO ಹೋಳಿ ಹಬ್ಬದ ಮುಂಚಿತವಾಗಿ ಸ್ಮಾರ್ಟ್​ಫೋನ್​ಗಳಲ್ಲಿ ಕೊಡುಗೆ​ ಒಂದನ್ನು ನೀಡುತ್ತಿದೆ. ಇ ಕಾಮರ್ಸ್ ಕಂಪನಿಯಾದ ಫ್ಲಿಪ್​ಕಾರ್ಟ್​ನಿಂದ​ ಮೊಬೈಲ್​ಗಳು, ಎಲೆಕ್ಟ್ರಾನಿಕ್​ ಉಪಕರಣಗಳ ಮೇಲೆ ಎಸ್​ಬಿಐ-YONO ಕೊಡುಗೆ ಘೋಷಿಸಿದೆ.

ಕೊಡುಗೆ ಏನು? ಎಸ್​ಬಿಐ ತನ್ನ ಗ್ರಾಹಕರಿಗಾಗಿ ಸ್ಯಾಮ್ಸಂಗ್​ ಸ್ಮಾರ್ಟ್​ಫೋನ್​ಗಳ ಮೇಲೆ ಶೇ 15ರಷ್ಟು ರಿಯಾಯಿತಿ ನೀಡುತ್ತಿದೆ. ‘ವರ್ಣರಂಜಿತವಾಗಿ ಹೋಳಿ ಆಚರಿಸಿ. ಸ್ಯಾಮ್ಸಂಗ್ ಸ್ಮಾರ್ಟ್​ಫೋನ್​ಗಳಲ್ಲಿ ವರ್ಣರಂಜಿತ ಚಿತ್ರಗಳನ್ನು ಸೆರೆಹಿಡಿಯುವುದರ ಮೂಲಕ ಹೋಳಿ ವಿಶೇಷವಾಗಿರಲಿ’ ಎಂದು ಎಸ್​ಬಿಐ ಹಾರೈಸಿದೆ…

ಕೊಳ್ಳುವುದು ಹೇಗೆ? ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಗ್ರಾಹಕರು ಎಸ್​ಬಿಐ-YONOಗೆ ಲಾಗ್​ಇನ್​ ಆಗಬೇಕು. ನಂತರ ಸ್ಯಾಮ್ಸಂಗ್​ ಕೆಟಗರಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ಇಲ್ಲಿ ನಿಮಗೆ ಆಫರ್​​ ಮೂಲಕ ಮೊಬೈಲ್​ ಖರೀದಿಸಲು ಅವಕಾಶವಿರುತ್ತದೆ. ಈ ಕೊಡುಗೆ ಮಾರ್ಚ್​ 26ರವರೆಗೆ ಮಾತ್ರ ಲಭ್ಯವಿದೆ.

ಫ್ಲಿಪ್​ಕಾರ್ಟ್​ ಹೋಳಿ 2021ರ ಮಾರಾಟ ಮೊಬೈಲ್​, ಎಲೆಕ್ಟ್ರಾನಿಕ್​ ವಸ್ತುಗಳ ವ್ಯವಹಾರದಲ್ಲಿ ಫ್ಲಿಪ್​ಕಾರ್ಟ್​ ಮುಂದಿದೆ. ಸ್ಟೇಟ್​ ಬ್ಯಾಂಕ್ ಆಫ್​​ ಇಂಡಿಯಾ ಗ್ರಾಹಕರು ಈಗ ಎಸ್​ಬಿಐ ಕ್ರೆಡಿಟ್​ ಕಾರ್ಡ್​ಗಳಲ್ಲಿ ಶೇ 10ರಷ್ಟು ರಿಯಾಯತಿ ಪಡೆಯಬಹುದು. ಮತ್ತು ಫ್ಲಿಪ್​ಕಾರ್ಟ್​ ಹೋಳಿ ಮಾರಾಟ 2021ರಲ್ಲಿ ಇಎಂಐಗಳಲ್ಲಿಯೂ ಪಡೆಯಬಹುದು.  ಆದರೆ ಇಂದು ಮಾತ್ರ ಈ ಉತ್ತಮ ಕೊಡುಗೆ ಲಭ್ಯವಿದೆ…

ಇದನ್ನು ಓದಿ: ನಟಿಮಣಿಯರಿಗೆ ಜೈಲಿನಲ್ಲೇ ದಸರಾ ಸಂಭ್ರಮ: ದೇವರ ದರ್ಶನ, ನಂತರ ಹೋಳಿಗೆ ಊಟ!

Published On - 2:18 pm, Fri, 26 March 21

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್