AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPI Payment: ರೀಟೇಲ್ ಹೂಡಿಕೆದಾರರು ಐಪಿಒಗಳಿಗೆ ರೂ 5 ಲಕ್ಷದವರೆಗಿನ ಪಾವತಿಗೆ ಯುಪಿಐ ಬಳಕೆ

ಐಪಿಒಗೆ ಅರ್ಜಿ ಹಾಕುವ ರೀಟೇಲ್ ಹೂಡಿಕೆದಾರರು ಯುಪಿಐ ಬಳಸಬಹುದು ಎಂದು ಸೆಕ್ಯೂರಿಟೀಸ್ ಎಕ್ಸ್​ಚೇಂಜ್ ಬೋರ್ಡ್ ಆಫ್ ಇಂಡಿಯಾ ಹೇಳಿದೆ.

UPI Payment: ರೀಟೇಲ್ ಹೂಡಿಕೆದಾರರು ಐಪಿಒಗಳಿಗೆ ರೂ 5 ಲಕ್ಷದವರೆಗಿನ ಪಾವತಿಗೆ ಯುಪಿಐ ಬಳಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 06, 2022 | 8:36 AM

Share

ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಬಿ (SEBI) ಮಂಗಳವಾರದಂದು ಹೇಳಿರುವ ಪ್ರಕಾರ, ಈಕ್ವಿಟಿ ಷೇರುಗಳು ಮತ್ತು ಕನ್ವರ್ಟಿಬಲ್‌ಗಳ ಸಾರ್ವಜನಿಕ ಐಪಿಒಗಳಲ್ಲಿ ಅರ್ಜಿ ಸಲ್ಲಿಸುವ ವೈಯಕ್ತಿಕ ಹೂಡಿಕೆದಾರರು 5 ಲಕ್ಷ ರೂಪಾಯಿವರೆಗಿನ ಅರ್ಜಿ ಮೊತ್ತಕ್ಕಾಗಿ ಏಕೀಕೃತ ಪಾವತಿ ಇಂಟರ್​ಫೇಸ್ (ಯುಪಿಐ) ಬಳಸಬಹುದು. ಅಲ್ಲದೆ, ಸಿಂಡಿಕೇಟ್ ಸದಸ್ಯ, ಸ್ಟಾಕ್ ಬ್ರೋಕರ್, ಡೆಪಾಸಿಟರಿ ಪಾರ್ಟಿಸಿಪೆಂಟ್ಸ್ ಮತ್ತು ರಿಜಿಸ್ಟ್ರಾರ್ ಹಾಗೂ ಷೇರು ವರ್ಗಾವಣೆ ಏಜೆಂಟ್‌ಗೆ ಈ ಯಾವುದೇ ಘಟಕಗಳೊಂದಿಗೆ ಸಲ್ಲಿಸಿದ ಬಿಡ್-ಕಮ್-ಅರ್ಜಿ ನಮೂನೆಯಲ್ಲಿ ತಮ್ಮ ಯುಪಿಐ ಐಡಿಯನ್ನು ಒದಗಿಸಲು ಕೇಳಲಾಗಿದೆ.

ಮೇ 1, 2022ರಂದು ಅಥವಾ ನಂತರ ತೆರೆಯುವ ಸಾರ್ವಜನಿಕ ವಿತರಣೆಗಳಿಗೆ ಹೊಸ ಮಾರ್ಗಸೂಚಿಗಳು ಜಾರಿಗೆ ಬರುತ್ತವೆ ಎಂದು ಸೆಬಿ ಸುತ್ತೋಲೆಯಲ್ಲಿ ತಿಳಿಸಿದೆ. ಹೆಚ್ಚಿದ ಯುಪಿಐ ಮಿತಿಯೊಂದಿಗೆ ಅರ್ಜಿಗಳ ಪ್ರಕ್ರಿಯೆಗೆ ಅನುಕೂಲವಾಗುವಂತೆ ವಿವಿಧ ಮಧ್ಯವರ್ತಿಗಳಲ್ಲಿ ಅಗತ್ಯವಿರುವ ವ್ಯವಸ್ಥಿತ ಸಿದ್ಧತೆಯನ್ನು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಪರಿಶೀಲಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಮಾರ್ಚ್ 30, 2022ರಂತೆ, ಶೇಕಡಾ 80ಕ್ಕಿಂತ ಹೆಚ್ಚು ಸ್ವಯಂ ಪ್ರಮಾಣೀಕೃತ ಸಿಂಡಿಕೇಟ್ ಬ್ಯಾಂಕ್‌ಗಳು (SCSBಗಳು)/ಪ್ರಾಯೋಜಕ ಬ್ಯಾಂಕ್‌ಗಳು/ಯುಪಿಐ ಅಪ್ಲಿಕೇಷನ್‌ಗಳು ಸಿಸ್ಟಮ್ ಬದಲಾವಣೆಗಳನ್ನು ನಡೆಸಿವೆ ಮತ್ತು ಎನ್​ಪಿಸಿಐ ನಿಯಮಾವಳಿಗಳನ್ನು ಅನುಸರಿಸಿವೆ. ಯುಪಿಐ-ಆಧಾರಿತ ಅಪ್ಲಿಕೇಷನ್‌ನಿಂದ ಬೆಂಬಲಿತವಾದ (ASBA) ಆರಂಭಿಕ ಸಾರ್ವಜನಿಕ ಕೊಡುಗೆಗಳಲ್ಲಿ (ಐಪಿಒಗಳು) ಎನ್​ಪಿಸಿಐನಿಂದ 2021ರ ಡಿಸೆಂಬರ್​ನಲ್ಲಿ ಯುಪಿಐನ ಪ್ರತಿ ವಹಿವಾಟು ಮಿತಿಯನ್ನು ರೂ. 2 ಲಕ್ಷದಿಂದ ರೂ. 5 ಲಕ್ಷಕ್ಕೆ ಹೆಚ್ಚಿಸಿದೆ.

ಇದನ್ನೂ ಓದಿ: UPI For Feature Phones: ಫೀಚರ್​ ಫೋನ್​ ಯುಪಿಐಗೆ ಚಾಲನೆ ನೀಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್